• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರ ಸ್ವಚ್ಛ ಪಟ್ಟಣವಾಗಿಸಲು ಕೈಜೋಡಿಸಿ: ಜಯಲಕ್ಷ್ಮಿ
ಪ್ಲಾಸ್ಟಿಕ್‌ ತ್ಯಜಿಸುವುದರೊಂದಿಗೆ ಕುಶಾಲನಗರ ಪಟ್ಟಣವನ್ನು ಸ್ವಚ್ಛ ಪಟ್ಟಣವಾಗಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ರಾಜರಾಜೇಶ್ವರಿ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಚೇರಂಬಾಣೆ ಶ್ರೀ ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬೋಯಿಕೇರಿಯಲ್ಲಿ ಗೌರಿ ಗಣೇಶ ಮೂರ್ತಿ ವಿಸರ್ಜನೋತ್ಸವ
ಗೌರಿ ಗಣೇಶ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ವಿಸರ್ಜನೋತ್ಸವ ಮೆರವಣಿಗೆ ಬೋಯಿಕೇರಿ ಪ್ರಮುಖ ಬೀದಿಗಳಲ್ಲಿ ಜರುಗಿತು.
ಮಡಿಕೇರಿ: ವಿದ್ಯುತ್ ಇಲಾಖೆಯ ನೌಕರರಿಗೆ ಸನ್ಮಾನ
ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜು ಅರಸು ಅವರ 110ನೇ ಜನ್ಮದಿನಾಚರಣೆ ಪ್ರಯುಕ್ತ ವಿದ್ಯುತ್‌ ಇಲಾಖೆಯ ನೌಕರರನ್ನು ಸನ್ಮಾನಿಸಲಾಯಿತು.
ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅಪಾರ: ಡಾ.ಮಂತರ್ ಗೌಡ
ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅಪಾರ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಕೆಡಿಸಿಸಿ ಬ್ಯಾಂಕ್ ಗೆ 16.70 ಕೋಟಿ ರು. ಲಾಭ
ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 100ನೇ ವಾರ್ಷಿಕ ಮಹಾಸಭೆ ಮಡಿಕೇರಿಯಲ್ಲಿ ನಡೆಯಿತು.
ಸಂವಾದದಲ್ಲಿ ಗ್ರಾ.ಪಂ ಸಮಸ್ಯೆಗಳ ಸರಮಾಲೆ ಅನಾವರಣ
ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿ ಸೇರಿದ ವಿವಿಧ ಗ್ರಾ.ಪಂ.ಗಳಿಗೆ ಸಂಬಂಧಿಸಿದ ಕುಂದುಕೊರತೆ, ಜಟಿಲವಾದ ಸಮಸ್ಯೆಗಳ ಕುರಿತು ಮಾಧ್ಯಮ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ನಾಪೋಕ್ಲು ಗೌರಿ ಗಣೇಶೋತ್ಸವ ವಿಸರ್ಜನೋತ್ಸವ
ಗೌರಿ ಗಣೇಶೋತ್ಸವದ ವಿಸರ್ಜನೋತ್ಸವ ಮೆರವಣಿಗೆ ಪ್ರಾರಂಭಗೊಂಡ ಸಂದರ್ಭ ಶಾಸಕ ಎ.ಎಸ್‌. ಪೊನ್ನಣ್ಣ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಜನ ಸುರಕ್ಷಾ ಯೋಜನೆ ಪ್ರಯೋಜನ ಪಡೆದುಕೊಳ್ಳಿ: ಅನಿಕೇತ್‌
ಜನಸಾಮಾನ್ಯರು ಕೇಂದ್ರ ಸರ್ಕಾರದ ಜನ ಸುರಕ್ಷಾ ಯೋಜನೆಗಳ ಗರಿಷ್ಠ ಪ್ರಯೋಜನ ಪಡೆದುಕೊಳ್ಳುವಂತೆ ಅನಿಕೇತ್‌ ಕರೆ ನೀಡಿದರು.
ಸೋಮವಾರಪೇಟೆ: ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಕಾರ್ಯಕ್ರಮ
ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಹಾನಗಲ್ಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಇನ್ನರ್‌ವೀಲ್‌ ಅಧ್ಯಕ್ಷೆ ತನ್ಮಯಿ ಪ್ರವೀಣ್‌ ಮಾತನಾಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved