• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಣಿಕೊಪ್ಪಲಿನಲ್ಲಿ ಈದ್ ಉಲ್ ಫಿತರ್ ಆಚರಣೆ
ಸಹೋದರತೆ, ಉದಾರತೆ, ಮಾನವೀಯತೆ ಮತ್ತು ಸಮರ್ಪಣಾ ಭಾವದ ಸಂಕೇತವಾಗಿರುವ ಈದ್‌ ಉಲ್‌ ಫಿತರ್‌ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು.
ಟೀಮ್ ವಿರಾಟ್ಸ್ ಚಾಂಪಿಯನ್, ಟ್ಯಾಂಗೋ ಬಾಯ್ಸ್ ರನ್ನರ್ಸ್
ಟೀಮ್‌ ವಿರಾಟ್ಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದರೆ ಟ್ಯಾಂಗೋ ಬಾಯ್ಸ್‌ ರನ್ನರ್ಸ್‌ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಒಟ್ಟು ಹತ್ತು ತಂಡಗಳು ಸೆಣಸಾಡಿದವು.
ನಾಪೋಕ್ಲು : ಸಂಭ್ರಮದ ಈದುಲ್ ಫಿತರ್‌
ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಈದುಲ್‌ ಫಿತರ್‌ ಆಚರಿಸಿದರು.
ಕುಶಾಲನಗರ: ಹೊನ್ನಾರು ಉತ್ಸವದ ಹೊನ್ನಾರು ಉಳುಮೆ ಆರಂಭ
ಫೂರ್ವಿಕರು ಮೊದಲಿನಿಂದಲೂ ಅನುಸರಿಸಿಕೊಂಡು ಬರುತ್ತಿರುವ ಜನಪದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಹೊನ್ನಾರು ಉತ್ಸವವು ಗ್ರಾಮೀಣ ಸಂಸ್ಕೃತಿಯ ಪ್ರತೀಕವಾಗಿದೆ. ಈ ಸಂಸ್ಕೃತಿ ಉಳಿಸಲು ಎಲ್ಲರೂ ಪ್ರಯತ್ನಿಸಬೇಕು.
ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಫೇಸ್ಬುಕ್ ಲೈವ್ : ವ್ಯಕ್ತಿ ಬಂಧನ
ವಂಚನೆ ಪ್ರಕರಣ ಎದುರಿಸುತ್ತಿರುವ ಖಾಸಗಿ ರೆಸಾರ್ಟ್‌ ಮಾಜಿ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಲೈವ್‌ ಮಾಡಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಬಿರುನಾಣಿಯಲ್ಲಿ ಸಿಎನ್‌ಸಿಯಿಂದ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡನೆ
ಕೊಡವ ಮತ ಕ್ಷೇತ್ರವನ್ನು ರಚಿಸಬೇಕು ಎಂದು ಆಗ್ರಹಿಸಿ ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಂಘಟನೆ ಬಿರುನಾಣಿಯಲ್ಲಿ ಮಾನವ ಸರಪಳಿ ರಚಿಸಿ ಹಕ್ಕೊತ್ತಾಯವನ್ನು ಮಂಡಿಸಿತು.
ಮುದ್ದಂಡ ಕಪ್ ಹಾಕಿ: ಪಟ್ಟಡ ತಂಡ ಮುಂದಿನ ಸುತ್ತಿಗೆ ಪ್ರವೇಶ
ಮುದ್ದಂಡ ಕಪ್‌ ಮಂಗಳವಾರ ನಡೆದ ಪಂದ್ಯದಲ್ಲಿ ಪಟ್ಟಡ ತಂಡ ಭರ್ಜರಿ ಜಯ ಗಳಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿತು.
ಅಮ್ಮತ್ತಿ ನಿತ್ಯ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನದ ತೆರೆ ಸಂಪನ್ನ
ಶ್ರೀ ಮುತ್ತಪ್ಪ ದೇವಸ್ಥಾನದ 51ನೇ ವರ್ಷದ ತೆರೆ ಮಹೋತ್ಸವ ಶ್ರದ್ಧಾ ಭಕ್ತಿಯಿಂದ ಸಂಭ್ರಮ ಸಡಗರದಿಂದ ನಡೆಯಿತು.
ಮೂಲೆಗುಂಪಾದ ಶುದ್ಧ ನೀರಿನ ಘಟಕ ಕನ್ನಡಪ್ರಭ ವರದಿಗೆ ಸಿಎಂ ಕಚೇರಿ ಸ್ಪಂದನೆ
ಸೋಮವಾರಪೇಟೆ ತಾಲೂಕು ಪಂಚಾಯಿತಿಯಿಂದ ಅನುಪಾಲನಾ ವರದಿಯನ್ನು ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರ ಮುಖೇನ ಕೋರಿದ್ದು, ಸಂಚಲನ ಮೂಡಿಸಿದೆ.
ಕುಶಾಲನಗರ ತಾಲೂಕು ಮಾಲ್ದಾರೆ ಮೀಸಲು ಅರಣ್ಯದಲ್ಲಿ ಗುಂಡು ಹಾರಿಸಿ ಕಾಡುಕೋಣಗಳ ಹತ್ಯೆ
ಕುಶಾಲನಗರ ತಾಲೂಕು ಮಾಲ್ದಾರೆ ಮೀಸಲು ಅರಣ್ಯದ ವಾಲನೂರು ತ್ಯಾಗತ್ತೂರು ವ್ಯಾಪ್ತಿಯ ಕಾಡಿನಲ್ಲಿ ಗುಂಡು ಹಾರಿಸಿ ಎರಡು ಕಾಡು ಕೋಣಗಳನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ನಡೆದಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 475
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved