• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುದ್ದಂಡ ಕಪ್ ಹಾಕಿ: ಚಂಗುಲಂಡ, ಕಳ್ಳಿಚಂಡ, ಕಂಬೀರಂಡ ತಂಡಕ್ಕೆ ಗೆಲವು
ಮಂಡೇಟಿರ ಮತ್ತು ಚಂಗುಲಂಡ ನಡುವಿನ ಪಂದ್ಯದಲ್ಲಿ ಎರಡೂ ತಂಗಳು ನಿಗದಿತ ಅವಧಿಯಲ್ಲಿ ತಲಾ 2 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 5-4 ಗೋಲುಗಳ ಅಂತರದಲ್ಲಿ ಚಂಗುಲಂಡ ತಂಡ ಗೆಲವು ದಾಖಲಿಸಿತು.
ಮಕ್ಕೋಟು ಮಹಾಲಕ್ಷ್ಮೀ ದೇವರ ವಾರ್ಷಿಕ ಉತ್ಸವ ಸಂಪನ್ನ
ಮಂಗಳವಾರ ಬೆಳಗ್ಗೆ ದೇವತಕ್ಕರಾದ ಚೊಟ್ಟೆಯಂಡ, ಭಂಡಾರ ತಕ್ಕರ ನೆರೆಯಂಡಮ್ಮಂಡ ಕುಟುಂಬದಿಂದ ಹಾಗೂ ಪಾಡೆಯಂಡ, ಬಟ್ಟಿಯಂಡ, ಕದ್ದಣಿಯಂಡ, ನಾಯಕಂಡ ಕುಟುಂಬಸ್ಥರು ಎತ್ತುಪೊರಾಟದೊಂದಿಗೆ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಪ್ರವೇಶಿಸಿ ಬಳಿಕ ಸಾಂಪ್ರದಾಯಿಕವಾಗಿ ದೇವರ ವಿವಿಧ ಬಗೆಯ ಕುಣಿತಗಳನ್ನು ಒಂದೊಂದಾಗಿ ಕುಣಿಯಲಾಯಿತು. ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಪ್ರತೀ ಎರಡು ವರ್ಷಗಳಿಗೊಮ್ಮೆ ನಡೆಸಲ್ಪಡುವ ಹಬ್ಬ ಇದಾಗಿದೆ.
ಕುಶಾಲನಗರ: ವಾಸವಿ ಜಯಂತಿ ಆಚರಣೆ, ರಕ್ತದಾನ ಶಿಬಿರ
ವಾಸವಿ ಯುವಜನ ಸಂಘ ಮತ್ತು ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಆಶ್ರಯದಲ್ಲಿ ವಾಸವಿ ಜಯಂತಿ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು. ಶಿಬಿರದಲ್ಲಿ ಒಟ್ಟು 44 ಮಂದಿ ರಕ್ತದಾನಿಗಳು ಪಾಲ್ಗೊಂಡಿದ್ದರು. 50ನೇ ಬಾರಿ ರಕ್ತದಾನ ಮಾಡಿದ ಉದ್ಯಮಿ ಎಲ್.ಸಂತೋಷ್ ಅವರನ್ನು ವಾಸವಿ ಯುವಜನ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಕೊಡಗು ವಿದ್ಯಾಲಯದಿಂದ ವಿಶ್ವ ಕಲಾ ದಿನಾಚರಣೆ
ವಿಶ್ವಕಲಾ ದಿನಾಚರಣೆ ಅಂಗವಾಗಿ ನಗರದ ಕೊಡಗು ವಿದ್ಯಾಲಯದ ವತಿಯಿಂದ ರಾಜಾಸೀಟ್‌ನಲ್ಲಿ ಸಮಾಗಮ ಹೆಸರಿನ ಬೇಸಿಗೆ ಶಿಬಿರದ 25 ಶಿಬಿರಾರ್ಥಿಗಳು ಕಲಾ ಶಿಕ್ಷಕರೊಂದಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಮೂಲಕ ವಿಶ್ವ ಕಲಾ ದಿನವನ್ನು ಆಚರಿಸಿದರು.
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್‌ ಪ್ರತಿಭಟನೆ
ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ವತಿಯಿಂದ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಗಾಂಧಿ ಮೈದಾನದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ವಕ್ಫ್ ತಿದ್ದುಪಡಿ ಕಾಯ್ದೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಸಣ್ಣುವಂಡ, ಸೋಮೆಯಂಡ, ಕಲಿಯಂಡ ತಂಡಕ್ಕೆ ಜಯ
ಮುದ್ದಂಡ ಹಾಕಿ ಕಪ್‌ನ ಮಂಗಳವಾರ ನಡೆದ ಪಂದ್ಯದಲ್ಲಿ ಸಣ್ಣುವಂಡ, ಸೋಮೆಯಂಡ, ಕಲಿಯಂಡ ತಂಡಗಳು ಜಯ ಸಾಧಿಸಿವೆ.
ಕಕ್ಕಬೆ ಗ್ರಾಮ ವ್ಯಾಪ್ತಿಯ ರಸ್ತೆಯ ಅಭಿವೃದ್ಧಿಗೆ ಭೂಮಿ ಪೂಜೆ
ಕಕ್ಕಬೆ ಗ್ರಾಮದ ಜನತೆಯ ಪ್ರಮುಖ ಬೇಡಿಕೆಯಾಗಿದ್ದ ಉತ್ತಮ ರಸ್ತೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಬೇಕು: ಎ.ಎಸ್.ಪೊನ್ನಣ್ಣ
ಅರೆಭಾಷೆ ಉಳಿದರೆ ಮಾತ್ರ ಅರೆಭಾಷೆ ಸಂಸ್ಕೃತಿ, ಸಮಾಜ ಉಳಿಯಲು ಸಾಧ್ಯ ಎಂದು ಗಣ್ಯರು ಹೇಳಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಬದುಕನ್ನು ಮಾದರಿ ಮಾಡಿಕೊಳ್ಳಬೇಕು: ಶಾಸಕ ಮಂತರ್ ಗೌಡ
ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ಸರ್ವರಿಗೂ ಸಮಾನವಾಗಿ ಬದುಕು ಕಲ್ಪಿಸುವುದೇ ರಾಷ್ಟ್ರೀಯತೆ ಎಂದು ಕಂಡುಕೊಂಡಿದ್ದರು. ಇಂತಹವರ ಬದುಕು ನಮ್ಮ ಜೀವನಕ್ಕೆ ಮಾದರಿ ಮಾಡಿಕೊಳ್ಳಬೇಕು ಎಂದು ಶಾಸಕರು ಹೇಳಿದರು.
ಅಂಬೇಡ್ಕರ್ ವಿದ್ಯಾರ್ಥಿಗಳ ಶಿಕ್ಷಣದ ರಾಯಭಾರಿ: ಡಾ. ರಾಜೇಂದ್ರ ಆರ್
ಭಾರತದ ಸಂವಿಧಾನ ಶಿಲ್ಪಿ ಸಮಾಜ ಪರಿವರ್ತಕರಾದ ಭಾರತ ರತ್ನ ಡಾ. ಬಿ. ಆರ್‌. ಅಂಬೇಡ್ಕರ್‌ ಅವರ ಜಯಂತಿಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 475
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved