• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿ: ರಾಷ್ಟ್ರೀಯ ಡೆಂಘೀ ಮಾಸಾಚರಣೆ ಜನಜಾಗೃತಿ
ಮಡಿಕೇರಿ ನಗರದಲ್ಲಿ ತಾಲೂಕಿನ ಕ್ಷಿಪ್ರ ಕಾರ್ಯಪಡೆ ತಂಡದವರು ವಾರ್ಡ್‌ವಾರು ಮನೆ ಮನೆಗಳಿಗೆ ಭೇಟಿ ನೀಡಿ ನೀರಿನ ತಾಣಗಳಲ್ಲಿ ಲಾರ್ವಾ ಉತ್ಪತ್ತಿಯಾಗಿರುವುದನ್ನು ಪತ್ತೆ ಹಚ್ಚಿ ನಿರ್ಮೂಲನೆ ಮಾಡುವ ಮೂಲಕ ಡೆಂಘೀ ನಿಯಂತ್ರಣ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಡಾ. ಅನಿಲ್‌ ಚಂಗಪ್ಪ ಸಮಾಜದ ದಿವ್ಯ ಶಕ್ತಿ
ಈಗಲೂ ಸೇವಾ ನಿರತರಾಗಿರುವ ಅನಿಲ್‌ ಚಂಗಪ್ಪ ಜು. 4ಕ್ಕೇ 55 ವರ್ಷಗಳ ಸೇವೆಯ ಸುಂದರ ವಸಂತ ಕಾಣುತ್ತಿದ್ದಾರೆ.
ಮೊರಾರ್ಜಿ ವಸತಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
ಆಲೂರುಸಿದ್ದಾಪುರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಚುನಾವಣೆಯನ್ನು ನಡೆಸಲಾಯಿತು.
ಸನ್ಮಾನ, ಬೀಳ್ಕೊಡುಗೆ ಕಾರ್ಯಕ್ರಮ
ಕಾರುಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕೆ.ಯು. ಸಾವಿತ್ರಿ ಅವರನ್ನು ಬೀಳ್ಕೊಡಲಾಯಿತು.
ಸುಂಟಿಕೊಪ್ಪ: ಮಕ್ಕಳಿಗೆ ಸಮವಸ್ತ್ರ ವಿತರಣೆ
ಗುಂಡುಗಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಸ್ಥಳೀಯ ಮುತ್ತಿನ ತೋಟದ ಮಾಲೀಕರಾದ ರಾಜೇಂದ್ರ ಹಾಗೂ ಸಾಧನ ಅವರು ಟ್ರ್ಯಾಕ್‌ ಸೂಟ್‌ ಅನ್ನು ನೀಡಿದರು.
ಕಾಡಾನೆ ದಾಂದಲೆ: ಕೃಷಿ ಗಿಡ ಧ್ವಂಸ
ತೋಟಗಳಲ್ಲಿ ಕಾಡಾನೆಗಳು ದಾಂದಲೆ ನಡೆಸಿ ಅಪಾರ ಕೃಷಿ ಗಿಡಗಳನ್ನು ಧ್ವಂಸ ಮಾಡಿ ನಷ್ಟ ಉಂಟು ಮಾಡಿದೆ.
ಪೆರಾಜೆ ಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ವಿಶ್ವ ಪರಿಸರ ದಿನ ಆಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.
ಹಸಿದವರಿಗೆ ಅನ್ನ ಕಾರ್ಯಕ್ರಮಕ್ಕೆ ಚಾಲನೆ
ಕುಶಾಲನಗರ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಹಸಿದವರಿಗೆ ಅನ್ನ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಭಾರಿ ಮಳೆಗೆ ಕುಸಿತ ಕಂಡಿರುವ ಟರ್ಫ್ ಮೈದಾನದ ತಡೆಗೋಡೆ: ಆತಂಕದಲ್ಲಿ ನಿವಾಸಿಗಳು
ಮಳೆಯ ತೀವ್ರತೆ ಜಾಸ್ತಿಯಾದಲ್ಲಿ ಬೀಳುವುದು ಖಚಿತವಾಗಿದ್ದು, ಸ್ಟೇಡಿಯಂ ಸುತ್ತಮುತ್ತಲಿನ ಜನರನ್ನು ಆತಂಕಕ್ಕೀಡು ಮಾಡಿದೆ.
ಕೊಡಗು ಜಿಲ್ಲೆಯಲ್ಲಿ ಚುರುಕುಗೊಂಡ ಮಳೆ, ಆರೆಂಜ್ ಅಲರ್ಟ್ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತೆ ಮಳೆ ಚುರುಕುಗೊಂಡಿದೆ. ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 541
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved