• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಹಕ್ಕುಗಳ ರಕ್ಷಣೆಯೇ ಪೋಕ್ಸೋ ಕಾಯ್ದೆ ಉದ್ದೇಶ
ಬಾಲ್ಯ ವಿವಾಹ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ
ತಂತ್ರಜ್ಞಾನ ಬೆಳೆದಂತೆ ಮನುಷ್ಯ ಸಂಬಂಧಗಳ ನಾಶ
೧೮ ಮಂದಿ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಮಕ್ಕಳಿಗೆ ದೇಶದ ಇತಿಹಾಸದ ಅರಿವು ಅಗತ್ಯ
ಗೌರಿಬಿದನೂರು ಸರ್ಕಾರಿ ಶಾಲೆ ಮುಖ್ಯದ್ವಾರದಲ್ಲಿ ಕಸದ ರಾಶಿ: ದಾರಿಯುದ್ದಕ್ಕೂ ದುರ್ವಾಸನೆ
ಕೋಲಾರ ಜಿಲ್ಲೆಗೆ ಭರಪೂರ ಅನುದಾನ: ಡಾ.ಎಂ.ಸಿ.ಸುಧಾಕರ್ನಾಯಕತ್ವ ಬದಲಾವಣೆ ಹೈಕಮಾಂಡ್‌ನ ತೀರ್ಮಾನ ಅಂತಿಮ: ಡಾ.ಎಂ.ಸುಧಾಕರ್5 ವರ್ಷ ಸಿದ್ದರಾಮಯ್ಯನವರೇ ಸಿಎಂನ.5 ಅಥವಾ 6ಕ್ಕೆ ಮರು ಮತಎಣಿಕೆ

ಇನ್ನಷ್ಟು ಸುದ್ದಿ

ಅಭಿವೃದ್ಧಿ ಕಾರ್ಯಕ್ಕೆ ಜನತೆ ಆಶೀರ್ವಾದ
ಮಾಲೂರು ತಾಲ್ಲೂಕಿನಲ್ಲಿ ಮಾದರಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹೊಸೂರು ರಸ್ತೆ ಬಗ್ಗೆ ಕೆಲವರು ಮಾತನಾಡುತ್ತಾರೆ. ಆದರೆ ಅದು ನಾಲ್ಕು ಪಥದ ರಸ್ತೆಯಾಗುತ್ತಿದೆ. ನರಸಾಪುರ, ದೊಡ್ಡಶಿವಾರದಿಂದ ಹುಂಗೇನಹಳ್ಳಿ ಮಾಲೂರಿನಿಂದ ತಮಿಳುನಾಡಿನ ಗಡಿಯವರೆಗೆ ನಾಲ್ಕು ಪಥದ ರಸ್ತೆಯಾಗುತ್ತಿದೆ.
ಚುನಾವಣಾ ಆಯೋಗ ಬಿಜೆಪಿಯ ಏಜೆಂಟ್‌
ಡಾ.ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಿಜೆಪಿ ಅನುಸರಿಸುತ್ತಿಲ್ಲ. ದೇಶದಲ್ಲಿ ಬಿಜೆಪಿಯವರು ಮತಗಳ್ಳತನದ ಮೂಲಕ ಗೆದ್ದಿದ್ದಾರೆ, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಮತಗಳ್ಳತನ ಆಗಿದೆ ಎಂದು ದೂರು ನೀಡಿದರೆ, ಮತಗಳ್ಳತನ ಆಗಿಲ್ಲ ಕ್ಷಮಾಪಣೆ ಕೇಳಬೇಕು ಅಂತಾರೆ. ಇಂತಹ ಅನ್ಯಾಯಗಳು ನಮ್ಮ ದೇಶದಲ್ಲಿ ನಡೆಯುತ್ತಿವೆ.
ನಿರ್ವಾಹಣೆ ಕೊರತೆ: ತೊಟ್ಟಿಯಂತಾದ ತಂಗುದಾಣಗಳು
ಸರ್ಕಾರಗಳು ಕೋಟ್ಯಂತರ ರುಪಾಯಿಗಳ ವೆಚ್ಚದಲ್ಲಿ ತಂಗುದಾಣಗಳನ್ನು ನಿರ್ಮಿಸುತ್ತಿದೆಯಾದರೂ ಅವುಗಳ ನಿರ್ವಹಣೆಗೆ ಯಾವುದೇ ಇಲಾಖೆ ಅಧಿಕಾರಿಗಳು ಮುಂದಾಗದ ಕಾರಣ ಅವುಗಳು ಬಳಕೆಯಾಗದೆ ಮೂಲೆ ಗುಂಪಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆಯೆಂದರೆ ನಗರದ ದೇಶಿಹಳ್ಳಿಯ ಬಡಾವಣೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಿರುವ ತಂಗುದಾಣವು ಕುಡುಕರ ಅಡ್ಡೆಯಾಗಿದೆ.
ಸರ್ಕಾರದ ಕಾರ್ಮಿಕ ನೀತಿಗಳ ವಿರುದ್ಧ ಹೋರಾಟ
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ೧೧ ವರ್ಷಗಳ ಅವಧಿಯಲ್ಲಿ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ ಸರ್ಕಾರಿ ಖನಿಜ ಸಂಪತ್ತನ್ನು ಖಾಸಗೀಕರಣ ಮಾಡುವುದು, ಸರ್ಕಾರಿ ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಿಸುತ್ತಿದೆ. ಬಂಡವಾಳದಾರರಿಗೆ ಸ್ವಾಗತ ಕೋರಿದ್ದಾರೆ. ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಕೃಷಿ ಯೋಗ್ಯ ಫಲವತ್ತಾದ ಭೂಮಿಯನ್ನು ಬಳಸಬಾರದು.
ವಿರೋಧ ಮಾಡಿದಷ್ಟು ಬೆಳೆಯುತ್ತಿರುವ ಆರೆಸ್ಸೆಸ್‌
ಮಾಲೂರಿನಲ್ಲಿ ಬಹಳಷ್ಟು ವರ್ತಕರು ತಮ್ಮ ಅಂಗಡಿಗಳು ಮುಚ್ಚಿ ಗಣವೇಷಧಾರಿಗಳಾಗಿ ಪಥ ಸಂಚಲನಾದಲ್ಲಿ ಭಾಗವಹಿಸಿದ್ದರು. ಪಥ ಸಂಚಲನಾ ನಡೆಸುವ ಮಾರ್ಗದಲ್ಲಿ ಸಿಗುವ ಪ್ರತಿ ವೃತ್ತಗಳಲ್ಲಿ ಗಣವೇಷಧಾರಿಗಳನ್ನು ಸ್ವಾಗತಿಸಲಾಯಿತು. ಗಾಂಧಿ ವೃತ್ತದಲ್ಲಿ ಸುಮಾರು ಐನೂರು ಕೆ.ಜಿ.ಹೂ ಗಳನ್ನು ಗಣವೇಷಧಾರಿಗಳ ಮೇಲೆ ಚೆಲ್ಲಿ ಸ್ವಾಗತಿಸಲಾಯಿತು.
ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆ
ಸರ್ಕಾರಗಳು ಮಾಲೀಕನಿಗೆ ಅನುಕೂಲವಾಗುವಂತೆ ಕಾನೂನು ರೂಪಿಸಿ ಕಾರ್ಮಿಕರನ್ನು ಬೀದಿಗೆ ತಳ್ಳಿದ್ದಾರೆ, ರಾಜಕೀಯ ವ್ಯವಸ್ಥೆ ಯಾವತ್ತೂ ಕಾರ್ಮಿಕರ ಪರ ನಿಲ್ಲುವುದಿಲ್ಲ, ಶೋಷಣೆ ಇಲ್ಲದ ಸಮಾಜ ನಿರ್ಮಾಣಕ್ಕೆ ನಾವು ಎಲ್ಲರೂ ಒಂದಾಗುವ ಮೂಲಕ ಸರ್ಕಾರಗಳಿಗೆ ಎಚ್ಚರಿಕೆ ಕೊಡಬೇಕಾಗಿದೆ. ಬಂಡವಾಳ ಶಾಹಿಗಳು ಕಾರ್ಮಿಕರ ಅವಶ್ಯಕತೆ ಇಲ್ಲವೆಂದು ನಿರಾಕರಿಸುತ್ತಿದ್ದಾರೆ
ನಕಲಿ ಕ್ಲಿನಿಕ್‌ಗಳ ವಿರುದ್ಧ ಜಿಲ್ಲಾಡಳಿತ ಕಾರ್ಯಾಚರಣೆ
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ೧೪೮ ನಕಲಿ ಕ್ಲಿನಿಕ್‌ಗಳನ್ನು ಗುರುತಿಸಲಾಗಿದೆ. ಈ ಪೈಕಿ ೪೮ ಕ್ಲಿನಿಕ್‌ಗಳನ್ನು ತಾಲೂಕು ಪರಿಶೀಲನಾ ತಂಡವು ಸೀಜ್ ಮಾಡಿದೆ. ೬೦ ಕ್ಲಿನಿಕ್‌ಗಳ ನಕಲಿ ವೈದ್ಯರು ಮಳಿಗೆಗಳನ್ನು ಮುಚ್ಚಿ ಪರಾರಿಯಾಗಿದ್ದಾರೆ. ೧೪ ಕ್ಲಿನಿಕ್‌ಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಿರಂತರ ಮಳೆಗೆ ನೆಲಕಚ್ಚಿದ ರಾಗಿ, ತರಕಾರಿ ಬೆಳೆ
ಜಿಲ್ಲೆಯಲ್ಲಿ ರೈತರು ಪ್ರಮುಖ ವಾಣಿಜ್ಯ ಬೆಳೆಯಾಗಿ ಟೊಮೆಟೋ, ಆಲೂಗಡ್ಡೆ ಜೊತೆಗೆ ಕ್ಯಾರೇಟ್ ಮತ್ತು ಎಲೆಕೋಸು ಬೆಳೆಯುತ್ತಾರೆ. ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ಸಾವಿರಾರು ಹೇಕ್ಟರ್ ಪ್ರದೇಶದಲ್ಲಿ ವಿವಿಧ ತೋಟಗಾರಿಕಾ ಬೆಳೆಗಳನ್ನು ಸಹ ಬೆಳೆಯಲಾಗಿದೆ. ಮಳೆರಾಯನ ಕರಿನೆರಳು ಈ ಬೆಳೆಗಳ ಮೇಲು ಬಿದ್ದಿದ್ದು, ಬಹುತೇಕ ಬೆಳೆಗಳಲ್ಲಿ ತೇವಾಂಶ ಹೆಚ್ಚಾಗಿ ಅಂಗಮಾರಿಗೆ ತುತ್ತಾಗಿದೆ.
ಪಾಲಾರ್‌ ಕೆರೆ ಪ್ರವಾಸಿ ತಾಣವಾಗಿ ಅಭಿವೃದ್ಧಿಗೆ ಕ್ರಮ
ರಾಮಸಾಗರ ಪಾಲಾರ್‌ ಕೆರೆ ವೀಕ್ಷಿಸಲು ರಾಜ್ಯವಲ್ಲದೆ ಹೊರರಾಜ್ಯದ ಆಂಧ್ರ ತಮಿಳುನಾಡುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದ್ದರಿಂದ ಬೇತಮಂಗಲ ಹಾಗೂ ರಾಮಸಾಗರ ಕೆರೆಗಳ ಅಭಿವೃದ್ಧಿ ಜೊತೆಗೆ ಪ್ರವಾಸಿತಾಣವಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವುದು. ಕೆರೆ ತುಂಬಿರುವ ಕಾರಣ ಅಂತರ್ಜಲ ಹೆಚ್ಚಾಗಲಿದೆ.
ಬೀದಿ ದೀಪ ನಿರ್ವಹಣೆಗೆ ಅಧಿಕ ಬಿಲ್‌ ಪಾವತಿ: ಆರೋಪ
ಕೋಲಾರ ನಗರದ ೩೫ ವಾರ್ಡ್‌ಗಳಲ್ಲಿ ಕೇವಲ ೫೦ ರಿಂದ ೬೦ ಸೋಡಿಯಂ ಲೈಟ್‌ಗಳಿವೆ. ಇವುಗಳ ನಿರ್ವಹಣೆಗೆ ೩.೭೦ ಲಕ್ಷ ರುಪಾಯಿಗಳನ್ನು ಪಾವತಿ ಮಾಡುತ್ತಿದ್ದಾರೆ, ನಗರಸಭೆ ಅಧಿಕಾರಿಗಳನ್ನು ಲೆಕ್ಕ ಕೇಳಿದರೆ ಅಮೇಲೆ ನೋಡೋಣ ಎನ್ನುತ್ತಾರೆ, ಇತರೆ ಬಾಬತ್ತುಗಳಿಂದ ಭರತ್ ಎಂಟರ್ ಪ್ರೈಸಸ್‌ಗೆ ಕೋಟ್ಯತರ ರುಪಾಯಿಗಳ ಬಿಲ್ಲುನ್ನು ಪಾವತಿಸುತ್ತಿದ್ದಾರೆ,
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 223
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved