• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯ ಸಮಸ್ಯೆಗಳು ಆದ್ಯತೆ ಮೇರೆಗೆ ಚರ್ಚೆಯಾಗಲಿ
ಕೋಲಾರ: ಕೆಡಿಪಿ ಸಭೆಯಲ್ಲಿ ಜಿಲ್ಲೆಯಲ್ಲಿ ಅನುಷ್ಠಾನದಲ್ಲಿರುವ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಆದ್ಯತೆ ಮೇಲೆ ಚರ್ಚೆ ಆಗಬೇಕು. ಅಧಿಕಾರಿಗಳು ಸಭೆಗೆ ಅಪೂರ್ಣ ಮಾಹಿತಿ ತಂದರೆ, ಸಭೆಯ ಉದ್ದೇಶ ಈಡೇರುವುದಿಲ್ಲ. ಅಧಿಕಾರಿಗಳು ಜವಾಬ್ದಾರಿಯಿಂದ ಸಭೆಗೆ ಸರಿಯಾದ ಮಾಹಿತಿ ಮತ್ತು ಉತ್ತರ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ ನೀಡಿದರು.
ಮನಸ್ಸು ಸ್ಥಿರವಾಗಿರಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ
ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಸ್ಪರ್ಧಿಸಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿದಾಗ ಕ್ರೀಡೆಗಳು ಆರೋಗ್ಯಕರವಾಗಿರುತ್ತದೆ. ತಾಲ್ಲೂಕು ಮಟ್ಟದಲ್ಲಿ ಜಯಗಳಿಸಿದ ತಂಡಗಳು ಜಿಲ್ಲೆ ಹಾಗೂ ರಾಜ್ಯ ಮಟ್ಟಕ್ಕೆ ತಲುಪಿ ತಾಲ್ಲೂಕಿಗೆ ಕೀರ್ತಿ ತರಬೇಕು
ನರೇಗಾ ಅಕ್ರಮ ತಡೆಗಟ್ಟಲು ಒತ್ತಾಯ
ಗ್ರಾಮ ಸಭೆಯಲ್ಲಿ ಕ್ರಿಯಾ ಯೋಜನೆ ತಯಾರಿಸಿ ಅನುಮೋದನೆ ಪಡೆಯಬೇಕು. ಆದರೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ತಮಗೆ ಇಷ್ಟ ಬಂದ ರೀತಿಯಲ್ಲಿ ಯೋಜನೆ ಸಿದ್ಧಪಡಿಸುತ್ತಾರೆ. ನರೇಗಾ ಕಾಮಗಾರಿಗಳಿಗೆ ಯಂತ್ರಗಳನ್ನು ಬಳಕೆ ಮಾಡಬಾರದು ಎಂಬ ಆದೇಶವಿದ್ದರೂ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ.
ಸಾಮಾಜಿಕೆ ಸಮಾನತೆ ಸಾರುವ ವಚನಗಳು
ಸಾಮಾನ್ಯವಾಗಿ ವಚನದ ಬಗ್ಗೆ ಹೇಳುವಾಗ ಪ್ರಮುಖವಾಗಿ ತಕ್ಷಣ ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಅವರ ಹೆಸರುಗಳು ಕೇಳಿ ಬರುತ್ತವೆ. ಸಾಕಷ್ಟು ಮಹಿಳೆಯರು ಶರಣ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ. ಅನಿಕೇತನ ಕನ್ನಡ ಬಳಗವು ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಮೌಲ್ಯದಿಂದ ಕೂಡಿರುತ್ತವೆ
ಅಕ್ರಮ ಪರಬಾರೆ ಮಾಡಿರುವ ಪುರಸಭೆ ಆಸ್ತಿ ವಶಕ್ಕೆ ಕ್ರಮ
ಈಗಾಗಲೇ ೧೭೩ ಅಕ್ರಮ ಆಸ್ತಿಯ ಅಕ್ರಮದಾರ ಹೆಸರುಗಳನ್ನು ಪತ್ತೆ ಹಚ್ಚಲಾಗಿದ್ದು ,ಉಳಿದ ಅಕ್ರಮದಾರರ ಹೆಸರುಗಳು ಸೇರಿದಂತೆ ಅಕ್ರಮ ಹೇಗೆ ನಡೆದಿದೆ ಎಂಬ ಬಗ್ಗೆ ವರದಿಯನ್ನು ಶನಿವಾರ ನಡೆಯುವ ಸಭೆಯಲ್ಲಿ ನೀಡುವಂತೆ ಅಧಿಕಾರಿಗಳಿಗೆ ಶಾಸಕರು ಆದೇಶ ನೀಡಿದ್ದಾರೆ.
ಯುವಕರು ಸ್ವಯಂ ಉದ್ಯೋಗಕ್ಕೆ ಆಸಕ್ತಿ ವಹಿಸಲಿ
ಯುವ ಜನತೆ ತಮ್ಮ ಭವಿಷ್ಯದಲ್ಲಿ ಯಾವುದೇ ಉದ್ಯೋಗಕ್ಕಾಗಿ ಕಾಯದೇ ತಮಗೆ ಇಷ್ಟವಾದ ರಂಗದಲ್ಲಿ ಸ್ವಯಂ ಉದ್ಯೋಗ ರೂಪಿಸಿಕೊಂಡು ಇತರೆ ನಿರುದ್ಯೋಗಿಗಳಿಗೆ ಉದ್ಯೋಗವನ್ನು ಸೃಷ್ಟಿಸುವಂತಾಗಬೇಕು. ಯುವಜನಕು ಕೌಶಲ ತರಬೇತಿಗಳನ್ನು ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು
ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಸಂಕಲ್ಪ ಮಾಡಬೇಕು
ಯುವಕರು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿ ಭವಿಷ್ಯ ಹಾಳು ಮಾಡಿಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಅರಿವುಂಟಾಗುವಂತೆ ಸಮಾಜಕ್ಕೆ ಸಂದೇಶಗಳನ್ನು ನೀಡುವಂತಾಗಬೇಕು, ಮಾದಕ ವಸ್ತುಗಳ ಬಳಕೆ, ಸಾಗಾಣಿಕೆದಾರರಿಗೆ ಜಾಮೀನು ಸಿಗುವುದಿಲ್ಲ
ಹಾಲಿನ ದರ ಏರಿಕೆ : ಸಿಎಂ ಸಿದ್ದರಾಮಯ್ಯ ನೀಡಿರುವ ಮುನ್ಸೂಚನೆಗೆ ಬೆಂಬಲ - ಶಾಸಕ ನಂಜೇಗೌಡ
ರಾಜ್ಯದಲ್ಲಿ ಹಾಲಿನ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿರುವ ಮುನ್ಸೂಚನೆಗೆ ಬೆಂಬಲ ವ್ಯಕ್ತಪಡಿಸಿರುವ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ, ಹಾಲು ಉತ್ಪಾದನಾ ವೆಚ್ಚ ಹೆಚ್ಚಳ ಹಾಗೂ ರೈತರ ಹಿತದೃಷ್ಟಿಯಿಂದ ದರ ಏರಿಕೆ ಅನಿವಾರ್ಯ ಎಂದಿದೆ.
ಮತ ಓಲೈಕೆಗೆ ಜನಾಂಗೀ ಘರ್ಷಣೆ ಒಳ್ಳೆಯದಲ್ಲ
ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಪೂರೈಸುವ ಎತ್ತಿನಹೊಳೆ ಯೋಜನೆ ಇನ್ನೊಂದು ವರ್ಷದಲ್ಲಿ ಶೇ.೧೦೦ರಷ್ಟು ಪೂರ್ಣಗೊಳ್ಳಲಿದೆ. ಎರಡೂ ಜಿಲ್ಲೆಗಳಿಗೆ ಪೈಪುಗಳ ಮೂಲಕ ನೀರು ಪೂರೈಕೆ ಮಾಡಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲಾಗುವುದು.
ಶಿಕ್ಷಕರು ಬಡ್ಡಿ ವ್ಯವಹಾರದಿಂದ ದೂರವಿರಬೇಕು
ಶಿಕ್ಷಣ ಹೆಚ್ಚಾದಂತೆ ಸಾಹಿತ್ಯ ಚಟುವಟಿಕೆಗಳು ಹೆಚ್ಚಾಗುತ್ತವೆ, ಇತ್ತೀಚಿಗೆ ಕನ್ನಡ ಭಾಷೆಯ ಬಗ್ಗೆ ಮಕ್ಕಳಿಗೆ ಹೆಚ್ಚಿನ ಪರಿಣಿತಿ ಇಲ್ಲವಾಗುತ್ತಿರುವುದರಿಂದ ಶಿಕ್ಷಕರು ಪರಿಣಾಮಕಾರಿಯಾಗಿ ಕನ್ನಡವನ್ನು ಬೋಧಿಸಿ ಮಕ್ಕಳನ್ನು ಸಮರ್ಥ ಕನ್ನಡಿಗರನ್ನಾಗಿಸಬೇಕು
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 184
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved