ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಕಾಲೇಜಿನಲ್ಲಿ ಇಂದಿರಾ ಕ್ಯಾಂಟಿನ್
ಇಂದಿರಾ ಕ್ಯಾಂಟೀನ್ನಲ್ಲಿ ೫ ರು.ಗಳಿಗೆ ತಿಂಡಿ, ೧೦ರೂ.ಗೆ ಊಟ ಕಲ್ಪಿಸಲಾಗುವುದು. ಇದಲ್ಲದೆ ಕಾಲೇಜಿಗೆ ಬಸ್ ನಿಲ್ದಾಣದಿಂದ ಬಂದು ಹೋಗಲು ಬಸ್ನ ವ್ಯವಸ್ಥೆ ಸಹ ಕಲ್ಪಿಸಲಾಗುವುದು. ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಕೆಟ್ಟ ಚಟಗಳಿಗೆ ದಾಸರಾಗದೆ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಓದಿ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಬೇಕು.
ರಾಜಭಾಷಾ ಸಮಿತಿ ರದ್ದುಪಡಿಸಿ: ಕರವೇ
ಸ್ವಾತಂತ್ರ್ಯಾ ನಂತರ ಇದೇ ರಾಜಭಾಷಾ ಆಯೋಗ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಸುತ್ತಾ ಬಂದಿದೆ, ಮೊಟ್ಟ ಮೊದಲ ಬಾರಿಗೆ ರಾಜಭಾಷ ಸಮಿತಿಗೆ ನೇರವಾಗಿ ಬಿಸಿ ಮುಟ್ಟಿಸುವ ಕಾರ್ಯವನ್ನು ಕರವೇ ಮಾಡಿದೆ. ದೇಶದಲ್ಲಿ ಈಗ ಇರುವುದು ಪ್ರಜಾಪ್ರಭುತ್ವವೇ ಹೊರತು ರಾಜಪ್ರಭುತ್ವ ಅಲ್ಲ.
ಗಣತಿ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ
ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೆ.ಶಶಿಕಲಾ ರವರಿಗೆ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ. ಇನ್ನು 24 ಗಂಟೆಯೊಳಗೆ ಸಮಜಾಯಿಸಿ ನೀಡಬೇಕು, ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ಕ್ಕೆ ಶಿಫಾರಸು ಮಾಡುವುದಾಗಿ ನೋಟಿಸ್ನಲ್ಲಿ ಎಚ್ಚರಿಕೆ ನೀಡಿದ್ದಾರೆ.
ರೈತರನ್ನು ಕಾಪಾಡಿದರೆ ದೇಶವನ್ನೇ ಕಾಪಾಡಿದಂತೆ
ಮುಳಬಾಗಲು ತಾಲೂಕಿನಲ್ಲಿ ಯೂರಿಯಾ ಗೊಬ್ಬರಕ್ಕೆ ಅತಿ ಹೆಚ್ಚು ಬೇಡಿಕೆ ಇದ್ದು ಖಾಸಗಿ ಗೊಬ್ಬರದ ಅಂಗಡಿಗಳ ಬಳಿ ತಿರುಗಾಡುವುದನ್ನು ತಪ್ಪಿಸಿ ಸಂಘದ ಗೌಡನ್ನಲ್ಲಿ ೧೪೦ ಟನ್ ಯೂರಿಯಾ ದಾಸ್ತಾನುಮಾಡಿ ರೈತರಿಗೆ ರಿಯಾಯಿತಿ ಧರದಲ್ಲಿ ಮಾರಾಟ ಮಾಡಿದ್ದೇವೆ, ಆದರೆ ಇಲ್ಲಿನ ಕೆಲ ರೈತರು ಆಂಧ್ರದವರಿಗೆ ಮಾರಾಟ ಮಾಡುತ್ತಿರುವುದು ದುರದೃಷ್ಟಕರ
ಪೌರಕಾರ್ಮಿಕರಿಗೆ ವಸತಿ ಕಲ್ಪಿಸುವ ಭರವಸೆ
ನಗರದ ಸ್ವಚ್ಚತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ. ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಒತ್ತು ನೀಡಿ ಉನ್ನತ ಶಿಕ್ಷಣ ಒದಗಿಸುವುದರ ಮೂಲಕ ಅವರ ಬದುಕು ಮತ್ತು ಭವಿಷ್ಯವನ್ನು ಅತ್ಯುತ್ತಮವಾಗಿ ರೂಪಿಸಿಬೇಕು
ಮಕ್ಕಳ ಭವಿಷ್ಯಕ್ಕೆ ಶಿಕ್ಷಕರೇ ಮಾರ್ಗದರ್ಶಕರು: ಸಂಸದ
ಮಾಲೂರು ತಾಲೂಕಿನಲ್ಲಿ ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬದಲಾವಣೆಗೆ ಪ್ರಯತ್ನ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಪೋಷಕರು ತಮಗೆ ಎಷ್ಟೇ ಕಷ್ಟಗಳಿದ್ದರೂ ಸಹ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಮಕ್ಕಳ ದಾಖಲಾತಿಗೆ ಮುಂದಾಗಲಿ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಾಂತ್ರಿಕ ಸಮಸ್ಯೆ
ಸಮೀಕ್ಷೆಯ ನಾಲ್ಕನೇ ದಿನವಾದ ಗುರುವಾರ ಸಂಪೂರ್ಣವಾಗಿ ಸರ್ವರ್ ಹಾಗೂ ಆ್ಯಪ್ ಓಪನ್ ಆಗದೆ ಬಗುತೇಕ ಗಣತಿ ಕೆಲಸಕ್ಕೆ ತೆರಳಿದ್ದ ಶಿಕ್ಷಕರು ತಾಲೂಕು ಕಚೇರಿ ಸುತ್ತಲೂ ಸುತ್ತಾಡಿಕೊಂಡಿದ್ದದ್ದು ಕಂಡು ಬಂತು. ಬೆಳಗ್ಗೆಯಿಂದ ಮನೆಗಳ ಬಳಿ ಹೋಗಿ ಆ್ಯಪ್ ತೆರೆದರೆ ಚಾಲು ಆಗುತ್ತಿಲ್ಲ, ಆ್ಯಪ್ ತೆರೆದರೂ ಸರ್ವರ್ ಸಮಸ್ಯೆಯಿಂದ ಒಂದು ಮನೆಯ ಸಮೀಕ್ಷೆ ಸಹ ಮಾಡಲಾಗುತ್ತಿಲ್ಲ
ಕಿರು ಉದ್ದಿಮೆ ಆಹಾರ ಉತ್ಪನ್ನ ಮಾರಾಟ ಸಂತೆ
ರೈತರು ಕೃಷಿ ಮಾಡುವ ಸಂದರ್ಭದಲ್ಲಿ ಯಾವ ಬೆಳೆ ಬೆಳೆದರೆ ಆರ್ಥಿಕತೆಯಿಂದ ಮುಂದೆ ಬರಲು ಸಾಧ್ಯ ಎಂಬುದನ್ನು ತಿಳಿದು ಆಧುನಿಕ ತಂತ್ರಜ್ಞಾನ ಅಳವಡಿಕೆ ಮಾಡಿಕೊಂಡು ಕೃಷಿ ಮಾಡಿದಾಗ ನಷ್ಟ ಆಗುವುದಿಲ್ಲ. ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ಹಾಗೂ ಕೃಷಿ ವೇಳೆ ಕೃಷಿ ತಜ್ಞರ ಮಾರ್ಗದರ್ಶನ ಪಡೆಯಬೇಕು.
ಹೈನೋದ್ಯಮದಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ವಿಸ್ತರಣಾಧಿಕಾರಿ ಭಾನುಪ್ರಕಾಶ್
ತಾಲೂಕಿನ ಉಕ್ಕುಂದ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮದ ಸಂಘವು ಇದುವರೆಗೂ ಯಾವುದೇ ಅವ್ಯವಹಾರಕ್ಕೆ ದಾರಿ ಮಾಡಿಕೊಡದೆ ಒಗ್ಗಟ್ಟಿನಿಂದ ಗುಣಮಟ್ಟದ ಹಾಲನ್ನು ಸಂಘಕ್ಕೆ ಸರಬರಾಜು ಮಾಡಿ ಲಾಭದಲ್ಲಿ ಸಂಘವನ್ನು ನಡೆಸಲಾಗುತ್ತಿದೆ. ಇದೇ ರೀತಿ ಮುಂದೆಯೂ ಗುಣಮಟ್ಟದ ಹಾಲು ಸರಬರಾಜಿಗೆ ಎಲ್ಲರೂ ಆದ್ಯತೆಯನ್ನು ನೀಡಬೇಕು ಎಂದರು.
ಗುಡಿಬಂಡೆಯಲ್ಲಿ ಅದ್ದೂರಿಯಾಗಿ ದಸರಾ ಗಣೇಶೋತ್ಸವ ಆಚರಣೆ
ಎಲ್ಲರ ಸಹಕಾರದಿಂದ ಎರಡನೇ ಬಾರಿಗೆ ದಸರಾ ಗಣೇಶ ಉತ್ಸವವನ್ನು ಆಚರಣೆ ಮಾಡಲಾಗುತ್ತಿದೆ. 9 ದಿನಗಳ ಕಾಲ ಗಣೇಶ ಹಾಗೂ ದುರ್ಗಾ ಮಾತೆಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
< previous
1
...
6
7
8
9
10
11
12
13
14
...
223
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು