• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗಲ್ಲಿ ದೀಪಾ ಬಸ್ತಿ ಕುಟುಂಬಸ್ಥರಲ್ಲಿ ಸಂಭ್ರಮ
ದೀಪಾ ಬಸ್ತಿ ಅವರಿಗೆ ಬೂಕರ್‌ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಕೊಡಗಿನಲ್ಲಿರುವ ತಂದೆ- ತಾಯಿ ಹಾಗೂ ದೀಪಾ ಬಸ್ತಿ ಅವರ ಪತಿ ನಾಣಯ್ಯ ಹಾಗೂ ಕುಟುಂಬಸ್ಥರು ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.
8 ವೈಯಕ್ತಿಕ, 8 ಸಮುದಾಯ ಅರಣ್ಯ ಹಕ್ಕು ಅರ್ಜಿಗೆ ಒಪ್ಪಿಗೆ
ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳ ಅರ್ಜಿಗಳಿಗೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅರಣ್ಯ ಹಕ್ಕುಸಮಿತಿ ಸಭೆಯಲ್ಲಿ ಅನುಮೋದನೆ ದೊರೆಯಿತು.
ಸಿಟಿಜನ್ ಉಪ್ಪಳ, ಅಶೋಕ ಎಫ್.ಸಿ ಮೈಸೂರು ತಂಡ ಮುಂದಿನ ಸುತ್ತಿಗೆ
ಮಂಗಳವಾರ ನಡೆದ ಪಂದ್ಯಾವಳಿಯಲ್ಲಿ ಸಿಟಿಜನ್‌ ಉಪ್ಪಳ ಹಾಗೂ ಅಶೋಕ್‌ ಎಫ್‌ ಸಿ ಮೈಸೂರು ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.
ಯಂಗ್ ಚಾಲೆಂಜರ್ ಐಗೂರು ತಂಡಕ್ಕೆ ಪ್ರಶಸ್ತಿ
ಕೊಡಗು ಹಿಂದೂ ಮಲೆಯಾಳ ಕ್ರಿಕೆಟ್‌ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಯಂಗ್ ಚಾಲೆಂಜರ್ ಐಗೂರು ತಂಡವು ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ತೋಳೂರು ಶೆಟ್ಟಳ್ಳಿ ವ್ಯಾಪ್ತಿ ಕುಡಿಯುವ ನೀರಿಗೆ ಹಾಹಾಕಾರ: ಗ್ರಾಮಸ್ಥರ ಆಕ್ರೋಶ
ಇನಕನಹಳ್ಳಿ ಗ್ರಾಮದ ನೇತಾಜಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು ಸ್ಥಳೀಯ ನಿವಾಸಿಗಳು ನೀರಿಗಾಗಿ ಪರದಾಡುತ್ತಿದ್ದಾರೆ.
ಇಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್
ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗಿನಿಂದಲೂ ಸಾಧಾರಣ ಮಳೆಯಾಗಿದೆ. ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.
ಶಿವಶರಣೆಯರ ವಚನಗಳು ಜನಸಾಮಾನ್ಯರ ಬದುಕಿಗೆ ಹತ್ತಿರ: ಎಸ್.ಎಂ. ಸಿದ್ದರಾಜಪ್ಪ
ವಿಶ್ವ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವ ವಚನ ಸಾಹಿತ್ಯವು ಕನ್ನಡ ಸಾಹಿತ್ಯಕ್ಕೆ ಕೂಡ ಮಹತ್ವದ ಕೊಡುಗೆ ನೀಡಿದೆ ಎಂದು ಎಸ್‌. ಎಂ. ಸಿದ್ದರಾಜಪ್ಪ ಹೇಳಿದರು.
ರೆ.ಫಾ.ಸಬಾಸ್ಟಿನ್ ಪೂವತ್ತಗಲ್‌ಗೆ ಸನ್ಮಾನ, ಬೀಳ್ಕೊಡುಗೆ
7ನೇ ಹೊಸಕೋಟೆ ಸಂತ ಸೆಬಾಸ್ಟಿನ್‌ ದೇವಾಲಯದ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ರೆ. ಫಾ. ಸಬಾಸ್ಟಿನ್‌ ಪೂವತ್ತಗಲ್‌ ಅವರನ್ನು ಗ್ರಾಮಸ್ಥರು ಸನ್ಮಾನಿಸಿ ಬೀಳ್ಕೊಟ್ಟರು.
ಕೊಡಗು ವಿವಿ ಸಂಯೋಜಿತ ಕಾಲೇಜುಗಳ ಪ್ರವೇಶಾತಿ ಆರಂಭ
ಕೊಡಗು ವಿವಿ ಸಂಯೋಜಿತ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನ ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.
ಗೌಡ ಫುಟ್ಬಾಲ್ 2025: ಕಡ್ಯದ ತಂಡ ಚಾಂಪಿಯನ್ಸ್
ಮರಗೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಎಂಟನೇ ವರ್ಷದ ಫುಟ್ಪಾಲ್‌ ಕಪ್‌ ಪಂದ್ಯಾವಳಿಯ ಚಾಂಪಿಯನ್‌ ಪಟ್ಟವನ್ನು ಕಡ್ಯದ ತಂಡ ತನ್ನದಾಗಿಸಿಕೊಂಡಿದೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved