• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಸ್‌ಆರ್ ಹಣ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ
ಉದ್ಯಮಗಳು ಸಿಎಸ್‌ಆರ್ ಅನುದಾನವನ್ನು ಕೌಶಲಾಭಿವೃದ್ಧಿಗೆ ಬಳಕೆ ಮಾಡಬೇಕಿದೆ, ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು.
ಸೂರು ಕಲ್ಪಿಸಲು ಫಲಾನುಭವಿಗಳ ಆಯ್ಕೆಗೆ ಸೂಚನೆ
ಕೆಜಿಎಫ್‌ ನಗರದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ನೀಡುವ ಮೂಲಕ ಸೂರು ಕಲ್ಪಿಸಿಕೊಡುವ ಉದ್ದೇಶದಿಂದ ನಿವೇಶನ ಹಂಚಿಕೆ ಮಾಡಲಾಗುತ್ತಿದೆ. ಒಂದು ವೇಳೆ ತಪ್ಪು ಮಾಹಿತಿ ನೀಡಿ, ನಿವೇಶನ ಇರುವುದನ್ನು ಮುಚ್ಚಿಟ್ಟು ಸರಕಾರದಿಂದ ನಿವೇಶನ ಪಡೆದಿರುವುದು ಪತ್ತೆಯಾದರೆ, ಅಂತಹವರ ನಿವೇಶನಗಳನ್ನು ತಕ್ಷಣ ರದ್ದುಪಡಿಸಲಾಗುವುದು.
ಉಚಿತ ಕಾನೂನು ಸೇವೆ ಬಗ್ಗೆ ಅರಿವು ಅಗತ್ಯ
ಬಡವನಾಗಿರಲಿ, ವಿಕಲ ಚೇತನರಾಗಿರಲಿ, ಸಮಾಜದ ದುರ್ಬಲ ವರ್ಗದವನಾಗಿರಲಿ ಎಲ್ಲರಿಗೂ ನ್ಯಾಯ ಪಡೆಯುವ ಸಮಾನ ಅವಕಾಶ ಸಿಗುವಂತೆ ನೋಡಿಕೊಳ್ಳಲು ಉಚಿತ ಕಾನೂನು ನೆರವು ಮತ್ತು ಉಚಿತ ಸಮಾಲೋಚನೆ ನಡೆಸಿ ಜನರಿಗೆ ನ್ಯಾಯ ಪಡೆಯುವ ಹಕ್ಕಿನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.
ಒಕ್ಕಲಿಗರು ಉದ್ಯಮಿಗಳಾಗಿ ಉದ್ಯೋಗದಾತರಾಗಬೇಕು
ಒಕ್ಕಲಿಗರು ಒಕ್ಕಲುತನದ ಜೊತೆಗೆ ಸಾಮ್ರಾಜ್ಯ ಕಟ್ಟಿ ಆಳಿದ್ದಾರೆ, ಒಕ್ಕಲಿಗರು ಬೇಸಾಯದ ಜೊತೆಗೆ ಉದ್ಯಮ ಕ್ಷೇತ್ರಕ್ಕೂ ವಿಸ್ತರಿಸಿಕೊಡಬೇಕು, ಆ ಮೂಲಕ ನಾಡಿಗೆ ಅನ್ನ ನೀಡುವ ಒಕ್ಕಲಿಗ ಉದ್ಯೋಗ ನೀಡುವ ಉದ್ಯಮಿಗಳಾಗಿ ಮುಂದಿನ ಪೀಳಿಗೆಗೆ ಸಹಕಾರಿಯಾಗುವಂತೆ ಮಾಡಬೇಕು.
ಸಾಮಾಜಿಕ ನ್ಯಾಯ ಪ್ರತಿಪಾದನೆ ಎಸ್‌ಎಸ್‌ಡಿ ಧ್ಯೇಯ
ಅಂಬೇಡ್ಕರ್ ರಚಿಸಿರುವ ಸಂವಿಧಾನವೇ ಪವಿತ್ರ ಗ್ರಂಥವಾಗಿದ್ದು, ಈ ದೇಶದಲ್ಲಿ ಸಮಾನತೆ ನೆಲಸಲು ಕಾರಣವಾಗಿದೆ, ಶೋಷಿತರು, ಮಹಿಳೆಯರು, ದೀನದಲಿತರ ರಕ್ಷಣೆ ಇದರಿಂದಲೇ ಆಗುತ್ತಿದೆ. ಎಲ್ಲಾ ತುಳಿತಕ್ಕೆ ಒಳಗಾದವರ ಹಕ್ಕುಗಳನ್ನು ಕಾಪಾಡುವ ಉದ್ದೇಶದಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸ್ಥಾಪಿಸಿದ ಸಂಘಟನೆ ಇದಾಗಿದೆ,
ಯರಗೋಳ್ ನೀರು ಮಾದರಿ ಪರೀಕ್ಷೆಗೆ ರವಾನೆ
ಯರಗೋಳ್ ನೀರನ್ನು ಸಹ ಬಾಟಲಿಯಲ್ಲಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಅದರ ವರದಿ ಬಂದ ಬಳಿಕ ಪುರಸಭೆ ಮುಂದಿನ ಕ್ರಮ ಕಾಗೊಳ್ಳಲಿದೆ. ಸೋಮವಾರ ಕೋಲಾರದಿಂದ ನಗರ ನೀರು ಸರಬರಾಜು ಇಲಾಖೆಯ ಹಿರಿಯ ಎಂಜಿನಿಯರ್‌ಗಳ ತಂಡ ಬರಲಿದ್ದು, ವಿವಿಧ ಬಡಾವಣೆಗಳಿಗೆ ತೆರಳಿ ನೀರಿನ ಮಾದರಿ ಸಂಗ್ರಹಿಸಲಿದೆ.
ಬೇಡಿಕೆಗಳ ಈಡೇರಿಕೆಗೆ ಕಾಲಾವಕಾಶ ನೀಡುವಂತೆ ಸಂಸದ ಮನವಿ
ನೀವು ಬಿಇಎಂಎಲ್ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕೆಲಸ ಮಾಡುತ್ತಿದ್ದು, ನಿಮ್ಮನ್ನು ಕಾಯಂಗೊಳಿಸಲು ಸಾಧ್ಯವಾಗುವುದಿಲ್ಲ. ನಿಮ್ಮನ್ನು ಕಾಯಂಗೊಳಿಸಲು ಮುಂದಾದರೆ ಇತರೆ ಸರ್ಕಾರಿ ಕಾರ್ಖಾನೆಗಳಲ್ಲಿ ಗುತ್ತಿಗೆ ಆದಾರದ ಮೇರೆಗೆ ದುಡಿಯುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕಾದ ಪರಿಸ್ಥಿತಿ ಬರಲಿದ್ದು, ಆದು ಸಾಧ್ಯವಾಗದ ಮಾತು.
ಬುಲೆಟ್‌ ಮೂಲಕ ಹಲವು ದೇಶಗಳಲ್ಲಿ ಸಂಚರಿಸಿದ ಸುಮನ್ ತಂಡಕ್ಕೆ ಅದ್ಧೂರಿ ಸ್ವಾಗತ
ಪಟ್ಟಣದ ಅರಳೇರಿ ರಸ್ತೆಯ ಉದ್ಯಮಿ ಎಸ್. ಕೆ. ನಾಗರಾಜ ಹಾಗೂ ಜಲಜ ದಂಪತಿ ಪುತ್ರ ಸುಮನ್ ಬಿಎಸ್ಸಿ ಪದವೀಧರನಾಗಿದ್ದು, ಆತನಿಗೆ ತನ್ನ ಬೈಕ್ ಮೂಲಕ ದೇಶ- ವಿದೇಶಗಳನ್ನು ಸುತ್ತುವ ಕನಸ್ಸಿತ್ತು.
ನಾಡು ನುಡಿ ನೆಲ ಜಲಕ್ಕಾಗಿ ಪ್ರತಿಯೊಬ್ಬರೂ ಹೋರಾಡಿ: ಮೋಹನ್ ಕುಮಾರ್
ಕನ್ನಡ ಏಕೀಕರಣಕ್ಕಾಗಿ ಹೋರಾಟ ಮಾಡಿದ ಕನ್ನಡದ ಪುರೋಹಿತ ಆಲೂರು ವೆಂಕಟರಾಯರಂಥ ನಾಯಕರನ್ನು ಸ್ಮರಿಸುತ್ತಾ. ನಾಡು, ನುಡಿ, ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ ವಿಚಾರದಲ್ಲಿ ಎಲ್ಲರೂ ಬದ್ಧರಾಗಿರಬೇಕು, ಇಂದಿನ ಮಕ್ಕಳಿಗೆ ಕನ್ನಡ ಭಾಷೆಯ ತಿಳಿವಳಿಕೆಯನ್ನು ಹೇಳಬೇಕು.
ಕರ್ತವ್ಯ ನಿರ್ಲಕ್ಷ್ಯ: ಇಬ್ಬರು ಪೊಲೀಸರ ಅಮಾನತು
ಆಲದ ಮರದ ಬಳಿ ಎಚ್‌ಪಿ ನಗರದಲ್ಲಿ ಮಹಿಳೆಯೊಬ್ಬಳ ಚಿನ್ನದ ಸರವನ್ನು ಇಬ್ಬರು ಅಪರಿಚತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ಸರ ಕದಿಯಲು ಯತ್ನಿಸಿದ ಬಗ್ಗೆ ಮಹಿಳೆ ದೂರು ನೀಡಿದ್ದರೂ ದಾಖಲಿಸದೆ ಅಸೆಡ್ಡೆ ತೋರಿದ್ದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 199
  • next >
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ - ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯ
ಟಾರ್ಗೆಟ್‌ ಧರ್ಮಸ್ಥಳ ವಿರುದ್ಧ ಸಿಡಿದೆದ್ದ ಭಕ್ತರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved