• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಕತ್ತೂರು ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ
ಹಾಕತ್ತೂರು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮಹಿಳೆಯರು ಸ್ವ ಉದ್ಯೋಗ ತರಬೇತಿಗಳನ್ನು ಪಡೆದುಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸಲು ಹಲವು ಅವಕಾಶಗಳಿವೆ ಎಂದು ಗಣ್ಯರು ಹೇಳಿದರು.
ಅರಣ್ಯ ಇಲಾಖೆ ಕಾರ್ಯಾಚರಣೆ : 27 ಕಾಡಾನೆಗಳು ಮರಳಿ ಅರಣ್ಯಕ್ಕೆ
ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಸುಮಾರು 27 ಕಾಡಾನೆಗಳನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಕುಂಜಿಲ ಗ್ರಾಮದ ವಾಟೆಕಾಡು ಕಾಲೋನಿಯಲ್ಲಿ ಕಾಡಾನೆ ದಾಂದಲೆ
ಸಮೀಪದ ಕುಂಜಿಲ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಗ್ರಾಮಸ್ಥರು ಹೈರಾಣಾಗಿದ್ದಾರೆ.
ಪೊನ್ನಂಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಅಧ್ಯಕ್ಷೆಯಾಗಿ ಪ್ರೊ.ಇಟ್ಟೀರ ಕಮಲಾಕ್ಷಿ ಬಿದ್ದಪ್ಪ ಆಯ್ಕೆ
ಪೊನ್ನಂಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಹೊಸ ಆಡಳಿತ ಮಂಡಳಿಯ ಅಧ್ಯಕ್ಷೆಯಾಗಿ ಪ್ರೊ. ಇಟ್ಟಿರ ಕಮಲಾಕ್ಷಿ ಬಿದ್ದಪ್ಪ ಅವಿರೋಧವಾಗಿ ಆಯ್ಕೆಯಾದರು.
ಗುರಿಯೊಂದಿಗೆ ಮುನ್ನೆಡೆದರೆ ಶೈಕ್ಷಣಿಕ ಸಾಧನೆ: ಎ.ಎಂ. ಮಂಜುನಾಥ್
ಸತತ ಪರಿಶ್ರಮ, ನಿರಂತರ ಕಲಿಕೆ, ಗುರಿಯೊಂದಿಗೆ ಮುನ್ನಡೆದರೆ ಮಾತ್ರ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಎ.ಎಂ. ಮಂಜುನಾಥ್‌ ಹೇಳಿದರು.
ಕೊಡಗಿನ ಮುಂಗಾರು ಖಾದ್ಯ: ಪ್ರವಾಸಿಗರಿಗೆ ಅಚ್ಚುಮೆಚ್ಚು
ಕೊಡಗಿನ ಈ ಸಾಂಪ್ರದಾಯಿಕ ಆಹಾರ ಪದಾರ್ಥಗಳನ್ನು ಖರೀದಿಸಲು ಜನರು ಜಿಲ್ಲೆಗೆ ಬರುತ್ತಾರೆ. ಜಿಲ್ಲೆಯಿಂದ ಹೊರಗಿರುವ ಕೊಡಗಿನ ಜನರಿಗೆ ಅವರ ಸಂಬಂಧಿಕರೇ ಈ ಭಕ್ಷ್ಯಗಳನ್ನು ಕಳುಹಿಸುತ್ತಾರೆ.
ಕೂಡ್ಲೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭೋತ್ಸವ
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 47 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತಿದ್ದು ಜಿಲ್ಲೆಯಲ್ಲಿ ಈಗ ಒಟ್ಟು 74 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತದೆ ಎಂದು ಸಿ. ರಂಗಧಾಮಪ್ಪ ಹೇಳಿದರು.
ನಾಪೋಕ್ಲು: ಲಯನ್ಸ್ ಕ್ಲಬ್‌ ಪದಗ್ರಹಣ
ಮೂರ್ನಾಡಿನ ಕೊಡವ ಸಮಾಜದಲ್ಲಿ ಲಯನ್ಸ್ ಕ್ಲಬ್‌ನ 2025-26ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಕೆದಮುಳ್ಳೂರು ಪಾಲಂಗಾಲದಲ್ಲಿ ಗುರು ವಂದನಾ ಕಾರ್ಯಕ್ರಮ
ಬಿಜೆಪಿ ವತಿಯಿಂದ ಕೆದಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಿತು. ನಿವೃತ್ತ ಪ್ರಾಂಶುಪಾಲೆ ಡಾ.ಸುಲೋಚನಾ ಭಟ್ ಅವರನ್ನು ಸನ್ಮಾನಿಸುವ ಮೂಲಕ ಗುರು ವಂದನೆ ಅರ್ಪಿಸಲಾಯಿತು.
ಹಿರಿಯರಿಂದ ಬಳುವಳಿಯಾಗಿ ಬಂದ ಕಲೆಯ ಸಂರಕ್ಷಣೆ ಕರ್ತವ್ಯ: ಶ್ರೀ ಶ್ರೀನಿವಾಸ ನರಸಿಂಹ ಗುರೂಜಿ
ಶ್ರೀ ಬಿ.ಸಿ ರಂಗಪ್ಪ ವಿದ್ಯಾನಿಧಿ ಟ್ರಸ್ಟ್ ಬೆಂಗಳೂರು, ಶ್ರೀ ಯತಿರಾಜದಾಸರ್ ಗುರುಪೀಠ ಮೇಲುಕೋಟೆ ಮಂಡ್ಯ ಜಿಲ್ಲೆ ಮತ್ತು ಕೊಡಗು ಕಣಿಯರ ವಿದ್ಯಾಭಿವೃದ್ಧಿ ಸಂಘ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆ ಬಿಟ್ಟಂಗಾಲ ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಣಿಯರ್‌ ಜನಾಂಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 473
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved