• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುವಾದ ಸಾಹಿತ್ಯ ಕಠಿಣವಾದ ಸಾಹಿತ್ಯ ಪ್ರಕಾರ: ಮುಳಿಯ ರಾಘವಯ್ಯ
ಸಾಕಷ್ಟು ಸಾಹಿತ್ಯಧ್ಯಾಯನದ ಬಳಿಕವೇ ಉತ್ತಮ ಅನುವಾದ ಸಾಧ್ಯವಾಗುತ್ತದೆ ಎಂದು ನಿವೃತ್ತ ವಿಜ್ಞಾನಾಧಿಕಾರಿ ಮುಳಿಯ ರಾಘವಯ್ಯ ಹೇಳಿದರು.
ಶಾಸಕರ ಮನೆಯಲ್ಲಿ ವಿರಾಜಪೇಟೆ ಪೌರಕಾರ್ಮಿಕರಿಗೆ ಔತಣ ಕೂಟ
ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ ಅವರ ಮನೆಯಲ್ಲಿ ವಿರಾಜಪೇಟೆ ಪುರಸಭೆಯ ಪೌರಕಾರ್ಮಿಕರಿಗಾಗಿ ವಿಶೇಷ ಔತಣಕೂಟ ನೀಡಲಾಯಿತು.
ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಡುಗಡೆ
ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರಿನ ಒಳಹರಿವು ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗಿದೆ.
ಕೊಡಗಿನ ಕಾಡ್ಯಮಾಡ ರಿಯಾ ಅಚ್ಚಯ್ಯ ನೌಕಾಪಡೆಯ ಸಬ್ ಲೆಫ್ಟಿನೆಂಟ್
ಕೊಡಗಿನ ಕಾಡ್ಯಮಾಡ ರಿಯಾ ಅಚ್ಚಯ್ಯ ಭಾರತೀಯ ನೌಕಾಪಡೆಯ ಸಬ್‌ ಲೆಫ್ಟಿನೆಂಟ್‌ ಆಗಿ ನಿಯೋಜನೆಗೊಂಡಿದ್ದಾರೆ.
ಕೊಡವ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೂರು ಪುಸ್ತಕ ಬಿಡುಗಡೆ
ಗೋಣಿಕೊಪ್ಪ ಕಾವೇರಿ ವಿದ್ಯಾಸಂಸ್ಥೆಯಲ್ಲಿ ನಡೆದ ಕೂಟದ ಕೊಡವ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೂರು ಪುಸ್ತಕ ಬಿಡುಗಡೆಗೊಂಡಿತು.
ಸುಂಟಿಕೊಪ್ಪ: ಶಾಲಾ ಪ್ರಾರಂಭೋತ್ಸವ, ಮಕ್ಕಳಿಗೆ ಅದ್ಧೂರಿ ಸ್ವಾಗತ
ಶಾಲಾ ಪ್ರಾರಂಭೋತ್ಸವ ಅಂಗವಾಗಿ ಸುಂಟಿಕೊಪ್ಪ ವ್ಯಾಪ್ತಿಯ ಶಾಲೆಗಳಲ್ಲಿ ಬಾಳೆಗಿಡ ತಳಿರು ತೋರಣದಿಂದ ಸಿಂಗರಿಸಿ ಮಕ್ಕಳಿಗೆ ಪುಷ್ಪ ನೀಡಿ ಸಿಹಿ ಹಂಚುವ ಮೂಲಕ ಶಿಕ್ಷಕರು ಅದ್ಧೂರಿ ಸ್ವಾಗತ ಕೋರಿದರು.
ಮಳೆಹಾನಿ ಪ್ರದೇಶಗಳಿಗೆ ಎ.ಎಸ್.ಪೊನ್ನಣ್ಣ ಭೇಟಿ, ಪರಿಶೀಲನೆ
ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರು.
ಮೀಸಲಾತಿ ಅಸಮಾನತೆ ಹೋಗಲಾಡಿಸುವ ಪ್ರಮುಖ ಸಾಧನ : ಡಾ.ರಾಜಪ್ಪ ದಳವಾಯಿ
ಮೀಸಲಾತಿ ಎಂಬುದು ಅಸಮಾನತೆಯನ್ನು ನಿವಾರಿಸಿ ಸಮಾನತೆಯೆಡೆಗೆ ತರುವ ಒಂದು ಪ್ರಮುಖ ಸಾಧನ ಎಂಬುವುದನ್ನು ಮರೆಯಬಾರದು ಎಂದು ಲೇಖಕ ಡಾ. ರಾಜಪ್ಪ ದಳವಾಯಿ ಹೇಳಿದರು.
ಕೊಡವಲ್ಯಾಂಡ್ ನ ರಕ್ಷಣೆಗಾಗಿ ಜನಗಣತಿ ಸಂದರ್ಭ ಪ್ರತ್ಯೇಕ ಕಾಲಮ್, ಕೋಡ್ ಅಳವಡಿಸಬೇಕು
ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್‌ ಮತ್ತು ಕಾಲಮ್‌ ಅನ್ನು ಅಳವಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಂಘಟನೆ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ ಸರ್ಕಾರಿ ಪಪೂ ಕಾಲೇಜಿನ ಪ್ರಾರಂಭೋತ್ಸವ
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾರಂಭೋತ್ಸವವನ್ನು ಇಲಾಖೆಯ ಆದೇಶದ ಮೇರೆಗೆ ಆಚರಿಸಲಾಯಿತು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved