• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗಿನಲ್ಲಿ ಪ್ರಪ್ರಥಮ ಬಾರಿಗೆ ಅತಿರುದ್ರ ಜಪಯಜ್ಞ
ಕಾವೇರಿ ಮಾತೆಯ ಉಗಮ ಸ್ಥಾನ ತಲಕಾವೇರಿಯಲ್ಲಿ ಪ್ರಪ್ರಥಮ ಬಾರಿಗೆ ಅತಿರುದ್ರ ಜಪಯಜ್ಞ ಹಮ್ಮಿಕೊಳ್ಳಲಾಗಿದೆ.
ಚಲನಚಿತ್ರ ಸುಧಾರಣೆ ತರುವ ಮಾಧ್ಯಮ: ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ
ಚಲನಚಿತ್ರ ಬರೀ ಮನರಂಜನೆಯಲ್ಲ. ಅದೊಂದು ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆ ತರುವ ಮಾಧ್ಯಮವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ಕೊಡವ ಜನಸಂಖ್ಯೆ ಹೆಚ್ಚಿಸುವ ಅಗತ್ಯವಿದೆ: ಅಜ್ಜಿನಿಕಂಡ ಮಹೇಶ್ ನಾಚಯ್ಯ
ಕೊಡವ ಸಮುದಾಯ ಅತ್ಯಂತ ಚಿಕ್ಕ ಸಮುದಾಯವಾಗಿದ್ದು ಕೊಡವ ಜನಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಅಜ್ಜಿನಿಕಂಡ ಮಹೇಶ್‌ ನಾಚಯ್ಯ ಹೇಳಿದರು.
ಮಡಿಕೇರಿಯಲ್ಲಿ ಮಿಟ್ಟು ಚಂಗಪ್ಪ ಅಂತ್ಯಸಂಸ್ಕಾರ
ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ಮಿಟ್ಟು ಚಂಗಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಾಜಕೀಯ ಪಕ್ಷಗಳ ಪ್ರಮುಖರು, ಕೊಡವ ಸಮಾಜ, ವಿವಿಧ ಸಂಘ ಸಮಸ್ಥೆಗಳ ಪ್ರಮುಖರು ಅಂತಿಮ ದರ್ಶನದಲ್ಲಿ ಪಾಲ್ಗೊಂಡರು.
ಮಡಿಕೇರಿ: ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಮುಸ್ಲಿಂ ಸಂಘಟನೆ ಪ್ರತಿಭಟನೆ
ಜಾಮಿಯಾ ಮಸೀದಿ ನೇತೃತ್ವದಲ್ಲಿ ಕುಶಾಲನಗರ ಪಟ್ಟಣ ಸುತ್ತಮುತ್ತ ವಿವಿಧ ಮಸೀದಿಗಳ ಸಹಯೋಗದೊಂದಿಗೆ ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ನಡೆದ ಬೃಹತ್ ಪ್ರತಿಭಟನೆಯಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ಮಹಮ್ಮದ್ ಮಾತನಾಡಿ, ಭಯೋತ್ಪಾದನಾ ದಾಳಿಯನ್ನು ಖಂಡಿಸಿದರು.
ನೆಲ್ಲಮಕ್ಕಡ, ಮಂಡೇಪಂಡ, ಚೇಂದಂಡ, ಕುಪ್ಪಂಡ ಸೆಮೀಸ್‌ಗೆ
ಶುಕ್ರವಾರದ ನಡೆದ ರೋಚಕ ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ನೆಲ್ಲಮಕ್ಕಡ, ಮಂಡೇಪಂಡ, ಚೇಂದಂಡ ಮತ್ತು ಕುಪ್ಪಂಡ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ಇಂದು (ಶನಿವಾರ) ಸೆಮಿಫೈನಲ್‌ ಪಂದ್ಯಗಳು ನಡೆಯಲಿದೆ.
28ರಂದು ‘ಸಮಗ್ರ-ಸಮತೆಯೆಡೆಗೆ ಸಾಹಿತ್ಯ’ ಕುರಿತು ವಿಚಾರ ಸಂಕಿರಣ
ರಾಷ್ಟ್ರೀಯ ವಿಚಾರ ಸಂಕಿರಣವನ್ನು ಬೆಳಗ್ಗೆ 10 ಗಂಟೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ವಿವಿ ಕುಲಪತಿ ಡಾ. ಅಶೋಕ ಸಂಗಪ್ಪ ಆಲೂರ ವಹಿಸಲಿದ್ದಾರೆ. ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೊಡಗು ವಿವಿ ಕುಲ ಸಚಿವ ಡಾ.ಸುರೇಶ್ ಎಂ. ಉಪಸ್ಥಿತರಿರುವರು.
ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಸಂವಾದ
ಮಡಿಕೇರಿ ಜಿ.ಪಂ. ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಮರು ಪರಿಶೀಲನೆ ಸಂಬಂಧಿಸಿದಂತೆ, ಜಿಲ್ಲೆ ಜಿಲ್ಲೆಗಳ ನಡುವೆ ಶಿಕ್ಷಣ, ಆರೋಗ್ಯ, ಉದ್ಯೋಗ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ, ಕೃಷಿ, ಕೈಗಾರಿಕೆ, ಮತ್ತಿತರ ಸಂಬಂಧ ಅಸಮತೋಲನ ನಿವಾರಣೆ ಬಗ್ಗೆ ಎಂ.ಎಚ್.ಸೂರ್ಯನಾರಾಯಣ ಚರ್ಚೆ ನಡೆಸಿದರು.
ಕುಶಾಲನಗರ: ಕ್ರೀಡೋತ್ಸವಕ್ಕೆ ಚಾಲನೆ
ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ, ಒಕ್ಕಲಿಗರ ಯುವ ವೇದಿಕೆ, ಕುಶಾಲನಗರ ತಾಲೂಕು ಹಾಗೂ ಒಕ್ಕಲಿಗರ ರಿಕ್ರಿಯೇಶನ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಆಯೋಜಿಸಲಾದ ಕ್ರೀಡೋತ್ಸವಕ್ಕೆ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಚಾಲನೆ ನೀಡಲಾಯಿತು.
ಮಕ್ಕಳಲ್ಲಿ ಶಿಸ್ತು, ಸರಳತೆ ಬೆಳೆಯಲು ಬೇಸಿಗೆ ಶಿಬಿರಗಳು ಸಹಕಾರಿ: ಚಿದ್ವಿಲಾಸ್
ಕೊಡಗು ವಿದ್ಯಾಲಯದಲ್ಲಿ ಸಮಾಗಮ ಹೆಸರಿನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಹಿರಿಯ ಪತ್ರಕರ್ತ ಜಿ. ಚಿದ್ವಿಲಾಸ್ ಭಾಗವಹಿಸಿದ್ದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 475
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved