ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿನಯ್ ಡೆತ್ನೋಟನ್ನು ಡೈಯಿಂಗ್ ಡಿಕ್ಲರೇಷನ್ ಎಂದು ಪರಿಗಣಿಸಿ: ಅಪ್ಪಚ್ಚು ರಂಜನ್ ಒತ್ತಾಯ
ವಿನಯ್ ಡೆತ್ ನೋಟನ್ನು ಡೈಯಿಂಗ್ ಡಿಕ್ಲರೇಷನ್ ಎಂದು ಪರಿಗಣಿಸುವಂತೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ.
ವಿನಯ್ ಆತ್ಮಹತ್ಯೆ ಪ್ರಕರಣ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಮಡಿಕೇರಿಯ ಜನರಲ್ ತಿಮ್ಮಯ್ಯ ಸರ್ಕಲ್ನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು.
8ರಿಂದ ಕಕ್ಕುಂದ ಕಾಡಿನ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ
ಕಕ್ಕುಂದಕಾಡಿನ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಏ. 8ರಿಂದ 10 ರ ವರೆಗೆ ನಡೆಯಲಿದೆ.
ಮುದ್ದಂಡ ಕಪ್ : ಪೊನ್ನಿಮಾಡ, ಕನ್ನಂಬಿರ, ಪುಟ್ಟಿಚಂಡ ತಂಡಗಳ ಗೆಲುವು
ಮುದ್ದಂಡ ಹಾಕಿ ಕಪ್ನ ಗುರುವಾರ ನಡೆದ ಪಂದ್ಯದಲ್ಲಿ ಪೊನ್ನಿಮಾಡ, ಕನ್ನಂಬಿರ, ಪುಟ್ಟಿಚಂಡ ತಂಡಗಳು ಗೆಲುವು ಸಾಧಿಸಿದೆ.
ನೆಮ್ಮಲೆ ಕಿತ್ತ್ ಶ್ರೀ ಅಯ್ಯಪ್ಪ ದೇವರ ಉತ್ಸವ ಸಂಪನ್ನ
ಕೊಡಿಮರ ಇಳಿಸುವ ಮೂಲಕ ಉತ್ಸವ ಸಂಪನ್ನದೊಂದಿಗೆ ದೇವರ ಕಟ್ಟು ತೆರವುಗೊಂಡಿತು. ಅಪಾರ ಭಕ್ತ ಸಮೂಹ ಕಣ್ತುಂಬಿಕೊಂಡಿತು.
ಶಾಂತಳ್ಳಿ ಸರ್ಕಾರಿ ಶಾಲೆ ಶತಮಾನೋತ್ಸವ ಸಿದ್ಧತೆ ಪೂರ್ಣ: ಎಸ್.ಜಿ. ಮೇದಪ್ಪ
100 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಶತಮಾನೋತ್ಸವ ನಡೆಸಲು ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಎಸ್.ಜಿ. ಮೇದಪ್ಪ ಹೇಳಿದರು.
ಶನಿವಾರಸಂತೆ: ಶಾಲಾ ವಜ್ರಮಹೋತ್ಸವ ಕುರಿತು ಪೂರ್ವಭಾವಿ ಸಭೆ
ಶಾಲೆಯನ್ನು 1950ರಲ್ಲಿ ಸ್ಥಾಪಿಸಲಾಗಿದೆ. ಈಗ ಶಾಲೆಗೆ 75 ವರ್ಷ ತುಂಬಿದೆ. ಈ ಹಿನ್ನೆಲೆ ವಜ್ರಮಹೋತ್ಸವ ಆಚರಿಸುವ ಕುರಿತಾಗಿ ಸಭೆ ಕರೆಯಲಾಗಿದೆ.
ದೇವರ ದಾಸಿಮಯ್ಯ ಭವನ ನಿರ್ಮಾಣಕ್ಕೆ 5 ಲಕ್ಷ ರು. ಬಿಡುಗಡೆ: ಡಾ. ಮಂತರ್ ಗೌಡ
ದೇವರ ದಾಸಿಮಯ್ಯ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 5 ಲಕ್ಷ ರು. ಬಿಡುಗಡೆ ಮಾಡಲಾಗುವುದು. ಈ ಸಂಬಂಧ ಜಾಗ ಎಲ್ಲಿ ಎಂಬ ಬಗ್ಗೆ ನಿರ್ಧರಿಸುವಂತೆ ಸಮಾಜದ ಪ್ರಮುಖರಿಗೆ ಸಲಹೆ ನೀಡಲಾಯಿತು.
ಪ್ರವಾಸೋದ್ಯಮ ನವನೀತಿಯಂತೆ ಕೊಡಗಿನಲ್ಲಿ ಹೊಣೆಯರಿತ ಯೋಜನೆಗಳ ಜಾರಿಗೆ ಕ್ರಮ: ಅನಿತಾ ಭಾಸ್ಕರ್
ಈಗಾಗಲೇ ಕೊಡಗಿನ 23 ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ವಿವಿಧ ಪ್ರಗತಿ ಯೋಜನೆ ಜಾರಿಗೊಳಿಸಲಾಗುತ್ತಿದೆ. 9 ಗೈಡ್ಗಳನ್ನು ವಿವಿಧ ಪ್ರವಾಸಿ ತಾಣಗಳಲ್ಲಿ ನೇಮಕ ಮಾಡಲಾಗುತ್ತದೆ.
ಸುಂಟಿಕೊಪ್ಪ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಸ್ತೆ
ರಸ್ತೆಯಲ್ಲಿ ಭಾರಿ ಗುಂಡಿ ಬಿದ್ದಿದ್ದು ವಾಹನ ಸವಾರರು ಅದರಲ್ಲೂ ದ್ವಿ ಚಕ್ರ ಸವಾರರು ಬಿದ್ದು ಪ್ರಾಣಕ್ಕೆ ಕಂಟಕವಾಗುವ ಸಾಧ್ಯತೆಗಳು ಹೆಚ್ಚಾಗುತ್ತಿದೆ.
< previous
1
...
87
88
89
90
91
92
93
94
95
...
475
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!