• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎನ್‌ಸಿಯಿಂದ ಟಿ.ಶೆಟ್ಟಿಗೇರಿಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ
ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್‌ ಮತ್ತು ಕಾಲಮ್‌ ಅನ್ನು ಸೇರಿಸಬೇಕು. ಸಂಸತ್‌ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಜನಜಾಗೃತಿ ಕಾರ್ಯಕ್ರಮ ನಡೆಯಿತು.
ಕಾವೇರಿ ಪದವಿ ಕಾಲೇಜು ವಾರ್ಷಿಕೋತ್ಸವ ಸಮಾರಂಭ
ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಅನೇಕ ಅವಕಾಶಗಳು ದೊರೆಯುತ್ತದೆ. ಅದನ್ನು ಆಶಾವಾದಿಗಳಂತೆ ಸದುಪಯೋಗಪಡಿಸಿಕೊಳ್ಳುವ ಗುಣ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ತಿಳಿಸಿದರು.
ಕೊಡಗಿನಲ್ಲಿ ಕೊಂಚ ತಗ್ಗಿದ ಮಳೆ : ಮರ ಬಿದ್ದು ವ್ಯಕ್ತಿ ಸಾವು
ಕೊಡಗು ಜಿಲ್ಲೆಯಾದ್ಯಂತ ಮಳೆ ಕೊಂಚ ಕಡಿಮೆಯಾಗಿದೆ. ಆದರೆ ಜೋರಾಗಿ ಬೀಸುತ್ತಿರುವ ಗಾಳಿಯಿಂದ ಮರಗಳು ಧರೆಗುರುಳುತ್ತಿದೆ.
ನಾಪೋಕ್ಲು: ಬಿರುಸಿನ ಗಾಳಿ ಮಳೆಗೆ ಹಾನಿ
ಹೋಬಳಿ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಬಿರುಸಿನ ಗಾಳಿ ಮಳೆ ತುಸು ಕಡಿಮೆಯಾಗಿದ್ದರೂ ಅಲ್ಲಲ್ಲಿ ಸಮಸ್ಯೆ ಗಳನ್ನು ಸೃಷ್ಟಿಸಿದೆ.
ಪ್ಲಾಸ್ಟಿಕ್ ಮಾಲಿನ್ಯ ತಡೆಗೆ ಸಂಕಲ್ಪ ಅಗತ್ಯ: ಟಿ.ಜಿ.ಪ್ರೇಮಕುಮಾರ್
ಉತ್ತಮ ಭವಿಷ್ಯಕ್ಕಾಗಿ ಪರಿಸರ ಕಾಳಜಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಹುಟ್ಟಬೇಕು ಎಂದು ಗಣ್ಯರು ತಿಳಿಸಿದರು.
ಕಾರುಗಳ ನಡುವೆ ಡಿಕ್ಕಿ: ಈರ್ವರು ಪೊಲೀಸರಿಗೆ ತೀವ್ರ ಗಾಯ
ಸ್ಯಾಂಟ್ರೋ ಹಾಗೂ ಹೋಂಡಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಯಾಂಟ್ರೋ ಕಾರಿನಲ್ಲಿದ್ದ ಈರ್ವರು ಪೊಲೀಸ್‌ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ಕಾರೇಕೊಪ್ಪದಲ್ಲಿ ನಡೆದಿದೆ.
ಭಾರಿ ಮಳೆ-ಗಾಳಿಗೆ ವಿದ್ಯುತ್ ಸಂಪರ್ಕ ಕಡಿತ, ಜನಜೀವನ ಅಸ್ತವ್ಯಸ್ತ
ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಮರಗಳು ಧರೆಗುರುಳಿದೆ.
ಪಾಲೂರು ಗ್ರಾಮದ ಶ್ರೀ ಕಾಳಿಕಾಂಬ ಅಮನೂರು ಉತ್ಸವ ಸಂಪನ್ನ
ಸಮೀಪದ ಪಾಲೂರು ಗ್ರಾಮದ ಗ್ರಾಮದೇವತೆಯಾದ ಶ್ರೀ ಕಾಳಿಕಾಂಬ ಅಮನೂರು ತಾಯಿಯ ವಾರ್ಷಿಕೋತ್ಸವ ಸಂಪನ್ನಗೊಂಡಿತು.
ಸುಂಟಿಕೊಪ್ಪ: ಮುಂಗಾರು ಮಳೆಗೆ ಜನಜೀವನ ಅಸ್ತವ್ಯಸ್ತ
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮುಂಗಾರು ಮಳೆ ಬೇಗನೇ ಕೊಡಗಿಗೆ ಕಾಲಿಟ್ಟಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಸುಂಟಿಕೊಪ್ಪ: ಭಾರಿ ಮಳೆಗೆ ಮರ ಬಿದ್ದು ಹಾನಿ
ಊರುಗುಪ್ಪೆ ಪೈಸಾರಿಯ ನಿವಾಸಿ ಮಹಮ್ಮದ್‌ ಎಂಬವರ ಮನೆಯ ಮೇಲೆ ಭಾರಿ ಗಾತ್ರದ ಮರ ಬಿದ್ದ ಪರಿಣಾಮ ಮನೆ ಭಾಗಶಃ ಜಖಂ ಆಗಿದೆ. ಮನೆ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved