ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಲ ಸೌಕರ್ಯ ಒದಗಿಸಿಕೊಡುವಂತೆ ಸಂಸದರಿಗೆ ಮನವಿ
ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಯಿತು.
ಸೋಮವಾರಪೇಟೆ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೇಂದ್ರ ಕೊಡುಗೆ
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಡಿಜಿಟಲ್ ಸಾಕ್ಷರತೆಯಲ್ಲಿ ಮುಂದುವರಿದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಗಣ್ಯರು ಹೇಳಿದರು.
ನರಿಯಂದಡ: ಕುಟುಂಬಸ್ಥರಿಂದ ‘ಕೂಡು ನಾಟಿ’ ಸಂಭ್ರಮ
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ರೈತರು ಬತ್ತ ನಾಟಿಗೆ ಸಜ್ಜಾಗಿದ್ದಾರೆ.
ಅರಣ್ಯದಂಚಿನಲ್ಲಿ ಆನೆ ಕಂದಕ ನಿರ್ಮಾಣಕ್ಕೆ ನಿರ್ಣಯ
ಆನೆಗಳು ಕಾಡಿನಿಂದ ಕೃಷಿ ಜಮೀನಿಗೆ ಬಂದು ರೈತರು ಬೆಳೆದ ತೆಂಗು, ಅಡಕೆ, ಬಾಳೆ ಫಸಲುಗಳನ್ನು ನಾಶಪಡಿಸುತ್ತಿದೆ.
ಯುವನಿಧಿ ಯೋಜನೆ: ಜಿಲ್ಲೆಯಲ್ಲಿ 1711 ಮಂದಿ ಹೆಸರು ನೋಂದಣಿ
ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬಂಧ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.
ಹೊಸ ಬಡಾವಣೆಯಲ್ಲಿ ಶೆಡ್ ನಿರ್ಮಾಣ: ತೆರವುಗೊಳಿಸದಂತೆ ಪ.ಪಂ.ಗೆ ಮುತ್ತಿಗೆ
ಪಟ್ಟಣದ ಹೊಸ ಬಡಾವಣೆಯಲ್ಲಿ ಕೆಲವರು ನಿರ್ಮಾಣ ಮಾಡಿರುವ ಶೆಡ್ ತೆರವುಗೊಳಿಸದಂತೆ ಆಗ್ರಹಿಸಿ ಕೆಲ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಸ್ಥಳೀಯರು ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಮುಖ್ಯಾಧಿಕಾರಿ ಸತೀಶ್ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ಅಧಿಕಾರಿಯೊಂದಿಗೆ ಮಾತಿನ ಚಕಮಕಿ ನಡೆಸಿದರು.
ಸಂಘ ಸಂಸ್ಥೆಯಿಂದ ದೇಶ ಅಭಿವೃದ್ಧಿಗೆ ಕೊಡುಗೆ: ಡಾ. ಎನ್.ಕೃಷ್ಣೆ ಗೌಡ
ಶನಿವಾರಸಂತೆ ಲಯನ್ಸ್ ಕ್ಲಬ್ ಆಫ್ ಕಾವೇರಿ ಸಂಭ್ರಮದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.
ಪ್ರಾಮಾಣಿಕ ಅಧಿಕಾರಿಗಳಿಂದ ಗ್ರಾಮಗಳು ಅಭಿವೃದ್ಧಿ: ಕೆ. ಮೊಣ್ಣಪ್ಪ
ದಕ್ಷ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಶೇಖರ್ ಅವರನ್ನು ಮಂಗಳವಾರ ಹೊದ್ದೂರು ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು, ಸದಸ್ಯರು ಮತ್ತು ಕಾನ್ಸೀರಾಂಜೀ ನಗರದ ಪಾಲೆಮಾಡುವಿನ ನಿವಾಸಿಗಳ ಪರವಾಗಿ ಸನ್ಮಾನಿಸಲಾಯಿತು.
ಅಮಿತ್ ಶಾ ಭೇಟಿ ಮಾಡಿದ ಒಡೆಯರ್: ಹಲವು ಸಮಸ್ಯೆಗಳ ಚರ್ಚೆ
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಬಿಡುಗಡೆ ಮಾಡುವ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆಸ್ತಿಪಾಸ್ತಿ ನಷ್ಟವಾಗಿದೆ. ಇವುಗಳಿಗೆ ಎನ್ಡಿಆರ್ಎಫ್ ಮೂಲಕ ಪರಿಹಾರ ಒದಗಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು ಎಂದು ಒಡೆಯರ್ ತಿಳಿಸಿದ್ದಾರೆ.
ಮುಖ್ಯಮಂತ್ರಿಯನ್ನು ಭೇಟಿಯಾದ ಭಾಗಮಂಡಲ ನಾಡು ಗೌಡ ಸಮಾಜ ನಿಯೋಗ
ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ನೇತೃತ್ವದಲ್ಲಿ ಭಾಗಮಂಡಲ ನಾಡು ಗೌಡ ಸಮಾಜದ ಅಧ್ಯಕ್ಷ ಕುದ್ಪಾಜೆ ಪಿ ಪಳಂಗಪ್ಪ ಅವರ ನಿಯೋಗ ಮುಖ್ಯಮಂತ್ರಿಯನ್ನು ಭೇಟಿಯಾಯಿತು.
< previous
1
...
74
75
76
77
78
79
80
81
82
...
541
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ