ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುದ್ದಂಡ ಕಪ್ ಹಾಕಿ ಉತ್ಸವ : ಇದೇ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನದ ವಿಡಿಯೋ ರೆಫರಲ್ ಪರಿಚಯ
ಮುದ್ದಂಡ ಹಾಕಿ ಉತ್ಸವದಲ್ಲಿ ಇದೇ ಪ್ರಥಮ ಬಾರಿಗೆ ಆಧುನಿಕ ವಿಡಿಯೋ ರೆಫರಲ್ ಅನ್ನು ಪರಿಚಯಿಸಲಾಗುತ್ತಿದೆ ಎಂದು ಮುದ್ದಂಡ ಹಾಕಿ ಉತ್ಸವದ ಪ್ರಮುಖರು ತಿಳಿಸಿದರು.
ಮುದ್ದಂಡ ಕಪ್ ಹಾಕಿ ಉತ್ಸವ : ಮಹಿಳಾ ಹಾಕಿ ಆರಂಭ
ಮುದ್ದಂಡ ಹಾಕಿ ಕಪ್ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯ ಪೈಪೋಟಿ ಆರಂಭಗೊಂಡಿದೆ.
ಸ್ಥಳೀಯ ಸಂಸ್ಥೆಗಳಿಂದ ಬಾಕಿ ಅನುದಾನ ಪಡೆಯಿರಿ: ರೆಡ್ಕ್ರಾಸ್ ರಾಜ್ಯಾಧ್ಯಕ್ಷ ಸೂಚನೆ
ಜಿಲ್ಲಾ ರೆಡ್ಕ್ರಾಸ್ನಲ್ಲಿ ಪ್ರಸ್ತುತ 775 ಸದಸ್ಯರಿದ್ದಾರೆ. ಸದಸ್ಯತ್ವ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಬಿ.ಕೆ. ರವೀಂದ್ರ ರೈ ಹೇಳಿದರು.
ಮಲಿನ ನೀರು ಶುದ್ಧೀಕರಣ ಘಟಕ: ಅಧಿಕಾರಿಗಳ ತಂಡ ಭೇಟಿ
ಒಳಚರಂಡಿ ಕಾಮಗಾರಿಯ ಮಲಿನ ನೀರು ಶುದ್ಧೀಕರಣ ಘಟಕಕ್ಕೆ ಕೊಡಗು ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಇಂದಿನಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇದೇ ಏಪ್ರಿಲ್ 21ರಿಂದ 45 ದಿನಗಳ ಕಾಲ 7ನೇ ಸುತ್ತಿನ ಲಸಿಕಾ ಅಭಿಯಾನ ನಡೆಯಲಿದ್ದು ಈ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ರಾಜಾ ಸೂಚಿಸಿದ್ದಾರೆ.
ಕೂತಂಡ, ಅಮ್ಮಣಿಚಂಡ, ಮಂಡೇಪಂಡ ತಂಡಕ್ಕೆ ಜಯ
ಮುದ್ದಂಡ ಹಾಕಿ ಕಪ್ನ ಭಾನುವಾರ ನಡೆದ ಪಂದ್ಯದಲ್ಲಿ ಕೂತಂಡ, ಅಮ್ಮಣಿಚಂಡ, ಮಂಡೇಪಂಡ ತಂಡಗಳು ಗೆಲುವು ಸಾಧಿಸಿತು.
ಕುಶಾಲನಗರದಲ್ಲಿ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಟನೆ
ಕುಶಾಲನಗರದಲ್ಲಿ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಪ್ರತಿಭಟನಾ ಪತ್ರ ಸಲ್ಲಿಸಿದರು.
ಗ್ರಾಮೀಣ ಪ್ರತಿಭೆಗಳು ಕ್ರೀಡಾ ಶಿಬಿರದ ಲಾಭ ಪಡೆಯಬೇಕು: ಕೃಷ್ಣಮೂರ್ತಿ
ಬೇಸಿಗೆ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಟರ್ಫ್ ಮೈದಾನದಲ್ಲಿ ನಡೆಯಿತು.
ಬೊಳ್ತಜೀರ ನೂತನ ಐನ್ ಮನೆಯಲ್ಲಿ ಹರಿಸೇವೆ, ದೈವ ಕೋಲ
ಬೊಳ್ತಜೀರ ನೂತನ ಐನ್ಮನೆಯಲ್ಲಿ ಶ್ರೀ ವೆಂಕಟರಮಣ ದೇವರ ಹರಿಸೇವೆ ಹಾಗೂ ದೈವಗಳ ಕೋಲ ಶ್ರದ್ಧಾ ಭಕ್ತಿಯಿಂದ ಜರುಗಿತು.
ಯಡೂರು ಗ್ರಾಮದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಂಪನ್ನ
ಯಡೂರು ಗ್ರಾಮದ ಶ್ರೀ ಸಬಮ್ಮ ದೇವಿಯ ಸುಗ್ಗಿ ಉತ್ಸವ ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.
< previous
1
...
73
74
75
76
77
78
79
80
81
...
475
next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!