• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡದಿರಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಜಿಲ್ಲೆಯಲ್ಲಿರುವ ಪರಿಭಾವಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳನ್ನು ಈಗಾಗಲೇ ಕೈಗೊಳ್ಳುತ್ತಿರುವ ರೈತರ ಜಮೀನು ಜಂಟಿ ಸಮೀಕ್ಷೆ ಆಗಿ ತೀರ್ಮಾನ ಆಗುವವರೆಗೂ ಅವರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಮಾಡಬಾರದು
ಕಸ ಸಂಗ್ರಹಿಸುವ ರಾಣಿಯಮ್ಮ ಈಗ ನಗರಸಭೆ ಉಪಾಧ್ಯಕ್ಷೆ
ನಗರದ ವಿವಿಧೆಡೆ ಮನೆ ಬಾಗಿಲಿಗೆ ಭೇಟಿ ನೀಡಿ ಕಸ ಸಂಗ್ರಹಿಸುವ ಕಾಯಕವನ್ನು ನಿರ್ವಹಿಸುತ್ತಿರುವ ಶಾಂತಿನಗರದ ರಾಣಿಯಮ್ಮ ಸಚಿವ ಡಾ ಎಂ.ಸಿ.ಸುಧಾಕರ್ ಬೆಂಬಲಿತರಾಗಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ನಗರಸಭೆಯ ಉಪಾಧ್ಯಕ್ಷೆ ಹುದ್ದೆ ಎಸ್ಸಿ ಮಹಿಳೆಗೆ ಮೀಸಲಾಗಿದ್ದು, ಸಚಿವ ಸುಧಾಕರ್ ಬಣದಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ರೇಖಾ ಉಮೇಶ್ ಹಾಗೂ ರಾಣಿಯಮ್ಮಗೆ ಮಾತ್ರ ಅವಕಾಶವಿದ್ದು, ರಾಣಿಯಮ್ಮರಿಗೆ ಉಪಾಧ್ಯಕ್ಷೆ ಹುದ್ದೆ ಒಲಿದು ಬಂದಿದೆ
ಮಹಿಳೆಯನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳ ಬಂಧನ
ಮಹಿಳೆಯೊಬ್ಬಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಮಾಲೂರು-ಕೋಲಾರ ರಸ್ತೆಯ ಹುಂಗೆನಹಳ್ಳಿ ಗೇಟ್ ಬಳಿ ಮಹಿಳೆಯ ಶವವನ್ನು ಬಿಸಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪಟ್ಟಣದ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.
ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು
ಯಾವುದೇ ಫಲಾಪೇಕ್ಷೆ ಇಲ್ಲದೆ ವಿದ್ಯಾರ್ಥಿಗಳ ಏಳಿಗೆಯನ್ನೇ ಸದಾ ಬಯಸುತ್ತಾ, ಪುಸ್ತಕದ ಅಕ್ಷರ ಜ್ಞಾನವನ್ನು ಮಸ್ತಕದಲ್ಲಿ ಉಳಿಸುವಂತೆ ಮಾಡಿ ಶಿಕ್ಷಣದ ಮೌಲ್ಯಗಳೊಂದಿಗೆ ಬದುಕಿನ ಪಾಠಗಳನ್ನು ಕಲಿಸುವ ನಿಸ್ವಾರ್ಥ ಸೇವಕರೇ ಶಿಕ್ಷಕರು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರು ಶ್ರಮಿಸಬೇಕು.
‘ಚಿಣ್ಣರ ವನದರ್ಶನ’ ಉಚಿತ ಪ್ರವಾಸಕ್ಕೆ ಚಾಲನೆ
ಮುಂದಿನ ಪೀಳಿಗೆಗೆ ಜೀವ ಸಂಕುಲದ ಉಳಿವಿಗೆ ಪರಿಸರ ಸಂರಕ್ಷಣೆ ಅತಿ ಮುಖ್ಯ, ಗಿಡಮರಗಳು ಉಳಿದರೆ ಮಾತ್ರವೇ ಮನುಷ್ಯ ಉತ್ತಮ ಜೀವನ ನಿರ್ವಹಿಸಲು ಸಾಧ್ಯ ಎಂಬ ಸತ್ಯದ ಅರಿವಿದ್ದರೂ ನಾವಿಂದು ಪರಿಸರ ನಾಶಕ್ಕೆ ಕೈಹಾಕುತ್ತಿದ್ದೇವೆ. ಬಾಲ್ಯದಿಂದಲೇ ಪರಿಸರ ರಕ್ಷಣೆ ಅರಿವು ಮೂಡಿಸಬೇಕು.
ಯೋಜನೆಗಳ ಕುರಿತು ಜನತೆಗೆ ಅರಿವು ನೂಡಿಸಿ
ಸ್ಥಳೀಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಬೇಕು, ಹಕ್ಕಿ ಪಿಕ್ಕಿ ಜಾನಾಂಗಕ್ಕೆ ವಿದ್ಯಾರ್ಥಿ ವೇತನ, ಉಚಿತ ವಿದ್ಯಾಭ್ಯಾಸ ಇದೆ ಸಮಾಜ ಕಲ್ಯಾಣ ಇಲಾಖೆಯಿಂದ ಎಲ್ಲಾ ಸೌಲಭ್ಯಗಳು ಸಿಗುತ್ತದೆ, ಅವರಿಗೆ ಸರ್ಕಾರ ಸೌಲಭ್ಯಗಳ ಬಗ್ಗೆ ಅರಿವು ಇಲ್ಲ,
ರೋಗ್ಯ ರಕ್ಷಣೆಗೆ ಕ್ರೀಡೆ ಸಹಕಾರಿ
ಪ್ರತಿನಿತ್ಯ ನಮ್ಮ ದೈನಂದಿನ ಜೀವನದಲ್ಲಿ ನಡಿಗೆ ವ್ಯಾಯಾಮ ಯೋಗಾಸನ ಯಾವುದಾದರೂ ಒಂದು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ನಮ್ಮ ದೈಹಿಕ ಶಕ್ತಿ ಹೆಚ್ಚುವುದಲ್ಲದೆ ಮನಸ್ಸು ಉಲ್ಲಾಸವಾಗಿರುತ್ತದೆ. ಕ್ರೀಡಾಪಟುಗಳಿಗೆ ಸರ್ಕಾರದಿಂದ ನೆರವು ನೀಡಲಾಗುವುದು
ಕೇಂದ್ರ ಯೋಜನೆಗಳನ್ನು ಜನತೆಗೆ ತಲುಪಿಸಿ
ಬಡಜನರ, ದೀನದಲಿತರ, ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗುತ್ತದೆ, ಯೋಜನೆಯ ಸೌಲಭ್ಯ ಅರ್ಹರಿಗೆ ತಲುಪಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು,
ಕಾಮುಕ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸಲಿ
ತನ್ನ ೫ ಮೊಬೈಲ್‌ಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ವಿಡಿಯೋ ಮಾಡಿರುವ ಶಿಕ್ಷಕ ಮುನಿಯಪ್ಪನ ಕೃತ್ಯ ಶಿಕ್ಷಕ ವೃತ್ತಿಗೆ ಕಳಂಕ ತಂದಿದ್ದು, ಈ ಕೀಚಕನಿಗೆ ಕಠಿಣ ಶಿಕ್ಷೆಯನ್ನು ನೀಡುವ ಮೂಲಕ ಮುಂದೆ ಯಾರೂ ಇಂತಹ ಕೃತ್ಯ ನಡೆಯದಂತೆ ಎಚ್ಚರಿಕೆಯ ಗಂಟೆಯಾಗಬೇಕು.
ಕ್ರೀಡಾಪಟುಗಳು ಸೌಲಭ್ಯ ಬಳಸಿ ಸಾಧನೆ ಮಾಡಲಿ
ಮಕ್ಕಳಲ್ಲಿ ದೈಹಿಕ ಶಕ್ತಿ ಬಹಳ ಮುಖ್ಯ ಇಲ್ಲವಾದಲ್ಲಿ ಅನಾರೋಗ್ಯ ಕಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸರ್ಕಾರವು ಕ್ರೀಡೆಗಳನ್ನು ಉತ್ತೇಜಿಸಲು ಪ್ರತ್ಯೇಕ ಇಲಾಖೆ ಸ್ಥಾಪನೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಕ್ರೀಡೆಗಳಿಗೋಸ್ಕರ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದೆ ಅದನ್ನು ಕ್ರೀಡಾಪಟುಗಳು ಬಳಸಿಕೊಳ್ಳಬೇಕು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 184
  • next >
Top Stories
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved