• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಕಟ್ಟುವ ಕಡೆ ಯುವಜನತೆ ಗಮನ ಹರಿಸಿ: ತಹಸೀಲ್ದಾರ್ ಸಿಗ್ಬತ್ತುಲ್ಲಾ ಕರೆ
ಶ್ರೀಲಂಕಾದಲ್ಲಿ ತಮಿಳರ ಮೇಲೆ ದಾಳಿ ಮಾಡಿದರೆ, ತಮಿಳುನಾಡಿನಲ್ಲಿ ವ್ಯಾಪಕ ಪ್ರತಿಭಟನೆಗಳು ಆಗಲಿವೆ. ತಮಿಳುನಾಡು, ಕೇರಳ, ಮಹಾರಾಷ್ಟ ರಾಜ್ಯಗಳಲ್ಲಿ ಆಯಾಯ ಭಾಷೆ ಹೊರತು ಪಡಿಸಿದರೆ ಅನ್ಯಭಾಷೆ ಮಾತಾಡಲ್ಲ. ಎಲ್ಲಾ ವರ್ಗದವರು ದಿನಪತ್ರಿಕೆಗಳನ್ನು ಖರೀದಿ ಮಾಡಿ ಓದುತ್ತಾರೆ.
ಗಾಂಧಿ ಗ್ರಾಮ ಪ್ರಶಸ್ತಿಗೆ ಮಣ್ಣೆರಚುವ ಕೆಲಸ ಖಂಡನೀಯ: ಗ್ರಾಪಂ ಅಧ್ಯಕ್ಷೆ ಶಿವಮ್ಮ
ಯಾವುದೆ ಗ್ರಾಮ ಪಂಚಾಯತಿಯು ಗಾಂಧಿ ಗ್ರಾಮ ಪ್ರಶಸ್ತಿಗೆ ಆಯ್ಕೆಯಾಗುವುದು ಎಂದರೆ ಅಲ್ಲಿನ ಸ್ಥಳಿಯ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಲಾಗಿದೆ ಎಂದರ್ಥ. ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದರೆ ಮಾತ್ರ ಅದನ್ನು ಪರಿಗಣಿಸಿ ಆಯ್ಕೆ ಮಾಡಲಾಗುವುದು ಹೊರತು, ಯಾವುದೇ ಆಸೆ ಆಮಿಷಗಳನ್ನು ನೋಡಿ ಆಯ್ಕೆ ಮಾಡಿಲ್ಲ.
ಗುರಿಯತ್ತ ಒಲವು, ಪೋಷಕರ ಬಲವಿದ್ದರೆ ಸಾಧಕರಾಗಬಹುದು: ಶಾಸಕ ಪ್ರದೀಪ್ ಈಶ್ವರ್
ನಾನು ಶಾಸಕನಾಗಿ ಆಯ್ಕೆಯಾಗಿರಬಹುದು, ಇದು ಅಧಿಕಾರವನ್ನು ಸವಿಯಲು ಅಲ್ಲ. ಬದಲಿಗೆ ಜನರು ನನ್ನ ಮೇಲಿಟ್ಟಿರುವ ನಿರೀಕ್ಷೆಗಳು ಹುಸಿಯಾಗದಂತೆ ನಡೆದುಕೊಳ್ಳುವ ಭಾರ ಎಂದು ಭಾವಿಸಿದ್ದೇನೆ. ಮುಂದಿನ ವರ್ಷ ಇಲ್ಲಿ ಬಿಎಸ್‌ಸಿ ಪದವಿ ಪ್ರಾರಂಭಿಸಲು ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡಿದ್ದೇನೆ. 4 ಕೋಟಿ ರು. ವೆಚ್ಚದಲ್ಲಿ 10 ಕೊಠಡಿಗಳ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ.
ಕಾನೂನು ಸೇವೆ ಪ್ರತಿಯೊಬ್ಬರ ಮನೆಬಾಗಿಲಿಗೂ ತಲುಪಲಿ: ನ್ಯಾ. ಗಣಪತಿ ಗುರುಸಿದ್ದ ಬಾದಾಮಿ
ಅರೆಕಾಲಿಕ ಸ್ವಯಂ ಕಾನೂನು ಸೇವೆ ಸಲ್ಲಿಸಲು ನಿಮಗೆ ಒಳ್ಳೆಯ ಅವಕಾಶ ಲಬಿಸಿದ್ದು, ಅವಕಾಶ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಅರೆಕಾಲಿಕ ಸ್ವಯಂ ಕಾನೂನು ಸೇವಕರಿಗೆ ಕರೆ ನೀಡಿದರು.
ಮಕ್ಕಳಲ್ಲಿನ ಪ್ರತಿಭೆ ಹೊರತರಲು ಕಾರಂಜಿ ಉತ್ತಮ ವೇದಿಕೆ: ಬಿಇಒ ಕೃಷ್ಣಪ್ಪ ಅಭಿಪ್ರಾಯ
ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಒಂದು ಉತ್ತಮ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳ ಮನಸ್ಸು ಉಲ್ಲಾಸಭರಿತವಾಗಿ ಕಲಿಕೆಯಲ್ಲಿ ಮುಂದುವರೆಯಲು ಸಾಧ್ಯ.
ಇಂದಿನಿಂದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ
ಕ್ರೀಡಾಕೂಟದಲ್ಲಿ ೩೨೫೦ ಮಂದಿ ೧೭ ವರ್ಷದೊಳಗಿನ ಬಾಲಕ, ಬಾಲಕಿಯರು ಪಾಲ್ಗೊಳ್ಳುತ್ತಿದ್ದಾರೆ, ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಅವರಿಗೆ ಅಗತ್ಯ ಊಟ, ವಸತಿ, ಸಾರಿಗೆ ಸೌಲಭ್ಯ ಒದಗಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ.
ಯೋಗ ಶಿಕ್ಷಕಿ ಅಪಹರಿಸಿ, ಕೊಲೆಗೆ ಯತ್ನ: ಆರೋಪಿಗಳ ಬಂಧನ
ಬಿಂದು ಎಂಬ ಮಹಿಳೆಯು ತಮ್ಮ ಪತಿ ಸಂತೋಷ್ ಕುಮಾರ್ ಜೊತೆ ಯೋಗ ಶಿಕ್ಷಕಿ ಸುಲೋಚನಾ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕೆ ವ್ಯಕ್ತಪಡಿಸಿ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ ಎಂಬಾತನಿಗೆ ಕೊಲೆ ಮಾಡಲು ಸುಪಾರಿ ನೀಡಿದ್ದಳು.
ವಕ್ಫ್ ಅಕ್ರಮದ ಹಿಂದೆ ಸಿಎಂ ಸಿದ್ದು ಕೈವಾಡ: ತಾಲೂಕು ಬಿಜೆಪಿ
ಪ್ರತಿಭಟನಾಕಾರರು ಸಚಿವ ಜಮೀರ್ ಅಹ್ಮದ್ ಅವರ ಪ್ರತಿಕೃತಿಯನ್ನು ದಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ರೈತರ ಅಭಿವೃದ್ಧಿಗೂ ಕಂಪ್ಯೂಟರ್ ಶಿಕ್ಷಣ ಅತ್ಯಗತ್ಯ: ನಾರಾಯಣರೆಡ್ಡಿ
ಹರಿಸ್ಥಳ- ಗೌಡನಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದ ಕಂಪ್ಯೂಟರ್ ವಿತರಣೆಗೂ ಮುನ್ನ ಶಾಲೆಗೆ ಆಗಮಿಸಿದ ಅತಿಥಿ ಗಣ್ಯರನ್ನು ವೇದಿಕೆಗೆ ಕರೆತಂದ ಶಾಲಾ ಬ್ಯಾಂಡ್ ಸೆಟ್ ಮಕ್ಕಳು ಮೊದಲು ರೈತ ಸ್ನೇಹಿ ಹಸುಗಳಿಗೆ ಪೂಜೆ ಸಲ್ಲಿಸಿ, ವಿಭಿನ್ನ ಆಚರಣೆ ಮುಖಾಂತರ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರತಿಭಾ ಅನಾವರಣಕ್ಕೆ ವೇದಿಕೆ ಪ್ರತಿಭಾ ಕಾರಂಜಿ
ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಶಕ್ತಿ ಶಿಕ್ಷಕರಿಗೆ ಮಾತ್ರವಿದೆ, ಶಿಕ್ಷಕರು ಇಂತಹ ಪ್ರತಿಭೆಗಳನ್ನು ಸಮಾಜಕ್ಕೆ ಗುರುತಿಸುವ ಅತಿ ಮುಖ್ಯ ಜವಾಬ್ದಾರಿ ಹೊಂದಿದ್ದಾರೆ. ಆಧುನಿಕತೆ ಬೆಳೆದಂತೆ ಮೊಬೈಲ್, ದೂರದರ್ಶನದ ದಾಳಿಯಿಂದ ನಶಿಸಿ ಹೋಗುತ್ತಿರುವ ಗ್ರಾಮೀಣ ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಶಾಲಾ ಮಕ್ಕಳಿಂದಲೇ ಆಗಬೇಕು,
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 199
  • next >
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved