• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರ್ನಾಡ್ ಗ್ರಾ.ಪಂ.ನಿಂದ ಅಂಗನವಾಡಿ ಕೇಂದ್ರಗಳಿಗೆ ಸಾಮಗ್ರಿಗಳ ವಿತರಣೆ
ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ 12 ಅಂಗನವಾಡಿ ಕೇಂದ್ರಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಮೂಲಭೂತ ಸೌಲಭ್ಯಗಳಾದ ಕೌದಿ, ಕಂಬಳಿ, ಬಕೆಟ್, ಹ್ಯಾಂಡ್ ವಾಶ್, ಬ್ಲಿಚಿಂಗ್ ಪೌಡರ್, ಚಾಪೆ, ಮಗ್, ಪೀನಾಯಿಲ್, ಪೊರಕೆ ಪರಿಕರಗಳನ್ನು ವಿತರಿಸಲಾಯಿತು.
ಸೋ.ಪೇಟೆ: ಡೆಂಘೀ ವಿರೋಧ ಮಾಸಾಚರಣೆ ಕಾರ್ಯಕ್ರಮ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಘೀ ವಿರೋಧ ಮಾಸಾಚರಣೆ ಕಾರ್ಯಕ್ರಮ ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ಮಂಗಳವಾರ ನಡೆಯಿತು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಯ ಸಾಂಕ್ರಾಮಿಕ ರೋಗ ತಜ್ಞ ಮಂಜುನಾಥ್ ಮಾತನಾಡಿದರು.
ಔಷಧೀಯ ಸಸ್ಯಗಳು ಪರಿಸರ ವ್ಯವಸ್ಥೆಯ ಭಾಗ: ಟಿ.ಜಿ.ಪ್ರೇಮಕುಮಾರ್
ಲಕ್ಷ್ಮಿ ಶ್ರೀನಿವಾಸ್ ಮಾತನಾಡಿ, ಮನೆಯಲ್ಲಿ ಔಷಧೀಯ ಸಸ್ಯಗಳನ್ನು ಬೆಳೆಸುವುದು ಪರಿಸರ ಸ್ನೇಹಿ ಮತ್ತು ಆರ್ಥಿಕವಾಗಿ ಪ್ರಯೋಜನಕಾರಿಯಾಗಿದೆ ಎಂದರು.
ಮುಂದುವರೆದ ಮಳೆಯ ಆರ್ಭಟ: ಗ್ರಾಮೀಣ ಭಾಗದಲ್ಲಿ ಹಲವು ಮನೆಗಳಿಗೆ ಹಾನಿ
ಭಾನುವಾರ ಸಂಜೆಯ ತನಕ ಬಿಡುವು ನೀಡಿ ಮಳೆಯಾಗಿದ್ದು, ರಾತ್ರಿಯಾದಂತೆ ಭಾರಿ ಗಾಳಿಯೊಂದಿಗೆ ಮುಂಗಾರು ಆರ್ಭಟ ಹೆಚ್ಚಾಯಿತು.
ಕರ್ನಾಟಕದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ತರುವಂತೆ ಒತ್ತಾಯಿಸಿ ಪ್ರತಿಭಟನೆ
ಕರವೇ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ದಿನದ ಕಾರ್ಯಕ್ರಮ
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ದಿನದ ಕಾರ್ಯಕ್ರಮ ನಡೆಯಿತು.
ನಾಪೋಕ್ಲು: ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ
ಬಸ್ಸು ನಿಲ್ದಾಣದಲ್ಲಿ ಸಂಪೂರ್ಣ ರಸ್ತೆ ತಡೆ ಮಾಡಿ ವಿವಿಧ ಸಂವಿಧಾನಿಕ ಕುರಿತು ಹಕ್ಕೋತ್ತಾಯ ಮಾಡಲಾಯಿತು.
ಸೋಮವಾರಪೇಟೆ: ಮಾದಕ ವಸ್ತು ವಿರೋಧಿ ದಿನಾಚರಣೆ
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈಚೆಗೆ ಮಾದಕ ವಸ್ತು ವಿರೋಧಿ ದಿನಾಚರಣೆ ಆಚರಿಸಲಾಯಿತು.
ದಾಖಲಾತಿ ಸರಿಪಡಿಸಿಕೊಳ್ಳಲು ಚಾಲಕರಿಗೆ ಹದಿನೈದು ದಿನಗಳ ಗಡುವು
ಮೊದಲ ದಿನವೇ ಸಭೆ ನಡೆಸಿ ಆಟೋ ಚಾಲಕರಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಠಾಣಾಧಿಕಾರಿ ಮಾಡಿದ್ದಾರೆ.
ವಿರಾಜಪೇಟೆ: ಕಾಡಾನೆ ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಅಂತ್ಯ
ಕಾವಾಡಿ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸೋಮವಾರ ಅಂತ್ಯಗೊಂಡಿದೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 541
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved