• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರಿಗೂ ಸಮಾನತೆ ಕಲ್ಪಿಸಿದ ಸಂವಿಧಾನ: ಶಾಸಕ
ರೈತರ ಪರವಾಗಿ ನಾವಿದ್ದೇವೆ; ಸಂಸದ ಮಲ್ಲೇಶ್‌ಬಾಬು
ಹಳೆ ಬಸ್‌ ನಿಲ್ದಾಣದ ಅಂಗಡಿಗಳ ತೆರವಿಗೆ ಸೂಚನೆ
ಮತದಾನವೇ ಪ್ರಜಾಪ್ರಭುತ್ವದ ಶಕ್ತಿ: ಸಂಸದ
ಕನ್ನಡ ಸಾಹಿತ್ಯಕ್ಕೆ ತೇಜಸ್ವಿ ಕೊಡುಗೆ ಅಪಾರ
ಕೆಜಿಎಫ್‌ ನಗರ ಸ್ವಚ್ಛತೆಗೆ ಅ.2ರ ಗಡುವು
ಕೋಮುಲ್ ಭ್ರಷ್ಟಾಚಾರ ವಿರುದ್ಧ ಏಕಾಂಗಿ ಹೋರಾಟರಸ್ತೆಗಳ ದುರಸ್ತಿ: ಕಾಂಗ್ರೆಸ್‌ ಹೇಳಿಕೆ ಹಾಸ್ಯಾಸ್ಪದಅಪೌಷ್ಟಿಕತೆ ಹೋಗಲಾಡಿಸುವುದೇ ‘ಪೋಷಣ್‌’ ಉದ್ದೇಶಜಿಲ್ಲೆಯ ಸ್ವಚ್ಛತೆಗೆ ‘ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆ’

ಇನ್ನಷ್ಟು ಸುದ್ದಿ

ಜಿಯೋ ಟ್ಯಾಗಿಂಗ್ ಕಾರ್ಯ ಪೂರ್ಣಗೊಳಿಸಲು ಸೂಚನೆ
ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು, ವಾಸದ ಮನೆಗಳ ಆರ್.ಆರ್ ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡಿ, ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗದಂತೆ ನಿಗಾ ವಹಿಸಬೇಕು. ಮೀಟರ್ ನಂಬರ ಇಲ್ಲದ ಅಲೆಮಾರಿಗಳಿಗೆ ಪ್ರತ್ಯೇಕ ಕಾಲಂ ನಮೂದಿಸಿ
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರವನ್ನೂ ಕಲಿಸಿ
ಕೆಟ್ಟವರ ಸಂಗ ಸೇರದಿರಿ, ಕೆಟ್ಟದ್ದು ಬೇಗ ಮನಸ್ಸಿಗೆ ಹಿತ ನೀಡುತ್ತದೆ ಆದರೆ ಒಳ್ಳೆಯದು ಹೆಚ್ಚು ಜನರಿಗೆ ಹಿತ ನೀಡದು ಅದರೆ ಅವುಗಳಿಂದ ಸಿಗುವ ಫಲಿತಾಂಶ ಮುಖ್ಯವಾಗಿದೆ, ಕೆಟ್ಟದ್ದನ್ನು ನಂಬಿದವರು ಜೀವನದಲ್ಲಿ ಸೋಲುತ್ತಾರೆ, ಒಳ್ಳೆಯ ಹಾದಿಯನ್ನು ಅನುಸರಿಸಿದವರು ಜೀವನದಲ್ಲಿ ಯಶಸ್ಸು ಕಾಣುತ್ತಾರೆ.
ಪ್ಯಾಕೇಜ್‌ ಗುತ್ತಿಗೆ ರದ್ದು ಮಾಡಲು ಆಗ್ರಹ
ದಲಿತರ ಅಭಿವೃದ್ಧಿಗೆ ಅವಕಾಶಗಳಿಗಾಗಿ ಸರ್ಕಾರವೇ ಸಾಮಾಜಿಕ ನ್ಯಾಯದಡಿ ಗುತ್ತಿಗೆದಾರರಿಗೆ ಮೀಸಲಾತಿ ನೀಡಿದೆ. ಆದರೆ ಅಧಿಕಾರಿಗಳು ನಮಗೆ ವಂಚಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಪಾಲಿಗೆ ಮರಣ ಶಾಸನವಾಗಿದೆ. ಸರ್ಕಾರ ಕೊಟ್ಟಿರುವ ಪರವಾನಿಗೆ ವಾಪಸ್‌ ನೀಡಿದ್ದು ಮೀಸಲಾತಿಯ ಪ್ರತಿಯನ್ನು ಹರಿದು ಹಾಕಲಾಗಿದೆ. ಕೂಡಲೇ ಪ್ಯಾಕೇಜ್ ಕಾಮಗಾರಿ ರದ್ದು ಮಾಡಬೇಕು,
ಪ್ರತಿ ಗ್ರಾಮಕ್ಕೂ ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತು
ಕೆಜಿಎಫ್‌ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಉತ್ತಮವಾದ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗಿದೆ. ಅದೇ ರೀತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಲಾಗಿದೆ. ಸಿಸಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದೀಗ ಹೈ ಮಾಸ್ಟ್ ದ್ವೀಪ ಕಾಮಗಾರಿಗಳನ್ನು ಹಂತ ಹಂತವಾಗಿ ಲೋಕಾರ್ಪಣೆ ಮಾಡಲಾಗುತ್ತಿದೆ.
ಬಸ್‌ ನಿಲ್ದಾಣದಲ್ಲಿರುವ ಬಾರ್‌ ತೆರವಿಗೆ ಸೂಚನೆ
ಕೆಜಿಎಫ್‌ನ ನಗರಸಭೆ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿದ ನ್ಯಾ. ಎಂ.ವಿನೋದ್‌ಕುಮಾರ್‌ ಅವರು ಅಲ್ಲಿದ್ದ 4 ಬಾರ್‌ಗಳನ್ನು ಕಂಡು ಬಸ್ ನಿಲ್ದಾಣವೋ ಅಥವಾ ಮದ್ಯ ಮಾರಾಟ ಕೇಂದ್ರವೋ ಎಂದು ಪ್ರಶ್ನಿಸಿದರು. ಅಬಕಾರಿ ಇಲಾಖೆ ಯಾವ ಕಾನೂನಿನಡಿ ಇಲ್ಲಿ ಪರವಾನಗಿ ನೀಡಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.
ಗುರಿ ಮುಟ್ಟಲು ದೊಡ್ಡ ಕನಸು ಕಾಣಬೇಕು: ಜಿಪಂ ಸಿಇಒ
ಸಹಸ್ರ ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಸುತ್ತೂರು ಮಠದ ಜಗದ್ಗುರು ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರು ಸಮಾಜದ ಸಮಸ್ಯೆಗಳ ಮೂಲ ಕಾರಣ ಅವಿದ್ಯೆ ಎಂದು ಅರಿತಿದ್ದರು. ಗ್ರಾಮೀಣ ಭಾಗದ ಜನರನ್ನು ಅಕ್ಷರ ಸಂಸ್ಕೃತಿ ಎಡೆಗೆ ಸೆಳೆದರು. ಜನ ಸಮುದಾಯದ ಭಾಗ್ಯಜ್ಯೋತಿಯಾದರು
ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ಶಾಲೆ
ಅಸಂಘಟಿತ ವಲಯದ ಕಾರ್ಮಿಕರ ಜೀವನ ಭದ್ರತೆಗೆ ನೆರವಾಗುವಂತಹ ಹತ್ತು ಹಲವು ಯೋಜನೆ, ಕಾರ್ಯಕ್ರಮಗಳನ್ನು ರಾಜ್ಯಸರ್ಕಾರ ರೂಪಿಸಿದೆ. ಗಿಗ್‌ ಬಿಲ್, ಸಿನಿ ಬಿಲ್, ಸಾರಿಗೆ ಬಿಲ್, ಆಶಾ ದೀಪ ಯೋಜನೆ, ಅಂಬೇಡ್ಕರ್ ಸಹಾಯ ಹಸ್ತ ಯೋಜನೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಪ್ರಮುಖ ಯೋಜನೆಗಳಾಗಿವೆ.
ಬಂಗಾರಪೇಟೆಯಲ್ಲಿ ಐಎಸ್‌, ಕೆಎಎಸ್‌ ಕೋಚಿಂಗ್‌ ತರಬೇತಿ
ಶಿಕ್ಷಕರು ಮಕ್ಕಳಿಗೆ ಜ್ಞಾನ ತುಂಬಿ ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಲ್ಪಿಗಳು, ಅವರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ, ಆದರೆ ತಾಲೂಕಿನಲ್ಲಿ ಯಾಕೋ ಎಸ್‍ಎಸ್‍ಎಲ್ಸಿ ಫಲಿತಾಂಶದಲ್ಲಿ ಹಿನ್ನಡೆಯಾಗಿದೆ, ಶಿಕ್ಷಕರು ಗ್ರಾಮೀಣ ಮಕ್ಕಳನ್ನು ತಮ್ಮ ಮಕ್ಕಳೆಂದು ತಿಳಿದು ಅವರಲ್ಲಿ ಆತ್ಮವಿಶ್ವಾಸ ತುಂಬಿ ಕೌಶಲ್ಯಗಳನ್ನು ವೃದ್ದಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಬೇಕು.
ಬಂಗಾರು ತಿರುಪತಿಯಲ್ಲಿ ‘ಯಾತ್ರಿ ನಿವಾಸ’ ಲೋಕಾರ್ಪಣೆ
ತಿರುಪತಿಗೆ ಹೋಗಲು ಸಾಧ್ಯವಾಗದ ಅನೇಕ ಭಕ್ತರು ಬಂಗಾರು ತಿರುಪತಿಗೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆಯುವುದನ್ನು ಕಾಣಬಹುದು, ಆದರೆ ಬೆಟ್ಟದ ಮೆಟ್ಟಲುಗಳನ್ನು ಹೇರಲು ಸಾಧ್ಯವಾಗದೆ ಕೆಳಗಡೆಯೇ ಸುಮಾರು ಭಕ್ತರು ನಿರಾಸೆಯಿಂದ ವಾಪಸ್ ತೆರುಳುತ್ತಾರೆ, ಅಂತಹ ಭಕ್ತರು ಸಹ ಸ್ವಾಮಿಯ ದರ್ಶನ ಪಡೆಯಬೇಕೆಂಬ ದೃಷ್ಟಿಯಿಂದ ೨ ಬೆಟ್ಟಕ್ಕೆ ಸುಮಾರು ೨ ಕೋಟಿ ಅನುದಾನದಲ್ಲಿ ರಸ್ತೆ ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ.
ಮಾರ್ಷಲ್‌ ಮಾದರಿ ಸ್ವಚ್ಛತಾ ಪಡೆ ರಚನೆಗೆ ಸಿದ್ಧತೆ
ಕೋಲಾರ ನಗರದಲ್ಲಿ ತ್ಯಾಜ್ಯವು ನಗರದಲ್ಲಿ ಪ್ರತಿ ದಿನ ಸುಮಾರು ೧೫ ಟನ್‌ವರೆಗೆ ಸಂಗ್ರಹವಾಗುತ್ತಿದ್ದೆ. ಇದನ್ನು ನರಸಾಪುರ ಸಮೀಪದಲ್ಲಿ ೧೫ ಎಕರೆ ಜಾಗವನ್ನು ಪಡೆದಿದ್ದು, ತ್ಯಾಜ್ಯ ಘಟಕ ಮಾಡುವ ಪ್ರಯತ್ನವು ಮುಂದುವರೆದಿದೆ, ಇನ್ನು ೧೫ ದಿನಗಳ ಒಳಗೆ ಕಂದಾಯ ಇಲಾಖೆ ಈ ಜಾಗವನ್ನು ಮಂಜೂರು ಮಾಡಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved