• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ವ್ಯವಹಾರಿಕ ಭಾಷೆ ಕನ್ನಡವಾಗಿರಲಿ
ಕೋಲಾರ ಜಿಲ್ಲೆಯು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಗಡಿಪ್ರದೇಶದಿಂದ ಕೂಡಿದೆ, ಕನ್ನಡ ತೆಲುಗು ಮತ್ತು ತಮಿಳು ಭಾಷೆಗಳ ಮಿಶ್ರಣ ಇಲ್ಲಿದೆ. ನಾವು ಇಲ್ಲಿನ ಮಣ್ಣಿನಲ್ಲಿ ಹುಟ್ಟಿ ನೀರು ಕುಡಿದಿದ್ದೇವೆ. ಕನ್ನಡಕ್ಕೆ ಮತ್ತು ನೆಲಕ್ಕೆ ಪ್ರೀತಿ, ಗೌರವದಿಂದ ಕಾಣುವಂತೆ ಮಾಡುವುದು ನಮ್ಮ ಜವಾಬ್ದಾರಿಯಾಗಬೇಕು.
ಕನ್ನಡ ಭವನ ನಿರ್ಮಾಣಕ್ಕೆ ಜನವರಿಯಲ್ಲಿ ಗುದ್ದಲಿ ಪೂಜೆ
೨೫೦೦ ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ಅತಿ ಹೆಚ್ಚು ಜ್ಙಾನಪೀಠ ಪ್ರಶಸ್ತಿಗಳನ್ನು ಪಡೆದ ಗೌರವಕ್ಕೆ ಪಾತ್ರವಾಗಿದೆ. ಇಂತಹ ಭಾಷೆಯನ್ನು ಉಳಿಸಿ ಬೆಳೆಸಲು ಹಲವು ಮಹಾನೀಯರ ತ್ಯಾಗ ಇದೆ. ಗಡಿ ಭಾಗದಲ್ಲಿ ಕನ್ನಡ ಭಾಷೆಯನ್ನು ಕಟ್ಟಿ ಬೆಳೆಸುವುದು ಸುಲಭದ ಮಾತಲ್ಲ, ಸ್ವ ಇಚ್ಛೆಯಿಂದ ಕನ್ನಡ ಮಾತನಾಡಬೇಕು.
5 ಗ್ಯಾರಂಟಿ ಯೋಜನೆಗಳು ನಿಲ್ಲೋಲ್ಲ: ಸಚಿವ
ವಿಜಯಪುರ ವಕ್ಫ್ ವಿಚಾರವಾಗಿ, ರೈತರ ಜಾಗವನ್ನು ಯಾರೂ ಪಡೆಯುವುದಕ್ಕೆ ಸಾಧ್ಯವಿಲ್ಲ ಎನ್ನುವ ಬಗ್ಗೆ ಈಗಾಗಲೇ ಸಿಎಂ ಹಾಗೂ ಇಲಾಖೆ ಸಚಿವರು ಸ್ಪಷ್ಟಪಡಿಸಿದ್ದಾರೆ, ಕೋಲಾರ ಜಿಲ್ಲೆಯ ಮುದುವಾಡಿ ಶಾಲೆಯ ಜಾಗ ವಕ್ಫ್ ಬೋರ್ಡ್‌ ಮಂಜೂರಾಗಿರುವ ವಿಚಾರ ಕೈತಪ್ಪಿನಿಂದ ಅಥವಾ ಯಾರಿಂದಾದರೂ ಆಗಿದ್ದರೆ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ.
ಕನ್ನಡ ಅನ್ನದ ಭಾಷೆಯಾಗಬೇಕು
ದೇಶದಲ್ಲಿ ಕರ್ನಾಟಕ ಒಂದೇ ರಾಜ್ಯ ಹತ್ತುಕ್ಕೂ ಹೆಚ್ಚು ಭಾಷಿಕರು ನೆಮ್ಮದಿಯಿಂದ ಜೀವಿಸುತ್ತಿದ್ದಾರೆ. ಇಲ್ಲಿಗೆ ಬಂದ ಅನ್ಯಭಾಷಿಕರು ಅವರ ಪ್ರದೇಶ ಎಂಬಂತೆ ಬದುಕುತ್ತಿದ್ದಾರೆ. ನಮ್ಮ ಔದರ್ಯತೆಯಿಂದಾಗಿ ನಾವೇ ಪರಕೀಯರಾಗುವ ಸಂಭವ ಹೆಚ್ಚಾಗುತ್ತಿದೆ. ಇಲ್ಲಿಗೆ ಬರುವವರಿಗೆ ಕನ್ನಡವೇ ಅನ್ನದ ಭಾಷೆಯಾಗಬೇಕು.
ಭಾಷೆಗೂ ಭಾವನೆಗೂ ಅವಿನಾಭಾವ ಸಂಬಂಧವಿದೆ
ಭಾಷೆ ಎಂಬುವುದು ಭಾವನೆಗೆ ಸಂಬಂಧಿಸಿದ್ದಾಗಿದೆ. ಕನ್ನಡಕ್ಕೆ ಅನೇಕ ಸಮಸ್ಯೆಗಳು ಎದುರಾಗಿದ್ದು ಎಳೆಯ ತಲೆಮಾರುಗಳಲ್ಲಿ ಕನ್ನಡವನ್ನು ಕಡಿದು ಹಾಕುತ್ತಿದೆ. ಆಂಗ್ಲ ಮಾಧ್ಯಮದಲ್ಲಿ ಪ್ರಾರಂಭಿಕ ಶಿಕ್ಷಣ ಕ್ರಮ ಒತ್ತು ನೀಡುತ್ತಿರುವುದು ಅಪಾಯಕಾರಿ. ಕನ್ನಡದಲ್ಲೇ ಪ್ರಾಥಮಿಕ ಹಂತದವರೆಗೆ ಶಿಕ್ಷಣ ಕಡ್ಡಾಯವಾಗಲಿ.
ಜನರಲ್ಲಿ ಕಡಿಮೆಯಾಗದ ಪಟಾಕಿ ವ್ಯಾಮೋಹ
ಈ ಸಲ ಪಟಾಕಿ ಅಂಗಡಿಗೆ ಪರವಾನಗಿ ನೀಡಲು ಸರ್ಕಾರ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪಟಾಕಿ ಅಂಗಡಿಗಳ ಸಂಖ್ಯೆ ಕಡಿಮೆಯಾಗಿವೆ, ಇದರಿಂದ ತಪ್ಪಿಸಿಕೊಳ್ಳಲು ವರ್ತಕರು ನೆರೆಯ ತಮಿಳುನಾಡಿನ ಹೊಸೂರಿಗೆ ವಲಸೆ ಹೋಗಿದ್ದಾರೆ, ರಾಜ್ಯದ ಗಡಿ ಬಾಗದ ತಮಿಳುನಾಡಿನಲ್ಲಿ ನೂರಾರು ಪಟಾಕಿ ಅಂಗಡಿ ತಲೆ ಎತ್ತಿವೆ.
ರಾಜ್ಯದಲ್ಲಿ ಕೋಟ್ಯಾಂತರ ರು. ಅಭಿವೃದ್ಧಿ ಕಾಮಗಾರಿ ಚಾಲ್ತಿ: ಸಚಿವ ರಾಮಲಿಂಗಾರೆಡ್ಡಿ
ರಾಜ್ಯಾದ್ಯಂತ ಹಲವು ಕಡೆ ಹೊಸ ಆರ್ ಟಿಒ ಕಚೇರಿಗಳ ಕಟ್ಟಡ ಕಾಮಗಾರಿಗಳು ನಡೆಯುತ್ತಿರುವುದರ ಜೊತೆಗೆ ಚಾಲನಾ ತರಬೇತಿ ಟ್ರ್ಯಾಕ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿಯೂ ಚಾಲನಾ ತರಬೇತಿ ಟ್ರ್ಯಾಕ್ ನಿರ್ಮಿಸಲು ಸಚಿವ ಡಾ.ಎಂ.ಸಿ.ಸುಧಾಕರ್ ೩.೫ ಎಕರೆ ಜಮೀನು ಗುರುತಿಸಿದ್ದು, ಟ್ರ್ಯಾಕ್ ಕಾಮಗಾರಿ ಪ್ರಗತಿಯಲ್ಲಿದೆ. ತಾಲೂಕಿಗೆ ಅವಶ್ಯಕವಿರುವ ಬಸ್‌ಗಳ ವ್ಯವಸ್ಥೆಗಳನ್ನು ಮಾಡಿಕೊಡಲಾಗುವುದು.
ಜನರನ್ನು ಕಚೇರಿಗೆ ಅಲೆದಾಡಿಸದಂತೆ ಕೆಲಸ ಮಾಡಿ: ಶಾಸಕ ನಾರಾಯಣಸ್ವಾಮಿ
೨೬೬ ಗ್ರಾಮಗಳಲ್ಲಿ ಜೆಜೆಎಂ ಮೂಲಕ ಪ್ರತಿ ಮನೆಗೂ ಕುಡಿಯುವ ನೀರನ್ನು ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ೧೮೦ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ೪೨ ಗ್ರಾಮಗಳು ಟೆಂಡರ್ ನಲ್ಲಿವೆ. ಭಾವರಹಳ್ಳಿ, ಅಬ್ಬಿಗಿರಿಹೊಸಹಳ್ಳಿ ಮತ್ತು ಚಿಕ್ಕ ಹೊಸಹಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಹೊಸ ಬೋರ್ ವೆಲ್‌ಗಳನ್ನು ಕೊರೆಸಿ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುತ್ತದೆ.
ನಿವೃತ್ತ ಮುಖ್ಯ ಶಿಕ್ಷಕಿ ವರಲಕ್ಷ್ಮೀಗೆ ಶಾಲಾ ಸಿಬ್ಬಂದಿ ಸನ್ಮಾನ
ಶಿಕ್ಷಕರ ವೃತ್ತಿ ಪವಿತ್ರವಾದದ್ದು. ಅದನ್ನು ವರಲಕ್ಷ್ಮೀಯವರು ಉತ್ತಮವಾಗಿ ನಿಭಾಯಿಸಿ ತಮ್ಮದೇ ಆದ ವ್ಯಕ್ತಿತ್ವವನ್ನು ಹೊಂದಿದ್ದಾರೆ, ಅವರ ನಿವೃತ್ತಿ ಜೀವನ ಸುಖಕರವಾಗಿರಲಿ.
ಅಧಿಕಾರಿಗಳು ಸಂವೇದನಾಶೀಲರಾಗಿ ಕಾರ್ಯನಿರ್ವಹಿಸಿ: ಸಚಿವ ಕೃಷ್ಣಬೈರೇಗೌಡ
ಪೈಕಿ ಪಹಣಿ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಅಧಿಕವಾಗಿದ್ದು, ಹಲವು ಪ್ರಕರಣಗಳಲ್ಲಿ ಒಂದು ಸರ್ವೇ ನಂಬರ್‌ನಲ್ಲಿ ೫೦ ರಿಂದ ೧೦೦ ಜನರ ಹೆಸರುಗಳು ಇದ್ದು, ಕನಿಷ್ಠ ಕಲಂ ೩ ಮತ್ತು ೯ರ ನಡುವೆ ತಾಳೆ ಇರುವ ಪ್ರಕರಣಗಳಲ್ಲಿ ಸರ್ಕಾರವೇ ಕ್ಯಾಂಪೇನ್ ಮೂಲಕ ಪೋಡಿ ಮಾಡಿಕೊಡಲು ಸಿದ್ಧವಿದೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 199
  • next >
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved