• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಂಟಿಕೊಪ್ಪ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸದಸ್ಯರಿಗೆ ಮಾಹಿತಿ ಕಾರ್ಯಾಗಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ವತಿಯಿಂದ ಸಂಘದ ಸದಸ್ಯರಿಗೆ ಭಾನುವಾರ ಮಾಹಿತಿ ಕಾರ್ಯಾಗಾರ ಹಾಗೂ ಸಭೆ ನಡೆಯಿತು.
ಇಂದು, ನಾಳೆ ಜೀವವೈವಿದ್ಯತೆಯ ಸಂರಕ್ಷಣೆಯ ರಾಷ್ಟ್ರೀಯ ಸಮ್ಮೇಳನ
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿನ ಕೊಡಗು ಜಿಲ್ಲೆಯಲ್ಲಿರುವ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಮಾ.25 ಮತ್ತು 26ರಂದು ಎರಡು ದಿನಗಳ ‘ಜೀವವೈವಿದ್ಯತೆಯ ಸಂರಕ್ಷಣೆ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಹವಾಮಾನ ಬದಲಾವಣೆಯ ತಗ್ಗಿಸುವಿಕೆ’ ಕುರಿತು ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.
ಮಕ್ಕಳ ಸುಪ್ತ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ: ಅಜಿತ್ ನಾಣಯ್ಯ
ಬಲ್ಲಮಾವಟಿ ಗ್ರಾಮದ ನೇತಾಜಿ ವಿದ್ಯಾ ಸಂಸ್ಥೆಯ ಆಟದ ಮೈದಾನದಲ್ಲಿ ನಾಲ್ನಾಡ್ ಹಾಕಿ ಕ್ಲಬ್ ಬಲ್ಲಮಾವಟಿ ವತಿಯಿಂದ ಉಚಿತ ಹಾಕಿ ತರಬೇತಿ ಶಿಬಿರ ಆಯೋಜಿಸಲಾಯಿತು.
ನಾಪೋಕ್ಲು: ವೆಸ್ಟ್ ಕೊಳಕೇರಿ ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವ
ಉತ್ಸವದ ಅಂಗವಾಗಿ ಶನಿವಾರ ದೇವತಕ್ಕರಾದ ಕಾಂಡಂಡ ಮನೆಯಿಂದ ದೇವರ ಭಂಡಾರವನ್ನು ದೇವಾಲಯಕ್ಕೆ ತರಲಾಯಿತು. ಭಾನುವಾರ ಪಟ್ಟಣಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳು ಜರುಗಿದವು. ಬೆಳಗ್ಗೆ ದೇವರ ದರ್ಶನ, ಬಳಿಕ ಎತ್ತುಪೋರಾಟ, ವಿಶೇಷ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಜರುಗಿತು.
ಮಡಿಕೇರಿ: ವಿಶ್ವ ಕ್ಷಯರೋಗ ದಿನಾಚರಣೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯ ರೋಗ ವಿಭಾಗ ಮಡಿಕೇರಿ ಕೊಡಗು ಜಿಲ್ಲೆ ವತಿಯಿಂದ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದಡಿ ಕ್ಷಯ ಮುಕ್ತ ಭಾರತ-2025ರ ಅಭಿಯಾನ ಸಂಬಂಧ ವಿಶ್ವ ಕ್ಷಯ ರೋಗ ದಿನಾಚರಣೆಯು ಸೋಮವಾರ ನಡೆಯಿತು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಭಾಗ್ಯಮ್ಮ
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಅನೇಕ ಮಂದಿ ಸಮಾಜದಲ್ಲಿ ಉತ್ತಮ ಸ್ಥಾನಮಾನಗಳಿಸಿದ್ದಾರೆ ಎಂದು ಗಣ್ಯರು ಹೇಳಿದರು.
ಸತ್ಯನಿಷ್ಠ ವರದಿ ಪ್ರಕಟಣೆಗೆ ಹಿಂಜರಿಕೆ ಸಲ್ಲದು: ಎಂ.ಎ.ನಿರಂಜನ್
ಸಮಾಜದಲ್ಲಿ ಒಡೆದ ಮನಸ್ಸುಗಳನ್ನು ಬೆಸೆಯುವ ಶಕ್ತಿ ಪತ್ರಕರ್ತರ ಹರಿತವಾದ ಲೇಖನಿಗಿದೆ ಎಂದು ಗಣ್ಯರು ತಿಳಿಸಿದರು.
ಕಿರಗಂದೂರು ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ
ತಾಲೂಕಿನ ಕಿರಗಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಶಾರದಾ ಪೂಜೆ ನಡೆಯಿತು.
ವಿದ್ಯಾರ್ಥಿಗಳು ಸಾಹಿತ್ಯ ಸಂಬಂಧಿತ ಪುಸ್ತಕಗಳನ್ನು ಓದಬೇಕು: ಮಾರುತಿ ದಾಸಣ್ಣನವರ್
ಇಂದಿನ ಇಂಟರ್‌ನೆಟ್‌ ಯುಗದಲ್ಲಿ ಕೆಲ ಸಮಯವಾದರೂ ವಿದ್ಯಾರ್ಥಿಗಳು ಗ್ರಂಥಾಲಯದ ಮೊರೆ ಹೋಗಬೇಕು ಎಂದು ಮಾರುತಿ ದಾಸಣ್ಣನವರ್‌ ಹೇಳಿದರು.
ಶರಣರು ಪ್ರಪ್ರಥಮ ಸ್ವಾತಂತ್ರ್ಯ ಚಳವಳಿಗಾರರು: ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ
ಹನ್ನೇರಡನೇ ಶತಮಾನದಲ್ಲಿ ಇದ್ದ ರಾಜಪ್ರಭುತ್ವದ ವಿರುದ್ಧ ಪ್ರಜಾಪ್ರಭುತ್ವದ ಬೀಜ ಬಿತ್ತಿದ ಶರಣರು ಈ ರಾಷ್ಟ್ರ ಕಂಡ ಪ್ರಪ್ರಥಮ ಸ್ವಾತಂತ್ರತ್ಯ ಚಳವಳಿಗಾರರು ಎಂದು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 475
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved