• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸಿಸಿ ಬ್ಯಾಂಕ್‌ ಸಾಲ ಸಿಗದೆ ಸಹಕಾರ ಸಂಘಕ್ಕೆ ಹಿನ್ನಡೆ
ರೈತರಿಗೆ ಕೆಸಿಸಿ ಸಾಲ ಮಹಿಳಾ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಆರ್ಥಿಕವಾಗಿ ಬಲಿಷ್ಠ ಗೊಳ್ಳಬೇಕು, ಡಿಸಿಸಿ ಬ್ಯಾಂಕಿನ ಸಹಕಾರದಿಂದ ರೈತರು ಹಾಗೂ ಮಹಿಳಾ ಸಂಘಗಳಿಗೆ ಸಾಲವನ್ನು ವಿತರಣೆ ಮಾಡಲಾಗುತ್ತಿತ್ತು, ಈಗ ನೀಡುತ್ತಿಲ್ಲ
ಅನ್ನಭಾಗ್ಯ ಯೋಜನೆಯಲ್ಲಿ ಅನರ್ಹರು ಹೊಂದಿರುವ ಬಿಪಿಎಲ್ ಕಾರ್ಡ್‌ಗಳಿಗೆ ಆಹಾರ ಇಲಾಖೆ ಕತ್ತರಿ
ಅಕ್ರಮ ಪಡಿತರ ಕಾರ್ಡ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲು ಒಂದಲ್ಲಾ ಒಂದು ಕಾರ್ಡುದಾರರ ಲೋಪಗಳನ್ನು ಪತ್ತೆ ಮಾಡಲು ಇಲಾಖೆ ಮುಂದಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುಗಳಲ್ಲಿರುವ ಸದಸ್ಯರು ಕೆವೈಸಿ ಮಾಡಿಸದಿದ್ದರೆ ಅಂತಹವರ ಕಾರ್ಡ್‌ ರದ್ದಾಗಲಿದೆ.
ಕ್ರೀಡೆ ಹೊಸ ಚೈತನ್ಯ ನೀಡುತ್ತದೆ
ಕ್ರೀಡೆ ಪರಸ್ಪರರಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುವುದಲ್ಲದೆ,ಒತ್ತಡ ನಿಯಂತ್ರಣಕ್ಕೆ ಅವಕಾಶ ಮಾಡಿಕೊಡುತ್ತದೆ. ಪ್ರತಿ ದಿನವೂ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳುವ ಶಿಕ್ಷಕರು ಮಾನಸಿಕ ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ.
ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಿ
ಶಿಕ್ಷಕರು ಸರ್ಕಾರ ಹಾಗೂ ದಾನಿಗಳ ಸಹಕಾರ ಪಡೆದು ಶಾಲಾ ಕಾಲೇಜುಗಳ ಕಟ್ಟಡಗಳು ನಿರ್ಮಿಸಿ, ಮೂಲಭೂತ ಸೌಲತ್ತುಗಳನ್ನು ಒದಗಿಸಿ, ಶಾಲೆಗೆ ಬರುವ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಗುಣಾತ್ಮಕವಾದ ಶಿಕ್ಷಣವನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು.
ಗಲ್ಲಿ ಗಲ್ಲಿಗಳಲ್ಲಿ ವಿವಿಧ ರೂಪದ ಗಣಪನ ಆರಾಧನೆ
ಈ ಬಾರಿಯ ವಿಶೇಷ ಎಂದರೆ ಪಟ್ಟಣದ ರಂಗಾರಸ್ತೆ ವೃತ್ತದಲ್ಲಿ ಶ್ರೀ ರಾಮಜನ್ಮಭೂಮಿ ಗಣೇಶ ಪ್ರತಿಷ್ಠಾಪಿಸಿದ್ದು ಅಯೋಧ್ಯೆ ಶ್ರೀರಾಮ ಮಂದಿರದ ಮುಂಭಾಗದಲ್ಲಿ ವೀರಾಜಮಾನನಾಗಿ ಕುಳಿತಿದ್ದರೆ ಮಂದಿರದ ಮೇಲೆ ಬಿಲ್ಲುಧಾರಿಯಾಗಿ ಶ್ರೀರಾಮಚಂದ್ರನ ಮೂರ್ತಿ ಇದೆ.
ಪ್ರಜಾಪ್ರಭುತ್ವ ದಿನವನ್ನು ಹಬ್ಬದಂತ ಆಚರಿಸಬೇಕು
ಸಂವಿಧಾನದ ಮಹತ್ವವನ್ನು ಸಾರುವ ಈ ಬೃಹತ್ ಕಾರ್ಯಕ್ರಮದಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವ ಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಬಹಳ ಅವಶ್ಯಕ
ಗಣಪನ ಪೂಜಿಸಿ ಭಕ್ತಿಯಲ್ಲಿ ಮಿಂದೆದ್ದ ಜನತೆ
ಜನತೆ ಸರ್ಕಾರ ರೂಪಿಸಿದ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಿ ಹಬ್ಬ ಆಚರಿಸಿದರು. ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ವಿವಿಧ ರೀತಿಯ ದೃಶ್ಯಗಳನ್ನು ನಿರ್ಮಿಸಿ ಬಗೆ ಬಗೆಯ ಬೃಹದಾಕಾರ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಿದರು.
ಸಮುದಾಯ ಭವನ ನಿರ್ಮಾಣಕ್ಕೆ ಧಗ್ರಾ ನೆರವು
ಜಿಲ್ಲೆಯಲ್ಲಿ ಧಗ್ರಾ ಯೋಡನೆಯಡಿ ನೂರಾರು ಸಾಮಾಜಿಕ ಕಾರ್ಯಗಳನ್ನು ನಡೆಸಲಾಗಿದೆ. ಅನಾಥರು, ಸಂಕಷ್ಟದಲ್ಲಿ ಇರುವವರಿಗೆ ಮಾಸಾಶನ, ಕೆರೆಗಳ ಪುನಶ್ಚೇತನ, ಪರಿಸರ ಕಾಳಜಿಯಿಂದ ಗಿಡನೆಡುವ ಕಾರ್ಯಕ್ರಮ, ಶುದ್ದ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ಶಾಲೆಗಳಿಗೆ ನೆರವು ನೀಡಲಾಗಿದೆ.
ಕೋಲಾರದ ವಿವಿಧೆಡೆ ವರ್ಣಮಯ ಗಣೇಶೋತ್ಸವ
ಭಜರಂಗದಳ ಸಂಘಟನೆಯ ಯುವಕರು, ಬಾಲಗಂಗಾಧರ ತಿಲಕ್ ವಿನಾಯಕ ವಿಸರ್ಜನಾ ಸಮಿತಿ ನೇತೃತ್ವದಲ್ಲಿ ನಗರದ ಗಾಂಧಿವನದಲ್ಲಿ ಧರ್ಮರಕ್ಷಣೆ, ಸೌಹಾರ್ದತೆಯ ತಿರುಮಲ ಬಾಲಾಜಿ ಗಣಪನ ಬೃಹತ್ ಮೂರ್ತಿಯನ್ನಿಟ್ಟು, ಜತೆಯಲ್ಲಿ ಒಂದು ಕಡೆ ನೃತ್ಯ ಗಣಪ, ಮತ್ತೊಂದುಕಡೆ ಸಿಂಹಾಸನಾರೂಢ ಗಣಪನನ್ನಿಟ್ಟು ಪೂಜಿಸಿದರು.
ಪಿಎಂ 15 ಅಂಶ ಕಾರ್ಯಕ್ರಮ ಅನುಷ್ಠಾನಗೊಳಿಸಿ
ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳು ಸಮರ್ಪಕ ಬಳಕೆ ಆಗಬೇಕು. ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು. ಮೀನುಗಾರಿಕೆ ಇಲಾಖೆಯಿಂದ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ಬಲೆ ಹಾಗೂ ಇತ್ಯಾದಿ ಅಗತ್ಯ ಉಪಕರಣಗಳನ್ನು ನೀಡಲಾಗಿದೆ
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 184
  • next >
Top Stories
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved