• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ತೆರಿಗೆ ಹೊರೆಯನ್ನು ವಿರೋಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ಪ್ರತಿಭಟನೆ ನಡೆಸಿತು.
ಮುದ್ದಂಡ ಕಪ್ : ಅಪ್ಪನೆರವಂಡ, ಕುಮ್ಮಂಡ, ತಂಬುಕುತ್ತೀರ ತಂಡಕ್ಕೆ ಜಯ
ಭಾನುವಾರ ನಡೆದ ಪಂದ್ಯದಲ್ಲಿ ಅಪ್ಪನೆರವಂಡ, ಕುಮ್ಮಂಡ, ತಂಬುಕುತ್ತೀರ ತಂಡಗಳು ಜಯ ಸಾಧಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿವೆ.
ಪರಿಪೂರ್ಣ ವಿದ್ಯಾರ್ಥಿಗಳಿಂದ ಶಾಲೆ ಉತ್ತಮ: ಚೌರಿರ ಡಾ. ಜಗತ್ ತಿಮ್ಮಯ್ಯ
ಶಿಸ್ತು ಸಂಯಮ ಉತ್ತಮ ಗುಣ ನಡತೆಗಳನ್ನು ಹೊಂದಿರುವ ವಿದ್ಯಾರ್ಥಿಗಳಿಂದ ಕೂಡಿದ ಶಾಲೆ ಉತ್ತಮ ಶಾಲೆ ಆಗಿರುತ್ತದೆ ಎಂದು ಚೌರಿರ ಜಗತ್‌ ತಿಮ್ಮಯ್ಯ ತಿಳಿಸಿದರು.
ಗ್ರಾಮ ಪಂಚಾಯಿತಿಯು ಜನರ ಆದ್ಯತೆ ಮೇರೆಗೆ ಕೆಲಸ ಮಾಡುತ್ತದೆ
ಬಿರುನಾಣಿಯಲ್ಲಿ ಸರ್ಕಾರದ ವಿವಿಧ ಅನುದಾನದ 25 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಶಾಸಕರು ಉದ್ಗಾಟಿಸಿದರು.
ಶಾಸಕ ಪೊನ್ನಣ್ಣಗೆ ಜಾಲತಾಣದಲ್ಲಿ ಬೆಂಬಲ
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್‌. ಪೊನ್ನಣ್ಣ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಬೆಂಬಲ ಶುರುವಾಗಿದೆ.
ಇಂದಿರಾ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ
ಇಂದಿರಾನಗರದಲ್ಲಿ ಶಾಸಕರ ಅನುದಾನದಿಂದ ಬಿಡುಗಡೆಯಾದ 20 ಲಕ್ಷ ರು. ಕಾಂಕ್ರಿಟ್‌ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಿತು.
ಬಿಜೆಪಿಯಿಂದ ಹೆಣದ ಮುಂದೆ ರಾಜಕೀಯ ಷಡ್ಯಂತ್ರ ಪ್ರವೃತ್ತಿ: ಎ.ಎಸ್. ಪೊನ್ನಣ್ಣ
ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆಗೆ ಆ ಪಕ್ಷದ ಜೊತೆ ಗುರುತಿಸಿಕೊಂಡಿರುವುದೇ ಅವರ ಸಾವಿಗೆ ಕಾರಣ.
ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ : ಕುಶಾಲನಗರದಲ್ಲಿ ಬಿಜೆಪಿ ಪ್ರತಿಭಟನೆ
ಕುಶಾಲನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಮುದ್ದಂಡ ಹಾಕಿ : ಕಾಳಿಮಾಡ, ತಾಪಂಡ, ಚೇನಂಡ ತಂಡಕ್ಕೆ ಗೆಲುವು
ಮುದ್ದಂಡ ಕಪ್‌ನ ಶನಿವಾರದ ಪಂದ್ಯದಲ್ಲಿ ಕಾಳಿಮಾಡ, ತಾಪಂಡ, ಚೇನಂಡ ತಂಡಗಳು ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿದೆ.
ಹುಲುಗುಂದ ದಲ್ಲಿ ಸಾರ್ವಜನಿಕ ತಂಗುದಾಣ ಲೋಕಾರ್ಪಣೆ
ಹುಲುಗುಂದ ಗ್ರಾಮದಲ್ಲಿ ನಿರ್ಮಾಣವಾಗಿರುವ ಸಾರ್ವಜನಿಕರ ತಂಗುದಾಣವನ್ನು ರೋಟರಿ ಜಿಲ್ಲಾ ಪ್ರಾಂತ್ಯಪಾಲ ವಿಕ್ರಮ್‌ ದತ್ತ ಉದ್ಘಾಟಿಸಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 475
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved