• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ಮಂಜುನಾಥ್
ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದು ಠಾಣಾಧಿಕಾರಿ ಮಂಜುನಾಥ್‌ ಹೇಳಿದರು.
ಹೊಸತೋಟದ ಪ್ರಯಾಣಿಕರ ತಂಗುದಾಣ ಉದ್ಘಾಟನೆ
ಗರಗಂದೂರು ಬಿ ಗ್ರಾಮದ ಹೊಸತೋಟದ ಪ್ರಯಾಣಿಕರ ತಂಗುದಾಣವನ್ನು ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿದರು.
20 ಕೋಟಿ ರು.ವೆಚ್ಚದ ಯೋಜನೆಗಳ ಜಾರಿ: ವಿಕ್ರಮ್‌ದತ್ತ
3181 ವಲಯದಲ್ಲಿ 9 ವರ್ಷದಲ್ಲಿ ಸುಮಾರು 20 ಕೋಟಿ ರು. ವೆಚ್ಚದ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು 3181 ಜಿಲ್ಲಾ ಗವರ್ನರ್‌ ವಿಕ್ರಂ ದತ್ತ ಹೇಳಿದರು.
ಸ್ಟಿಕ್ ವರ್ಕ್‌ ಮ್ಯಾಜಿಕ್ - ಸಾಗಾ ಆಫ್ ಕೊಡವ ಫ್ಯಾಮಿಲಿ ಹಾಕಿ ಕೃತಿ ಲೋಕಾರ್ಪಣೆ
ಪತ್ರಕರ್ತ ಕೊಟ್ಟಿಯಂಡ ಜೀವನ್‌ ಚಿಣ್ಣಪ್ಪ ಬರೆದು ಪತ್ರಕರ್ತ ಅನಿಲ್‌ ಹೆಚ್‌ ಟಿ ಹೊರತಂದಿರುವ ಸ್ಟಿಕ್‌ ವರ್ಕ್‌ ಮ್ಯಾಜಿಕ್‌ ಸಾಗಾ ಆಫ್‌ ಕೊಡವ ಫ್ಯಾಮಿಲಿ ಹಾಕಿ ಎಂಬ ಕೊಡವ ಹಾಕಿ ಪಂದ್ಯಾಟದ 25 ವರ್ಷಗಳ ಇತಿಹಾಸದ ಮಾಹಿತಿಯುಳ್ಳ ಇಂಗ್ಲಿಷ್‌ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಯಿತು.
ಮುದ್ದಂಡ ಕಪ್ ಹಾಕಿ ಉತ್ಸವ : ನೆಲ್ಲಮಕ್ಕಡ, ಕೂತಂಡ, ಪುದಿಯೊಕ್ಕಡ, ಕರವಂಡ ತಂಡಕ್ಕೆ ಜಯ
ಮುದ್ದಂಡ ಹಾಕಿ ಕಪ್‌ನ ಪ್ರೀ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ನೆಲ್ಲಮಕ್ಕಡ, ಕೂತಂಡ, ಪುದಿಯೊಕ್ಕಡ, ಕರವಂಡ ತಂಡಗಳು ಜಯ ಸಾಧಿಸಿವೆ.
25 ರಂದು ನಿವೇಶನ, ಹಕ್ಕು ಪತ್ರ ವಿತರಿಸಲು ಆಗ್ರಹಿಸಿ ಪ್ರತಿಭಟನೆ
ಏ. 25ರಂದು ಮಡಿಕೇರಿಯಲ್ಲಿ ಆಲ್‌ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕೆ. ಮೊಣ್ಣಪ್ಪ ಹೇಳಿದರು.
ವ್ಯವಸ್ಥಿತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಿ: ಜಿಲ್ಲಾಧಿಕಾರಿ
ದ್ವಿತೀಯ ಪಿಯುಸಿ ಪರೀಕ್ಷೆ 2 ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಹುಲಿ ಸೆರೆ ಕಾರ್ಯಾಚರಣೆ ಅರಣ್ಯದಂಚಿನ ಗ್ರಾಮಕ್ಕೆ ಶಾಸಕ ಪೊನ್ನಣ್ಣ ಖುದ್ದು ಭೇಟಿ, ಪರಿಶೀಲನೆ
ಸಾಕು ಪ್ರಾಣಿಗಳ ಮೇಲೆ ನಿರಂತರ ದಾಳಿ ನಡೆಸಿ ಬಲಿ ಪಡೆಯುತ್ತಿರುವ ಹುಲಿ ಸೆರೆ ಹಿಡಿಯಲು ಅಗತ್ಯವಾದ ಅನುಮತಿಯನ್ನು ಸರ್ಕಾರದಿಂದ ಒದಗಿಸಲಾಗಿದೆ ಎಂದು ಶಾಸಕರು ಹೇಳಿದರು.
ಮನೆಯ ಸುತ್ತಮುತ್ತ ಪರಿಸರ ಶುಚಿತ್ವಕ್ಕೆ ಒತ್ತು ನೀಡಿ: ಜಿಲ್ಲಾಧಿಕಾರಿ
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾ ಆರೋಗ್ಯ ಅಭಿಯಾನ ಬಗ್ಗೆ ಸಭೆ ನಡೆಯಿತು.
ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಮಂಗಳವಾರ ಪ್ರತಿಭಟನೆ ನಡೆಸಿತು. ಪ್ರಮುಖರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 475
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved