ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಫ್ಎಂಸಿ ಕಾಲೇಜಿನಲ್ಲಿ ಬಿಲ್ ಬೋರ್ಡ್, ಸೆಲ್ಫಿ ಪಾಯಿಂಟ್ ಉದ್ಘಾಟನೆ
ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಕಾಲೇಜಿನ ಅಭಿವೃದ್ಧಿಗೆ ಕೈಜೋಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮೇಜರ್ ಡಾ. ರಾಘವ ಬಿ. ಹೇಳಿದರು.
ಸ್ವಚ್ಛತಾ ವಾಹನ ಚಾಲನೆ ಮಾಡಿ ಪ್ರತಿಭಟನಾನಿರತರ ಮನವೊಲಿಸಿದ ಪೊನ್ನಣ್ಣ!
ಶಾಸಕ ಎ.ಎಸ್. ಪೊನ್ನಣ್ಣ ಅವರು ಮಧ್ಯಸ್ಥಿಕೆ ವಹಿಸಿದ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರು ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.
ಬಿ ಆರ್ ನಾಗೇಂದ್ರ ಪ್ರಸಾದ್ಗೆ ಆತಿಥ್ಯ ರತ್ನ ರಾಜ್ಯಮಟ್ಟದ ಪ್ರಶಸ್ತಿ
ಕೊಡಗು ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ. ಆರ್. ನಾಗೇಂದ್ರ ಪ್ರಸಾದ್ ಅವರು ಆತಿಥ್ಯ ರತ್ನ ರಾಜ್ಯ ಮಟ್ಟದ ಪ್ರಶಸ್ತಿ ಸ್ವೀಕರಿಸಿದರು.
ಕೊಡಗಿನಲ್ಲಿ ಬಿಡುವು ನೀಡಿದ ಮಳೆ
ಜಿಲ್ಲೆಯಾದ್ಯಂತ ಶನಿವಾರ ಮಳೆ ಬಿಡುವು ನೀಡಿ ಕೆಲವೆಡೆ ಬಿಸಿಲಿನ ವಾತಾವರಣ ಕಂಡು ಬಂತು. ಮಳೆ ಬಿಡುವು ನೀಡಿದ್ದರಿಂದ ಜನ ನಿಟ್ಟುಸಿರು ಬಿಟ್ಟರು.
ಕುರ್ಚಿ ಮಂಚಳ್ಳಿ ಗ್ರಾಮದ ಅಂಚಿನಲ್ಲಿ ಹುಲಿ ಇರುವಿಕೆ ಸುಳಿವು
ಮಂಚಳ್ಳಿ ಮತ್ತು ಕುರ್ಚಿ ಗ್ರಾಮದ ಅಂಚಿನಲ್ಲಿ ಹುಲಿಯಿಂದ ಹಸುಗಳ ಮೇಲೆ ದಾಳಿಯಾಗಿರುವ ಹಿನ್ನೆಲೆ ಹಾಗೂ ಕಳೆದ ಎರಡು ದಿನಗಳಿಂದ ರಾತ್ರಿ ಹುಲಿಯ ಘರ್ಜನೆ ಗ್ರಾಮಸ್ಥರು ಕೇಳುತ್ತಿರುವ ಬೆನ್ನಲ್ಲೇ ವಿಶೇಷ ತಂಡದಿಂದ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ
ಬಿತ್ತನೆ ಬೀಜಗಳು, ಕೃಷಿ ಪರಿಕರಗಳು, ಯಂತ್ರೋಪಕರಣಗಳು ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು ರೈತರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪರಮೇಶ್ ಹೇಳಿದರು.
ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಸೆಂಟ್ ಆನ್ಸ್ ಪದವಿ ಕಾಲೇಜಿಗೆ ನ್ಯಾಕ್ ವತಿಯಿಂದ ಬಿ + ಗ್ರೇಡ್ ನ ಮಾನ್ಯತೆ
ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿಗೆ ಯುಜಿಸಿ ನ್ಯಾಕ್ ವತಿಯಿಂದ ಬಿ ಗ್ರೇಡ್ನ ಮಾನ್ಯತೆ ಲಭಿಸಿದೆ.
ಮಡಿಕೇರಿಯಲ್ಲಿ ಲೇಖಕಿಯನ್ನು ಅಭಿನಂದಿಸಿ ಗೌರವಿಸಿದ ಶಾಸಕ
ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ಮಡಿಕೇರಿಯ ಲೇಖಕಿ ದೀಪಾ ಭಾಸ್ತಿಯವರ ಸಾಹಿತ್ಯ ಸಾಧನೆ ಕೊಡಗಿನ ಜನತೆಗೆ ಹೆಮ್ಮೆ ತಂದಿದೆ ಎಂದು ಶಾಸಕರು ಹೇಳಿದರು.
ಬೇಸಿಗೆ ಶಿಬಿರ ಮಕ್ಕಳ ಕ್ರಿಯಾಶೀಲತೆಗೆ ಸಹಕಾರಿ: ವಿನಾಯಕ ನರ್ವಡೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ವತಿಯಿಂದ ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
< previous
1
...
73
74
75
76
77
78
79
80
81
...
506
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ