• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಗ್ರರ ದಾಳಿ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.
ಬಸವೇಶ್ವರ ದೇವರ ವಾರ್ಷಿಕೋತ್ಸವ ಸಂಪನ್ನ
ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಶ್ರೀ ಕನ್ನಂಬಾಡಿ ಅಮ್ಮನವರ ವಾರ್ಷಿಕೋತ್ಸವ ಅದ್ಧೂರಿಯಾಗಿ ನಡೆಯಿತು.
ಕಾರೇಕಾಡಿನ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ಪೂಜೆ ಸಂಪನ್ನ
ತಾಲೂಕಿನ ಮಾದಾಪುರದ ಕಾರೇಕಾಡಿನ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ಪೂಜೆ ಎರಡು ದಿನಗಳ ಕಾಲ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಮಕ್ಕಳ ಭೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಸಹಕಾರಿ: ಲಿಖಿತ
ಮಕ್ಕಳ ಭೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಸಹಕಾರಿ ಎಂದು ಲಿಖಿತ್‌ ಹೇಳಿದರು. ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಮುದ್ದಂಡ ಕಪ್ ಮಹಿಳಾ ಹಾಕಿ : ಕಂಬೀರಂಡ, ಕೇಚೆಟ್ಟಿರ ಫೈನಲ್‌ಗೆ
ಮಹಿಳೆಯರಿಗೆ ನಡೆಯುತ್ತಿರುವ 5ಎ ಸೈಡ್‌ ಪಂದ್ಯದಲ್ಲಿ ಕಂಬೀರಂಡ ಮತ್ತು ಕೇಚೆಟ್ಟಿರ ಫೈನಲ್‌ ಪ್ರವೇಶಿಸಿವೆ.
ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ ನಿಧನ
5 ದಶಕಗಳ ಕಾಲ ರಾಜಕೀಯದಲ್ಲಿದ್ದ ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಮಿಟ್ಟು ಚಂಗಪ್ಪ ಗುರುವಾರ ನಿಧನರಾಗಿದ್ದಾರೆ.
ಕಾರ್ಯಾಚರಣೆ ನಡುವೆಯೇ ಹುಲಿ ದಾಳಿಗೆ ಕರು ಬಲಿ
ಕಾರ್ಯಾಚರಣೆ ತಂಡದ ಕಣ್ಣು ತಪ್ಪಿಸಿ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳದಿಂದ ಒಂದು ಕಿಲೋಮೀಟರ್‌ ವ್ಯಾಪ್ತಿಯಲ್ಲಿ ಕರು ಒಂದನ್ನು ಕೊಂದು ತಿಂದು ಹಾಕಿರುವ ಘಟನೆ ನಡೆದಿದೆ.
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕೆ.ಸೌಮ್ಯ ಅವಿರೋಧ ಆಯ್ಕೆ
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕೆ. ಸೌಮ್ಯ ಅವಿರೋಧ ಆಯ್ಕೆಯಾದರು.
ವಿವಿಯನ್ನು ಮುಚ್ಚಲು ಹೊರಟಿರುವುದು ಸರಿಯಲ್ಲ: ಎಂ.ಪಿ.ಅಪ್ಪಚ್ಚು ರಂಜನ್
ಸರ್ಕಾರದಿಂದ ಕೊಡಗಿಗೆ ಒದಗಿಬಂದ ಸೌಲಭ್ಯವನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕೆ ಹೊರತು ಅದನ್ನು ಯಾವುದೇ ಕಾರಣಕ್ಕೂ ಕೈಬಿಡುವ ಕೆಲಸ ಆಗಬಾರದು ಎಂದು ಅಪ್ಪಚ್ಚು ರಂಜನ್‌ ಹೇಳಿದರು.
ವ್ಯಾಪಾರ ಪರವಾನಗಿ ನೀಡಲು ಉಪಸಮಿತಿ ರಚನೆ: ಪಿ.ಆರ್.ಸುನಿಲ್ ಕುಮಾರ್
ಸುಂಟಿಕೊಪ್ಪ ಗ್ರೇಡ್‌ 1 ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ತೀರ್ಮಾನವಾದಂತೆ ಟೆಂಡರ್‌ ಪ್ರಕ್ರಿಯೆ ಬದಲು ವ್ಯಾಪಾರ ಪರವಾನಗಿ ನೀಡಲು ಉಪಸಮಿತಿಯೊಂದನ್ನು ರಚಿಸಲಾಗಿದೆ. ಅದರ ತೀರ್ಮಾನದಂತೆ ಅಂಗಡಿ ವ್ಯಾಪಾರ ನೀಡಲಾಗುತ್ತದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 475
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved