• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಶು ಆಹಾರ ದರ ಇಳಿಸಿ ಹೈನೋದ್ಯಮ ಉಳಿಸಿ
ಇತ್ತೀಚಿನ ದಿನಗಳಲ್ಲಿ ರಾಸುಗಳನ್ನು ಸಾಕುವುದು ತುಂಬಾ ಕಷ್ಟವಾಗಿದೆ. ಪಶುಆಹಾರ ಸೇರಿದಂತೆ ಹಿಂಡಿ, ಬೂಸಾಗಳ ಬೆಲೆ ಹೆಚ್ಚಾಗಿದೆ. ಇದರಿಂದ ಹಸು ಸಾಕಾಣಿಕೆಯಲ್ಲಿ ಬಡವರಿಗೆ ತುಂಬಾ ಅನನುಕೂಲವಾಗಿದೆ. ಈ ನಿಟ್ಟಿನಲ್ಲಿ ಒಕ್ಕೂಟದ ಅಧ್ಯಕ್ಷರು ಸರ್ಕಾರದ ಗಮನ ಸೆಳೆದು ಪಶು ಆಹಾರ ಬೆಲೆ ಕಡಿಮೆಗೊಳಿಸಸಲು ಕ್ರಮ ಕೈಗೊಳ್ಳಬೇಕು.
ಸಾವಿರ ರೈತರಿಗೆ ಉಚಿತ ನೇಗಿಲು ವಿತರಣೆ
ಮುಂಬರುವ ಫೆಬ್ರವರಿಯಲ್ಲಿ ರಾಜ್ಯ ಒಕ್ಕಲಿಗರ ಜಾಗೃತಿ ಸಂಘದಿಂದ ತಾಲೂಕಿನಲ್ಲಿ ಎತ್ತುಗಳ ಬಳಸಿ ಉಳುಮೆ ಮಾಡುವ ರೈತರನ್ನು ಗುರುತಿಸಿ ಅವರಿಗೆ ಉಚಿತವಾಗಿ ನೇಗಿಲು ನೀಡಲಾಗುವುದು. ರೈತರು ಟ್ರ್ಯಾಕ್ಟರ್ ಬಳಸುತ್ತಿದ್ದಾರೆ. ಇದರಿಂದ ನಮ್ಮ ಪೂರ್ವಿಕರು ಉಳಿಸಿಕೊಂಡು ಬಂದಿರುವ ಪದ್ಧತಿಗಳು ನಶಿಸಿ ಹೋಗುತ್ತಿವೆ.
ಭೂ ಬ್ಯಾಂಕ್‌ : 11 ಸ್ಥಾನ ‘ಕೈ’ ವಶ
ಬಂಗಾರಪೇಟೆ ಕೃಷಿ ಬ್ಯಾಂಕ್‌ ಚುನಾವಣೆಯಲ್ಲಿ ಕಾಂಗ್ರೆಸ್ ಹ್ಯಾಟ್ರಿಕ್‌ ಸಾಧಿಸುವುದನ್ನು ತಡೆಗಟ್ಟಲು ಬಿಜೆಪಿ, ಜೆಡಿಎಸ್ ಮೈತ್ರಿ ಕೂಟದ ನಾಯಕರು ಭಾರಿ ಪ್ರಯತ್ನಗಳನ್ನು ನಡೆಸಿದ್ದರು. ಆದರೆ ಯಾವುದೇ ತಂತ್ರಗಳು ಫಲಿಸಲಿಲ್ಲ. ಇದಲ್ಲದೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಎದುರು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲೂ ಎನ್‌ಡಿಎ ನಾಯಕರಿಗೆ ಸಾಧ್ಯವಾಗಲಿಲ್ಲ.
ವಿಶೇಷಚೇತನರಲ್ಲಿ ಆತ್ಮವಿಶ್ವಾಸ ತುಂಬಬೇಕು
ವಿಕಲಚೇತನರು ಎಂದಾಕ್ಷಣ ಕೈಲಾಗದವರು ಎಂರ್ಥವಲ್ಲ. ಅವರಲ್ಲಿಯೂ ವಿಶೇಷ ಸಾಮರ್ಥ್ಯವಿರುತ್ತದೆ. ಸೋಮಾರಿಗಳಾಗದೇ ನಿರಂತರ ಶ್ರಮವಹಿಸುವ ಮೂಲಕ ಸಾಧನೆಯ ಹಾದಿ ಹಿಡಿಯಬೇಕು. ವಿಕಲಾಂಗರಾದ ಅದೆಷ್ಟೊ ಮಂದಿ ಕೆಎಎಸ್, ಐಎಎಸ್ ಸೇರಿದಂತೆ ಕ್ರಿಡಾ ಕ್ಷೆತ್ರದಲ್ಲೂ ಸಾಸಿ ದೇಶ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾರೆ
ಜಿಪಂ ತೆರಿಗೆ ಶೇ.೫೨.೫೩ ರಷ್ಟು ಸಂಗ್ರಹ
ಕೋಲಾರ-ಮಾಲೂರು ತಾಲ್ಲೂಕುಗಳಲ್ಲಿ ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಲಾಗಿದೆ. ಎರಡು ತಾಲ್ಲೂಕಿನ ವಿವಿಧ ಕಡೆ ಕೈಗಾರಿಕೆಗಳು ಹೆಚ್ಚಾಗಿರುವುದರಿಂದ ತೆರಿಗೆಯು ಹೆಚ್ಚಾಗಿ ವಸೂಲಾತಿಯಾಗಿದೆ. ಜಿಲ್ಲೆಯಲ್ಲಿ ಅಂತರ್ಜಲ ಅಭಿವೃದ್ದಿ ಪಡೆಸುವ ದಿಸೆಯಲ್ಲಿ ಜಲಮೂಲಗಳನ್ನು ಅಭಿವೃದ್ದಿಪಡಿಸಲು ೧೫೫ ಗ್ರಾಮಗಳನ್ನು ಗುರುತಿಸಲಾಗಿದೆ.
ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕುವೆಂಪು
ಕುವೆಂಪು ಅವರು ವರಕವಿ ಬೇಂದ್ರೆ ಯವರಿಂದ ಯುಗದ ಕವಿ ಜಗದ ಕವಿ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ಜ್ಞಾನಪೀಠ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಕೊಡಮಾಡುವ ಕರ್ನಾಟಕ ರತ್ನ, ಹಾಗೂ ಪಂಪ ಪ್ರಶಸ್ತಿ ಪುರಸ್ಕೃತರು.
ಅಡುಗೆ ಕೋಣೆಯಲ್ಲೇ ಅಂಗನವಾಡಿ ಕೇಂದ್ರ
ಈ ಹಿಂದೆ ಸಹ ಸರ್ಕಾರಿ ಶಾಲೆಯ ಕಟ್ಟಡವನ್ನು ಕೇಂದ್ರಕ್ಕೆ ಬಳಕೆ ಮಾಡಲಾಗುತ್ತಿತ್ತು. ಅದು ಸಂಪೂರ್ಣವಾಗಿ ಶಿಥಿಲಗೊಂಡು ಬೀಳುವ ಹಂತಕ್ಕೆ ತಲುಪಿದ ಹಿನ್ನೆಲೆಯಲ್ಲಿ ಮೂರು ವರ್ಷಗಳ ಹಿಂದೆ ತಾತ್ಕಾಲಿಕವಾಗಿ ಪಕ್ಕದಲ್ಲೇ ಇದ್ದಂತಹ ಅಡುಗೆ ಕೋಣೆಗೆ ಕೇಂದ್ರವನ್ನು ಸ್ಥಳಾಂತರಿಸಲಾಯಿತು. ಆದರೆ ಹೊಸ ಕಟ್ಟಡ ನಿರ್ಮಿಸಲೇ ಇಲ್ಲ
ವಾಲ್ಮೀಕಿ ಭವನ ತಡೆಯಾಜ್ಞೆ ತೆರವಿಗೆ ಒತ್ತಾಯ
ದಲಿತರ ಅಭಿವೃದ್ಧಿಗೆ ಹಾಗೂ ಸಮುದಾಯದ ಕಾರ್ಯಕ್ರಮಗಳಿಗೆ ಭವನಗಳು ಸಹಕಾರಿಯಾಗುತ್ತವೆ. ಆದರೆ ಕೆಲವರು ಭವನ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದಾರೆ. ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ ಉಳ್ಳವರು ಅನಧಿಕೃತ ಖಾತೆಗಳನ್ನು ಮಾಡಿಕೊಂಡು ಬಡವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆಂಬ ಆರೋಪಗಳಿವೆ.
ಟೈಲರ್‌ಗಳಿಗೆ ಸಹಾಯಹಸ್ತ ಯೋಜನೆಯಡಿ ಸೌಲಭ್ಯ
ಈ ಹಿಂದೆ ಟೈಲರ್ಸ್‌ ಹೊಲಿಯುವ ಬಟ್ಟೆಗಳಿಗೆ ಬಹಳ ಬೇಡಿಕೆ ಇತ್ತು. ಆದರೆ ಈಗ ರೆಡಿಮೇಡ್‌ ಬಟ್ಟೆಗಳಿಂದ ಟೈಲರ್ಸ್‌ ವೃತ್ತಿಗೆ ಕುತ್ತು ಬಂದಿದೆ. ಅತಿ ಹೆಚ್ಚು ಬಡವ ಅಥವಾ ಮಧ್ಯಮ ವರ್ಗದವರಿರುವ ಟೈಲರ್ಸ್‌ ಇದರಿಂದ ಜೀವನ ನಿರ್ವಹಣೆಗೆ ತೊಂದರೆ ಅನುಭವಿಸಬೇಕಾಗಿ ಬಂದಿದೆ. ಆದ್ದರಿಂದ ಟೈಲರ್‌ಗಳಿಗೆ ಸೌಲಭ್ಯ ಕಲ್ಪಿಸುವ ಅಗತ್ಯವಿದೆ.
ಮಕ್ಕಳಿಗೆ ಕಾನೂನು ಅರಿವು ಅಗತ್ಯ
ಮಕ್ಕಳಿಗೆ ಕಾನೂನು ಅರಿವು ಮೂಡಿಸುವುದು ಅತ್ಯಗತ್ಯವಿದೆ. ಮಕ್ಕಳ ಸ್ವಭಾವ ಇಂದು ಅಪಾಯದಲ್ಲಿದೆ. ಕುವೆಂಪು ಅವರನ್ನು ನಾವು ಮಕ್ಕಳ ದೃಷ್ಟಿಯಿಂದ ತಿಳಿದುಕೊಳ್ಳುವ ಅವಶ್ಯಕತೆ ಇದೆ ಕಾನೂನಿನಲ್ಲಿರುವ ಶಿಕ್ಷೆ ಹಾಗೂ ದಂಡದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಬೇಕು. ಆಗ ಅಪರಾಧ ಮಾಡಲು ಹಿಂದೇಟು ಹಾಕುತ್ತಾರೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 224
  • next >
Top Stories
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved