ಸೆಸ್ಕ್ ಸಹಾಯಕ ಎಂಜಿನಿಯರ್ ಎ.ಆರ್. ಸಂಪತ್ ಕುಮಾರ್ಗೆ ಬೀಳ್ಕೊಡುಗೆ2015ರಿಂದ ಸಹಾಯಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದ ಸಂಪತ್, ಸರ್ಕಾರದ ಆದೇಶದಂತೆ ಹಾಸನ ಜಿಲ್ಲೆಗೆ ವರ್ಗಾವಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಕಚೇರಿಯಲ್ಲಿ ಭೇಟಿಯಾದ ಫೋರಂ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ, ಲೈನ್ಮನ್ಗಳ ಮೂಲಕ ಶಾಲು ಹೊದಿಸಿ ಗೌರವಿಸಿದರು.