• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂಬಾಕು ಮಾರಾಟಕ್ಕೆ ಪರವಾನಗಿ ಕಡ್ಡಾಯ
ಆ.17ರಂದು ವೇಮಗಲ್- ಕೂರಗಲ್ ಪಪಂ ಚುನಾವಣೆ
ಬಂಗಾರಪೇಟೆ: ಗ್ಯಾರಂಟಿ ಶೇ. 95ರಷ್ಟು ಅನುಷ್ಠಾನ
ಕೋಲಾರ ಕ್ಷೇತ್ರದ ಎಲ್ಲ ಕಾಮಗಾರಿ ವರ್ಷದೊಳಗೆ ಪೂರ್ಣ
ಬೇತಮಂಗಲದಲ್ಲಿ ಕೆಂಪೇಗೌಡ ಜಯಂತಿ
ವರ್ಗ ಕಾರ್ಖಾನೆ ಕಾರ್ಮಿಕರಿಗೆ ನ್ಯಾಯ ದೊರಕಿಸಿ
ರೈತರ ಕಾಲು ಹಿಡಿಯುವ ಪರಿಸ್ಥಿತಿ ಬರಲಿದೆಮೆಜೆಸ್ಟಿಕ್‌ ವರೆಗೂ ರೈಲು ಸಂಚಾರಕ್ಕೆ ಒತ್ತಾಯಗಡಿ ಭಾಗಗಳಲ್ಲಿ 500 ಕೆಪಿಎಸ್‌ ಶಾಲೆ ತೆರೆಯಲು ನಿರ್ಧಾರಸ್ವಚ್ಛ ಕೋಲಾರ ಕನಸು ನನಸಾಗಿಸಲು ಸಹಕರಿಸಿ

ಇನ್ನಷ್ಟು ಸುದ್ದಿ

ಮಹಿಳೆಯರು ಉದ್ಯಮ ಸ್ಛಾಪಿಸಿ ಸ್ವಾಲಂಭಿಗಳಾಗಿ
ಸರ್ಕಾರಿ, ಖಾಸಗಿ ಉದ್ಯೋಗ ಸಿಗುವುದು ಕಷ್ಟವಾಗಿರುವುದರಿಂದ ನೀವೇ ಉದ್ಯಮ ಸ್ಥಾಪಿಸಿ ನಾಲ್ಕಾರು ಮಂದಿಗೆ ಉದ್ಯೋಗ ಒದಗಿಸುವ ಶಕ್ತಿ ಪಡೆದುಕೊಳ್ಳಲು ತರಬೇತಿ ಅಗತ್ಯವಾಗಿದೆ ಎಂದ ಅವರು, ತಾಲ್ಲೂಕಿನ ಹೊನ್ನೇನಹಳ್ಳಿ, ಬೆಂಗಳೂರಿನ ರಾಜಾಜಿ ನಗರದ ಅವೇಕ್ ತರಬೇತಿ ಸಂಸ್ಥೆಯಲ್ಲಿ ಸಿಗುವ ವಿವಿಧ ಕೌಶಲ್ಯಗಳ ತರಬೇತಿ ಪಡೆಯಬಹುದು.
ಗ್ರಾಪಂಗಳಲ್ಲಿ ಪಿಡಿಒಗಳ ಕೊರತೆ: ಗ್ರಾಮಸ್ಥರ ಪರದಾಟ
ಒಬ್ಬ ಪಿಡಿಒ ಒಂದು ಪಂಚಾಯ್ತಿಯನ್ನು ನಿಬಾಯಿಸುವುದು ಕಷ್ಟಕರವಾಗಿದೆ, ಹೀಗಿರುವಾಗ ಒಬ್ಬರಿಗೆ ಎರಡು ಪಂಚಾಯ್ತಿಗಳಿಗೆ ಜವಾಬ್ದಾರಿ ನೀಡಿರುವುದರಿಂದ ಎರಡೂ ಕಡೆ ನ್ಯಾಯಕೊಡಿಸಲಾಗದೆ ಒತ್ತಡದಲ್ಲಿ ಪಿಡಿಒಗಳು ಪರದಾಡುವಂತಾಗಿದೆ. ಬಹುತೇಕ ಗ್ರಾಪಂಗಳಲ್ಲಿ ಕಾಯಂ ಪಿಡಿಒಗಳೇ ಇಲ್ಲ. ಇದರಿಂದ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ
ಬಾಲ್ಯ ವಿವಾಹ ನಿಷೇಧ ಕುರಿತು ಜನಜಾಗೃತಿ ಮೂಡಿಸಿ
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬಾಲ್ಯ ವಿವಾಹಗಳ ಒಟ್ಟು ಪ್ರಕರಣಗಳ ಸಂಖ್ಯೆ ೫೧ ಹಾಗೂ ತಡೆಗಟ್ಟಿರುವ ಪ್ರಕರಣಗಳು ೨೧ ಬಾಕಿ ಉಳಿದಿರುವ ಒಟ್ಟು ೩೦ ಪ್ರಕರಣಗಳನ್ನು ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮೀಣ ಪ್ರದೇಶ ಹಾಗೂ ಕೆಲ ಸಮುದಾಯಗಳಿರುವ ಪ್ರದೇಶಗಳಿಗೆ ಹೋಗಿ ಅರಿವು ಮೂಡಿಸಬೇಕು
ಕಾಮಗಾರಿ ತ್ವರಿತಕ್ಕೆ ಸೂಚನೆ
ದೊಡ್ಡಚಿನ್ನಹಳ್ಳಿ ಹಾಗೂ ರಾಮಲಿಂಗಾಪುರ ಗ್ರಾಮಗಳಲ್ಲಿ ಕೈಗೊಂಡಿರುವ ಮನೆ ಮನೆಗೂ ಗಂಗೆ ಯೋಜನೆ ಕಾಮಗಾರಿಗೆ ಬಳಸಿರುವ ಸಲಕರಣಿಗಳು, ಕಂಬಿ ಸಿಮೆಂಟ್ ಗುಣಮಟ್ಟವನ್ನು ಖುದ್ದಾಗಿ ಪರಿಶೀಲಿಸಿದರು. ಜಲಜೀವನ್ ಮಿಷನ್ ಪ್ರತಿ ಮನೆಗೂ ಕಡ್ಡಾಯವಾಗಿ ಪ್ರತಿ ನಿತ್ಯ ನೀರು ಸರಬರಾಜು ಮಾಡುವ ಯೋಜನೆಯಾಗಿದೆ.
ಕೆ.ಬಿ ಹೊಸಹಳ್ಳಿ ಕಲ್ಲು ಗಣಿಗಾರಿಕೆ ನಿಲ್ಲಿಸಲು ಆಗ್ರಹ
ನರಸಾಪುರ ಹೋಬಳಿಯ ಕೆ.ಬಿ.ಹೊಸಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ ೧೧೦, ೧೩೦ ರಲ್ಲಿ ಬಂಡೆಗಳನ್ನು ಬ್ಲಾಸ್ಟ್ ಮಾಡಲು ನೀಡಿರುವ ನಿಯಮಗಳನ್ನು ಗಾಳಿಗೆ ತೂರಿ ರಾತ್ರಿ ಸಮಯದಲ್ಲಿ ಓವರ್ ಬ್ಲಾಸ್ಟ್ ಮಾಡುವುದರಿಂದ ಅ ಭಾಗದ ಗ್ರಾಮಗಳಲ್ಲಿ ಜನರು ನೆಮ್ಮದಿಯಿಂದ ಜೀವನ ಮಾಡಲು ಆಗುತ್ತಿಲ್ಲ. ಮನೆಗಳು ಬಿರುಕು ಬಿಟ್ಟಿದ್ದು, ಕುಸಿಯು ಭೀತಿ ಎದುರಾಗಿದೆ
.ಜಿಲ್ಲಾಧಿಕಾರಿ ನಡಿಗೆ ಗಡಿ ಗ್ರಾಮಗಳ ಕಡೆಗೆ
ಸುಮಾರು ೧೦ ಸಾವಿರ ಕುರಿಗಳಿರುವ ಶೇ.೭೦ರಷ್ಟು ನಾಯಕ ಜನಾಂಗಕ್ಕೆ ಸೇರಿರುವ ಗ್ರಾಮದ ರೈತರ ಒಗ್ಗಟ್ಟಿನ ಹೋರಾಟದಿಂದ ಊರಿನ ಬಲಾಢ್ಯರಿಂದ ಸರ್ಕಾರಿ ಸರ್ವೇ ನಂ.೩೬ ಪಿ ೧ ಹಾಗೂ ೩೭ರಲ್ಲಿ ೬೫ ಎಕರೆ ಜಮೀನನ್ನು ಉಳಿಸುವ ಮುಖಾಂತರ ಇತಿಹಾಸ ಸೃಷ್ಟಿ ಮಾಡಿದ್ದಾರೆಂದು ಕುರಿಗಾಹಿಗಳ ಸಾಧನೆಗೆ ಪ್ರಶಂಸೆ ವ್ಯಕ್ತವಾಗಿದೆ.
ಮಕ್ಕಳ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಹೆಚ್ಚು: ಡಾ.ನಿರ್ಮಲಾನಂದನಾಥಶ್ರೀ
ನಮ್ಮ ಸಂಸ್ಕೃತಿಯಲ್ಲಿ ವ್ಯಾಸಪೂರ್ಣಿಮೆಗೆ ಹೆಚ್ಚಿನ ಮಹತ್ವ ಇದೆ, ಗುರು ಇಲ್ಲದೇ ಯಾವುದೇ ವ್ಯಕ್ತಿಗೆ ಮುಕ್ತಿ ಸಿಗುವುದಿಲ್ಲ. ಮನುಷ್ಯನ ಒಳ ಹಾಗೂ ಹೊರಗಿನ ವಿದ್ಯೆ ಫಲಪ್ರದವಾಗಬೇಕಾದರೆ ಗುರುಗಳ ಮಾರ್ಗದರ್ಶನ ಬಹಳ ಮುಖ್ಯ.
ಅವ್ಯವಸ್ಥೆಯ ಆಗರವಾಗಿರುವ ಸರ್ವೇ ಇಲಾಖೆಯನ್ನು ಸರಿಪಡಿಸಿ: ನಾರಾಯಣಗೌಡ
ಸರ್ವೇ ಇಲಾಖೆಯು ಬಡವರ ಪಾಲಿಗೆ ಮುಳ್ಳಿನ ಹಾದಿಯಾಗಿ, ಭೂಗಳ್ಳರಿಗೆ, ದಲ್ಲಾಳಿಗಳಿಗೆ ಚಿನ್ನದ ಮೊಟ್ಟೆ ಇಡುವ ಇಲಾಖೆಯಾಗಿದೆ.
8 ಕೋಟಿ ರು.ವೆಚ್ಚದಲ್ಲಿ ಮಾಸ್ತಿ ಕರ್ನಾಟಕ ಪಬ್ಲಿಕ್‌ ಶಾಲೆ ಪುನರ್ ನಿರ್ಮಾಣ
ಪುನರ್ ನಿರ್ಮಾಣಗೊಂಡಿರುವ ಈ ಶಾಲೆಯು 18 ತರಗತಿ ಕೊಠಡಿ, ಕಂಪ್ಯೂಟರ್‌ ಪ್ರಯೋಗಾಲಯ, ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ, ಕಲಿಕಾ ಚಟುವಟಿಕೆ ಕೊಠಡಿಗಳು, 3 ಶೌಚಾಲಯ ಬ್ಲಾಕ್‌ ಗಳು, ಅಡುಗೆ ಮನೆ ಬ್ಲಾಕ್‌ ಹೊಂದಿದೆ. ಎಲ್.ಕೆ.ಜಿ ಯಿಂದ 8ನೇ ತರಗತಿವರೆಗಿನ ಈ ಶಾಲೆಯಲ್ಲಿ 800 ವಿದ್ಯಾರ್ಥಿಗಳಿದ್ದು, ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮಗಳೆರಡರಲ್ಲೂ ಭೋದನಾ ಸೌಲಭ್ಯವಿದೆ .
ದಾಖಲಾತಿ ಕೊರತೆ: ಉತ್ತರ ವಿವಿ ಪತ್ರಿಕೋದ್ಯಮ ವಿಭಾಗ ಬಂದ್
ಆದರೆ ಕೋರ್ಸು ಮುಚ್ಚುವ ಕುರಿತು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿಲ್ಲ, ವಿವಿಯ ವಿದ್ಯಾವಿಷಯಕ ಪರಿಷತ್, ಸಿಂಡಿಕೇಟ್ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿ ಅದರ ಶಿಫಾರಸ್ಸಿನಂತೆ ವಿಭಾಗವನ್ನು ಈ ವರ್ಷ ಮುಂದುವರಿಸದಿರಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 195
  • next >
Top Stories
ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ
ಷೇರು ಮಾರುಕಟ್ಟೆ ಕುಸಿದಾಗ ಪಾಲಿಸಬೇಕಾದ 7 ವಿಚಾರಗಳು
ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್
ಖರ್ಗೆ ರಾಜಕೀಯ ಭವಿಷ್ಯ ಅವರೇ ನಿರ್ಧರಿಸ್ತಾರೆ : ಸಚಿವ ಪ್ರಿಯಾಂಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved