• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಟ್ಟದಪುರದಲ್ಲಿ ಕೊಲೆ ಆದ ಮಹಿಳೆ ಕುಶಾಲನಗರದಲ್ಲಿ ಪ್ರತ್ಯಕ್ಷವಾದಳು -ಡಿಎನ್‌ಎ ವರದಿ ನಿರ್ಲಕ್ಷಿಸಿ ಪೊಲೀಸರ ಎಡವಟ್ಟು

ವರದಕ್ಷಿಣೆ ಕಿರುಕುಳಕ್ಕೆ ಒಳಗಾಗಿ ಪತಿಯಿಂದ ಕೊಲೆಯಾಗಿದ್ದಾಳೆ ಎಂದು ನಂಬಲಾಗಿದ್ದ ಮಹಿಳೆ 4 ವರ್ಷಗಳ ನಂತರ ಪ್ರತ್ಯಕ್ಷವಾಗಿರುವ ಕುತೂಹಲಕಾರಿ ಪ್ರಕರಣ ಜರುಗಿದೆ.

ಪೊಲೀಸ್ ಧ್ವಜ ದಿನಾಚರಣೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣೆ
ಪೊಲೀಸ್‌ ಧ್ವಜ ದಿನಾಚರಣೆ ಹಾಗೂ ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯಕ್ರಮ ನಡೆಯಿತು. ಪೊಲೀಸ್‌ ತಂಡಗಳಿಂದ ಫಥ ಸಂಚಲನ ಜರುಗಿತು.
ಮುದ್ದಂಡ ಕಪ್ : ಪಟ್ಟಮಾಡ, ಬೊಳೆಯಾಡಿರ, ಚಿಲ್ಲವಂಡ ತಂಡಕ್ಕೆ ಜಯ
ಬುಧವಾರ ನಡೆದ ಪಂದ್ಯದಲ್ಲಿ ಪಟ್ಟಮಾಡ, ಬೊಳೆಯಾಡಿರ, ಚಿಲ್ಲವಂಡ ತಂಡಗಳು ಮುಂದಿನ ಹಂತಕ್ಕೆ ಪ್ರವೇಶ ಪಡೆಯಿತು.
ಬೇಸಿಗೆ ಶಿಬಿರಗಳಿಂದ ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ
ಒಂದು ತಿಂಗಳು ಬೇಸಿಗೆ ಶಿಬಿರಕ್ಕೆ ಜೆಸಿಐ ಅಧ್ಯಕ್ಷೆ ಜಗದಾಂಬ ಗುರುಪ್ರಸಾದ್ ಚಾಲನೆ ನೀಡಿದರು.
ನಿವೇಶನ ರಹಿತರಿಂದ ಚೇರಳ ಶ್ರೀಮಂಗಲ ಗ್ರಾಮದ ಪೈಸಾರಿ ಜಾಗದಲ್ಲಿ 30 ಶೆಡ್ ಗಳು!
ಪೈಸಾರಿ ಜಾಗದಲ್ಲಿ ನಿವೇಶನ ರಹಿತರು ಏಕಾಏಕಿ ಸುಮಾರು 30ಕ್ಕೂ ಅಧಿಕ ಶೆಡ್‌ಗಳನ್ನು ನಿರ್ಮಿಸಿಕೊಂಡು ತಮಗೆ ನಿವೇಶನ ನೀಡುವಂತೆ ಆಗ್ರಹಿಸಿದ್ದಾರೆ.
ಏಳನೆ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ
ಪ್ರಾಥಮಿಕ ಶಾಲೆಯ ಕೊನೆಯ ಹಂತ ಏಳನೇ ತರಗತಿಯು ವಿದ್ಯಾರ್ಥಿ ಜೀವನದಲ್ಲಿ ಮೊದಲಮೆಟ್ಟಿಲಾಗುತ್ತದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಬಜೆಗುಂಡಿ ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆ
ಬಜೆಗುಂಡಿ ಕಾಲನಿಯಲ್ಲಿ ನಿರ್ಮಾಣವಾಗಿರುವ 47.50 ಲಕ್ಷ ರು. ಗಳ ವೆಚ್ಚದ ಕಾಂಕ್ರಿಟ್‌ ರಸ್ತೆಯನ್ನು ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿದರು.
ಕುಡಿಯುವ ನೀರಿನ ಅಭಾವ ತಲೆದೋರದಂತೆ ಶಾಸಕ ಸೂಚನೆ
ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ಗ್ರಾಮಗಳಿಗೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರದಂತೆ ಸ್ಥಳೀಯ ಆಡಳಿತಗಳಿಗೆ ಸೂಕ್ತ ಸಲಹೆ ಸೂಚನೆ ನೀಡಲಾಗಿದೆ ಎಂದು ಶಾಸಕರು ಹೇಳಿದರು.
ದೈಹಿಕ, ಮಾನಸಿಕ ಸಮತೋಲನಕ್ಕೆ ಕ್ರೀಡೆ ಸಹಕಾರಿ: ಡಾ. ಮಂತರ್ ಗೌಡ
ಬೇಸಿಗೆ ಹಾಕಿ ಶಿಬಿರ ಇಲ್ಲಿನ ಜೂನಿಯರ್‌ ಕಾಲೇಜಿನ ಸಿಂಥೇಟಿಕ್‌ ಟರ್ಫ್‌ ಮೈದಾನದಲ್ಲಿ ನಡೆಯಿತು.
ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಸಾಧನೆ ಯುವ ಪೀಳಿಗೆಗೆ ಮಾರ್ಗದರ್ಶನ : ಡಾ.ಅಶೋಕ್ ಸಂಗಪ್ಪ
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಸಾಧನೆ ಮತ್ತು ಆದರ್ಶಗಳು ಈಗಿನ ಪೀಳಿಗೆಗೆ ಮಾರ್ಗದರ್ಶನವಾಗಬೇಕಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 475
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved