• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯೇಂದ್ರ ಹಾಗೂ ನಮ್ಮ ನಡುವೆ ಯಾವುದೇ ಸಂಧಾನ ಸಭೆ ನಡೆದಿಲ್ಲ : ಲಿಂಬಾವಳಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ನಮ್ಮ ನಡುವೆ ಸಂಧಾನ ಸಭೆ ನಡೆಯಿತು ಎಂಬುದು ಮಾಧ್ಯಮಗಳ ಸೃಷ್ಟಿ. ಆದರೆ ಯಾವುದೇ ಸಂಧಾನ ಸಭೆ, ಮತ್ತೊಂದು ಸಭೆ ಆಗಿಲ್ಲ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು. '

ಕೋಲಾರದಲ್ಲಿ ನಗರ ಸಾರಿಗೆ ಬಸ್‌ ಸಂಚಾರ
ಕೋಲಾರ ನಗರವು ದಿನೇ ದಿನೇ ಬೆಳೆಯುತ್ತಿದ್ದು, ನಗರದಲ್ಲಿ ಸಂಚರಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈಗ ನಾಲ್ಕು ಬಸ್‌ಗಳ ಮೂಲಕ ಎರಡು ರೂಟ್‌ಗಳನ್ನು ನಿರ್ವಹಿಸಲಾಗುವುದು. ಮುಂದಿನ ದಿನಗಳಲ್ಲಿ ಕೋಲಾರ ನಗರವು ಇನ್ನೂ ದೊಡ್ಡ ಮಟ್ಟಕ್ಕೆ ಬೆಳೆಯಲಿದೆ. ಆದ್ದರಿಂದ ನಗರ ಸಾರಿಗೆ ವಿಭಾಗಕ್ಕೆ ಪ್ರತ್ಯೇಕ ಡಿಪೋ ಕಲ್ಪಿಸಲಾಗುವುದು.
ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ
ಸಮಾಜದಲ್ಲಿ ಪ್ರತಿಯೊಬ್ಬರೂ ಅನಕ್ಷರತೆಯ ಕತ್ತಲಿಂದ ಹೊರಬಂದು ವಿದ್ಯಾವಂತರಾದರೆ ಮಾತ್ರವೇ ದೇಶ ಅಭಿವೃದ್ದಿ ಸಾಧ್ಯ. ಶಿಕ್ಷಣ ಒಂದು ರಾಷ್ಟ್ರದ ಶ್ರೀಮಂತಿಕೆ, ಅಭಿವೃದ್ಧಿಗೆ ಮೆಟ್ಟಿಲು ಇದ್ದಂತೆ. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನಿವೃತ್ತರಾದ ಸ.ರಘುನಾಥ ಅವರು ಮೊರಸುನಾಡು ಕನ್ನಡದ ನಿಘಂಟನ್ನು ರಚನೆ ಮಾಡಿದ್ದು ದೊಡ್ಡ ಕಾರ್ಯ
ಕೆಜಿಎಫ್‌ಗೆ ಬೆಂಗಳೂರಿಗಿಂತ ಉತ್ತಮ ಸೌಲಭ್ಯ ಕಲ್ಪಿಸಲು ಯೋಜನೆ
ಕೆಂಪೇಗೌಡರು ದೂರದೃಷ್ಟಿಯನ್ನು ಹೊಂದಿದ್ದ ಮಹಾನ್ ವ್ಯಕ್ತಿ. ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಸಮಾಜದಲ್ಲಿನ ಎಲ್ಲ ಸಮುದಾಯಗಳ ಏಳಿಗೆಗಾಗಿ ಯೋಚಿಸಿ ಬೆಂಗಳೂರಿನಲ್ಲಿ ಪ್ರತಿಯೊಂದು ಸಮುದಾಯದವರಿಗೆ ಒಂದೊಂದು ಬೀದಿಗಳನ್ನು ನಿರ್ಮಿಸಿದ್ದರು. ಮಹನೀಯರ ಜಯಂತಿಗಳನ್ನು ಆಚರಿಸುವ ಸಂದರ್ಭದಲ್ಲಿ ಅವರ ಜೀವನ ಚರಿತ್ರೆಯನ್ನು ಅರಿತುಕೊಳ್ಳಬೇಕು
ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು
ಪ್ರತಿ ೫ ವರ್ಷಕ್ಕೆ ಒಮ್ಮೆ ಪಾಲಿಟೆಕ್ನಿಕ್ ಪಠ್ಯವನ್ನು ಪರಿಷ್ಕರಣೆ ಮಾಡಲಾಗುವುದು, ಉನ್ನತ ತಾಂತ್ರಿಕ ವಿದ್ಯಾಭಸಕ್ಕೆ ಅನುಕೂಲವಾಗುತೆ ಪಠ್ಯವನ್ನು ಸಿದ್ದಪಡಿಸಲಾಗುವುದು. ರಾಜ್ಯದ ಕಾಲೇಜುಗಳಲ್ಲಿ ಅತ್ಯಾಧುನಿಕ ಸಲಕರಣೆಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಅದ್ಯತೆ ನೀಡಲಾಗುವುದು
ಕೊಠಡಿ ಕೊರತೆ : ದೇವಾಲಯದಲ್ಲಿ ಮಕ್ಕಳಿಗೆ ಪಾಠ

ಆಧುನಿಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ. ಆದರೆ ಈಗಲೂ ಕೆಲವು ಸರ್ಕಾರಿ ಶಾಲೆಗಳು ಸ್ವಂತ ಕಟ್ಟಡವಿಲ್ಲದೆ ದೇವಾಲಯದ ಪ್ರಾಂಗಣದಲ್ಲಿ ಶಿಕ್ಷಣ ಪಡೆಯುತ್ತಿರುವುದನ್ನು ಕಾಣಬಹುದಾಗಿದೆ.

ಕೋಮುಲ್‌ ಶುದ್ಧೀಕರಣದ ಸಂಕಲ್ಪ ಮಾಡಿ
ಒಕ್ಕೂಟದಲ್ಲಿ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂಬುದನ್ನು ಆಡಳಿತದಲ್ಲಿದ್ದ ಕಾಂಗ್ರೆಸ್ ಶಾಸಕರೇ ಬಹಿರಂಗವಾಗಿ ಹೇಳಿಕೆ ನೀಡಿ ಆರೋಪಿಸಿದ್ದು, ಇದರ ಸತ್ಯಾಸತ್ಯತೆ ಅರಿಯಲು ಸಮಗ್ರ ತನಿಖೆ ಅಗತ್ಯವಿದೆ. ಅಧಿಕಾರಕ್ಕೆ ಬಂದವರು ತಮ್ಮ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುವ ಪ್ರಯತ್ನ ನಡೆಸಿದ್ದು, ಜಿಲ್ಲೆಯ ರೈತರಿಗೆ ಅನ್ಯಾಯವಾಗುತ್ತಿದೆ.
ಕೋಮುಲ್ ಚುನಾವಣೆ: ಕೈ ಬೆಂಬಲಿತರ ಜಯಬೇರಿ
ಕೋಲಾರ ಹಾಲು ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಜಿದ್ದಾಜಿದ್ದಿನಿಂದ ನಡೆದಿದ್ದು, ಮಾಲೂರು ಶಾಸಕ ನಂಜೇಗೌಡ ಆವಿರೋಧ ಆಯ್ಕೆಯಾಗಿರುವ ಹಿನ್ನೆಲೆ ೧೨ ಸ್ಥಾನಗಳಿಗೆ ಒಟ್ಟು ೨೯ ಅಭ್ಯರ್ಥಿಗಳು ಕಣದಲ್ಲಿದ್ದು, ೮೫೫ ಜನ ಮತದಾರರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಬೆಂಬಲಿತರ ನಡುವೆ ಭಾರಿ ಪೈಪೋಟಿ.
ಖಾಸಗಿ ಬಸ್ಸುಗಳ ಅಕ್ರಮ ಸಂಚಾರಕ್ಕೆ ಬ್ರೇಕ್‌ ಇಲ್ಲವೇ?
ನೆರೆ ರಾಜ್ಯದ ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ನೋಂದಣಿಯಾದ ಖಾಸಗಿ ಬಸ್ಸುಗಳು ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಮೂಲಕ ಸಂಚರಿಸುವಂತ ಪರ್ಮೀಟ್ ಪಡೆದು ರಾಜಾರೋಷವಾಗಿ ಹೆದ್ದಾರಿಗಳಲ್ಲಿ ಸಂಚರಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡುತ್ತಿವೆ. ಆದರೂ ಇಂತಹ ಬಸ್ಸುಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ.
ಒಕ್ಕಲಿಗ ಕಾಲಕ್ಕೆ ತಕ್ಕಂತೆ ಬದಲಾಗಬೇಕು
ಒಕ್ಕಲಿಗರು ಉದ್ಯೋಗಿಗಳಾಗುವ ಬದಲಾಗಿ ಉದ್ಯಮಿಗಳಾಗಿ ಸಮಾಜದ ಸುಧಾಕರಾಗಬೇಕು.ಉದ್ಯಮಿ ಒಕ್ಕಲಿಗ ಸ್ಥಾಪನೆಯಾದ ೨ನೇ ವರ್ಷದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ, ಒಕ್ಕಲಿಗರು ಎಚ್ಚೆತ್ತುಕೊಳ್ಳದಿದ್ದರೆ ಕಾಲದ ತುಳಿತಕ್ಕೆ ಗುರಿಯಾಗಬೇಕಾಗುತ್ತದೆ. ಒಕ್ಕಲಿಗರು ಆಧುನಿಕತೆಗೆ ಹೊಂದಿಕೊಳ್ಳಬೇಕು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 196
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved