• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ ಮಕ್ಕಳಿಗೆ ಉಚಿತ ಸ್ಮಾರ್ಟ್ ಕ್ಲಾಸ್, ಪರಿಸರ ಕಾರ್ಯಚಟುವಟಿಕೆ
ವಿಜ್ಞಾನ ಶಿಕ್ಷಕರಾಗಿ ಕೆಲಸ ಮಾಡುತ್ತಿರುವ ಡಿ. ಕೃಷ್ಣ ಚೈತನ್ಯ ಅವರು ವಿದ್ಯಾರ್ಥಿಗಳಿಗಾಗಿ ತಮ್ಮ ಸ್ವಂತ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್‌ ಮಾಡುತ್ತಿದ್ದಾರೆ.
ಹೊಂಗೆ ಮರದ ಮೆಟ್ಟಿಲುಗಳಲ್ಲಿ ತೂಗು ತೊಟ್ಟಿಲ ಪಾಠಶಾಲೆ....!
ಮುಳ್ಳೂರಿನ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕ ಸತೀಶ್‌ ಮಕ್ಕಳಿಗಾಗಿ ವಿಶೇಷ ಚಟುವಟಿಕೆಗಳನ್ನು ನಡೆಸುತ್ತಾ ಬರುತ್ತಿದ್ದಾರೆ.
ಹೆಚ್.ಕೆ ಕುಮಾರ್ ಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಗೋಣಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್‌ ಕೆ ಕುಮಾರ್‌ ಉತ್ತಮ ಶಿಕ್ಷಕ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜನಸಂಪರ್ಕ ಸಭೆ: 50ಕ್ಕೂ ಹೆಚ್ಚು ಅಹವಾಲು ಸಲ್ಲಿಕೆ
ಕರಿಕೆ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ನೂರಾರು ಜನರು ಪಾಲ್ಗೊಂಡು 50ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆಯಾದವು.
ಕುಶಾಲನಗರ: 101 ಗಣಪತಿ ಮೂರ್ತಿ ಪ್ರತಿಷ್ಠಾಪನೆ
ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ 101 ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆ ನಡೆದು ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿತು.
ಕೊಡಗು ಜಿಲ್ಲೆಯಾದ್ಯಂತ ಕೈಲ್ ಮುಹೂರ್ತ ಹಬ್ಬ ಆಚರಣೆ
ಕೈಲ್‌ ಮುಹೂರ್ತ ಹಬ್ಬವನ್ನು ಸಾಂಪ್ರದಾಯಿಕವಾಗಿ ಕೊಡಗು ಜಿಲ್ಲೆಯಾದ್ಯಂತ ಆಚರಿಸಲಾಯಿತು.
ಗೌರಿ ಗಣೇಶ ಉತ್ಸವ ಮೂರ್ತಿ ಮೆರವಣಿಗೆ, ವಿಸರ್ಜನೆ
ಗೌರಿ ಗಣೇಶ ಉತ್ಸವ ಮೂರ್ತಿಯನ್ನು ವಿದ್ಯುತ್‌ ಅಲಂಕೃತ ಮಂಟಪದಲ್ಲಿ ಇರಿಸಿ ಮೆರವಣಿಗೆ ನಡೆಸಿ ವಿಸರ್ಜಿಸಲಾಯಿತು.
ಬಾಳೆಲೆ: ತಂತ್ರಜ್ಞಾನದಿಂದ ರೈತರ ಶಕ್ರೀಕರಣ ಜಾಗೃತಿ ಕಾರ್ಯಕ್ರಮ
ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಬಾಳೆಲೆಯಲ್ಲಿ ತಂತ್ರಜ್ಞಾನದಿಂದ ರೈತರ ಶಕ್ತೀಕರಣ ಎಂಬ ಶೀರ್ಷಿಕೆಯಡಿ ಜಾಗೃತಿ ಮೂಡಿಸಿದರು.
ನಾರ್ಗಾಣೆ ಗ್ರಾಮದಲ್ಲಿ ಗಣೇಶ ಉತ್ಸವ ಮೂರ್ತಿ ವಿಸರ್ಜನೆ
ಉತ್ಸವ ಮೂರ್ತಿಯನ್ನು ಭವ್ಯ ಮಂಟಪದಲ್ಲಿ ಇರಿಸಿ ಗ್ರಾಮದ ಮುಖ್ಯ ಬೀದಿಯಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸುವ ಮೂಲಕ ಶ್ರೀ ದೇವಿ ಕೆರೆಯಲ್ಲಿ ವಿಸರ್ಜಿಸಲಾಯಿತು.
ಪೊನ್ನಂಪೇಟೆ ಕೊಡವ ಸಮಾಜದಿಂದ ಸಾಂಪ್ರದಾಯಿಕ ಕೈಲ್ ಪೋಳ್ದ್
ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಕೈಲ್‌ ಪೋಳ್ದ್‌ ಹಬ್ಬವನ್ನು ಸಾಂಪ್ರದಾಯಿಕವಾಗಿ ಕೃಷಿ ಪರಿಕರ, ಕೋವಿ ವಾಹನಗಳಿಗೆ ಪೂಜೆ ಸಲ್ಲಿಸಿ ಆಚರಿಸಲಾಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved