ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಿಂಪಲ್ ತಮ್ಮಯ್ಯ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ
ವಿದ್ಯಾರ್ಥಿನಿ ಡಿಂಪಲ್ ತಮ್ಮಯ್ಯ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಸುಂಟಿಕೊಪ್ಪಕ್ಕೆ ಕೀರ್ತಿ ತಂದಿದ್ದಾರೆ.
ಕೊಡಗು ಎಸ್ಪಿಗೆ ದೂರು ನೀಡಿದ ವಿನಯ್ ಸಹೋದರ, ಬಿಜೆಪಿ ನಿಯೋಗ
ಮಡಿಕೇರಿಯಲ್ಲಿ ವಿನಯ್ ಸಹೋದರ ಜೀವನ್ ಜೊತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿದ ಮಾಜಿ ಸಂಸದ ಪ್ರತಾಪ್ಸಿಂಹ ನೇತೃತ್ವದ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.
ಬಾಬು ಜಗಜೀವನ್ರಾಂ ಅವರ ಜೀವನ ಆದರ್ಶ ಮೌಲ್ಯಗಳು ಎಲ್ಲರಿಗೂ ಮಾದರಿ
ಶೋಷಿತ ವರ್ಗಕ್ಕೆ ನ್ಯಾಯ ಒದಗಿಸುವಲ್ಲಿ ಬಾಬು ಜಗಜೀವನ್ರಾಂ ಶ್ರಮಿಸಿದ್ದು, ಇಂತಹ ಮಹಾನ್ ನಾಯಕರನ್ನು ಸದಾ ಸ್ಮರಿಸುವಂತಾಗಬೇಕು ಎಂದು ಗಣ್ಯರು ಹೇಳಿದರು.
ಮೇ 10, 11ರಂದು ಬಂಟೆರೆನ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ: ವಿವಿಧ ಕ್ರೀಡಾಕೂಟ
ಮೇ 10 ಮತ್ತು 11ರಂದು ಮಡಿಕೇರಿಯಲ್ಲಿ ಬಂಟೆರೆನ ವಾರ್ಷಿಕ ಸಮ್ಮಿಲನ ನಡೆಯಲಿದೆ. ವಿವಿಧ ಕ್ರೀಡಾಕೂಟಗಳಿಗೆ ಚಾಲನೆ ದೊರೆಯಲಿದೆ.
ಕೊಡಗು 4 ನೇ ಸ್ಥಾನ; ಶೇ.83.84 ರಷ್ಟು ಉತ್ತೀರ್ಣ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಶೇ. 83.84 ಫಲಿತಾಂಶ ದಾಖಲಿಸಿದೆ. ರಾಜ್ಯದಲ್ಲಿ ಕೊಡಗು ಜಿಲ್ಲೆ 4ನೇ ಸ್ಥಾನ ಗಳಿಸಿದೆ.
ಮುದ್ದಂಡ ಕಪ್ : ಮಾಳೇಟಿರ, ಬಲ್ಲಚಂಡ, ಮೇಕೇರಿರ ತಂಡಕ್ಕೆ ಗೆಲುವು
ಮಂಗಳವಾರ ನಡೆದ ಪಂದ್ಯದಲ್ಲಿ ಮಾಳೇಟಿರ, ಬಲ್ಲಚಂಡ, ಮೇಕೇರಿರ ತಂಡಗಳು ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿದೆ.
ಸೋಮವಾರಪೇಟೆಯಲ್ಲಿ ರಾಮನವಮಿ ಆಚರಣೆ
ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಶ್ರೀ ರಾಮನವಮಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಸೋಮವಾರಪೇಟೆ ಶ್ರೀ ರಾಮನವಮಿ ಉತ್ಸವ: ಬೃಹತ್ ಶೋಭಾಯಾತ್ರೆ
10ನೇ ವರ್ಷದ ರಾಮನವಮಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬೃಹತ್ ಶೋಭಾಯಾತ್ರೆಯೊಂದಿಗೆ ವಿಜೃಂಭಣೆಯಿಂದ ಜರುಗಿತು.
ವಾಣಿಜ್ಯ ವಿಭಾಗ- ತೇಜಸ್ವಿನಿ ರಾಜ್ಯಕ್ಕೆ ಎರಡನೇ ಟಾಪರ್
ದ್ವಿತೀಯ ಪಿಯುಸಿ ಕಾಮರ್ಸ್ ವಿಭಾಗದಲ್ಲಿ ರಾಜ್ಯಕ್ಕೆ 2ನೇ ಟಾಪರ್ ಆದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ತಾಯಿ ಸುಜಾತ ತಮ್ಮ ಪುತ್ರಿ ತೇಜಸ್ವಿನಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.
ಕಾಂಗ್ರೆಸ್ ಮಾಡಿದ್ದು ಪ್ರತಿಭಟನೆಯಲ್ಲ, ಸಂಭ್ರಮಾಚರಣೆ: ಬೋಪಯ್ಯ ಕಿಡಿ
ಮಡಿಕೇರಿಯಲ್ಲಿ ಕಾಂಗ್ರೆಸ್ ಮಾಡಿದ್ದು ಪ್ರತಿಭಟನೆ ಅಲ್ಲ, ಎಲ್ಲ ಕಾಂಗ್ರೆಸಿಗರ ಸಂಭ್ರಮಾಚರಣೆ ಎಂದು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಲೇವಡಿ ಮಾಡಿದರು. ವಿನಯ್ ಸೋಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಬೇಕು ಎಂದು ಆಗ್ರಹಿಸಿದ್ದಾರೆ.
< previous
1
...
83
84
85
86
87
88
89
90
91
...
475
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!