• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಸ್ಥನದಿಂದ ಕೊತ್ತೂರು ಅನರ್ಹಗೊಳಿಸಲು ಆಗ್ರಹ
ಶಾಸಕ ಕೊತ್ತೂರು ಜಿ ಮಂಜುನಾಥ್ ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದಿದ್ದರೂ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆ ಧರ್ಪ ತೋರಿಸುತ್ತಿದ್ದಾರೆ. ಅಸಭ್ಯ ವರ್ತನೆ, ತೋರಿ ಕೀಳು ಮಟ್ಟದ ಪದಗಳಿಂದ ಅವರನ್ನು ನಿಂದಿಸುವುದು ಸರ್ವೇ ಸಾಮಾನ್ಯವಾಗಿದೆ
.ಅಲ್ಪಸಂಖ್ಯಾತರಿಗೆ ಸರ್ಕಾರದ ಸೌಲಭ್ಯ ತಲುಪಿಸಬೇಕು
ಅಲ್ಪಸಂಖ್ಯಾತರಿಗಾಗಿ ಲಭ್ಯವಿರುವ ಯೋಜನೆಗಳ ಮತ್ತು ಸೌಲಭ್ಯಗಳ ಕುರಿತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಯಲ್ಲಿ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ವಿವರ ಲಭ್ಯವಿರುತ್ತದೆ. ನೀವು ಕಾಳಜಿ ವಹಿಸಿ ಇಂತಹ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು.
ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ‘ಸುಜ್ಞಾನ ನಿಧಿ’
ಮಕ್ಕಳ ಭವಿಷ್ಯಕ್ಕಾಗಿ ಶ್ರಮಿಸುವ ಪೋಷಕರ ಅಭಿಲಾಷೆಗೆ ಪೂರಕವಾಗಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಈ ಸುಜ್ಞಾನ ನಿಧಿ ಯೋಜನೆ ಕಾರ್ಯಕ್ರಮ ನಡೆಯುತಿದೆ. ಇದರ ಉಪಯೋಗವನ್ನು ಪೋಷಕರು ಹಾಗೂ ಮಕ್ಕಳು ಪಡೆದುಕೊಳ್ಳಬೇಕು.
ಅನ್ನಭಾಗ್ಯ ಯಶಸ್ಸಿಗೆ ವಿತರಕರ ಸಹಕಾರ ಅಗತ್ಯ
ಸರ್ಕಾರದ ಎಲ್ಲಾ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ, ಹಸಿದವರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆಯ ರೂವಾರಿಗಳಾಗಿರುವ ಪಡಿತರ ವಿತರಕರು ಸಮಯ ಪ್ರಜ್ಞೆಯಿಂದ ತಾಲೂಕಿನಲ್ಲಿ ಯಾವುದೇ ಲೋಪಗಳಿಲ್ಲದಂತೆ ನಡೆದುಕೊಳ್ಳಬೇಕು.
ಮಕ್ಕಳ ಸುಪ್ತ ಪ್ರತಿಭೆ ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಉದ್ದೇಶ: ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಲಾ
ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅವರ ಸರ್ವಾಂಗೀಣ ಬೆಳವಣಿಗೆಗೆ ಅವಕಾಶ ಕಲ್ಪಿಸುವುದು ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ಚಂದ್ರಕಲಾ ಹೇಳಿದರು.
ಶಿಕ್ಷಣಕ್ಕೆ ಜಿಡಿಪಿಯ ಶೇ.೬ರಷ್ಟು ಅನುದಾನ ಮೀಸಲಿಡಬೇಕು
ಶಿಕ್ಷಣದ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ವೃದ್ಧಿ ಸಾಧಿಸಬಹುದು. ಆರ್ಥಿಕತೆಯಲ್ಲಿ ಭಾರತ ಈಗ ವಿಶ್ವದಲ್ಲಿ ೫ನೇ ಸ್ಥಾನ. ಇನ್ನು ಕೆಲ ವರ್ಷಗಳಲ್ಲಿ ಮೂರನೇ ಸ್ಥಾನಕ್ಕೇರಲಿದೆ. ಬೆವರು ಹರಿಸದೆ ಶ್ರಮ ಹಾಕದೆ ಯಾವುದೇ ಸಾಧನೆ ಮಾಡಲು ಅಸಾಧ್ಯ
ಮಡಿವಾಳ ಜನಾಂಗವನ್ನು ಎಸ್ಸಿ ಪಟ್ಟಿಗೆ ಸೇರಿಸಲಿ
ಸಂಪರ್ಕ ಸಂವಹನದ ಕ್ರಾಂತಿಯ ಫಲದಿಂದ ಹಿಂದುಳಿದ ಸಮಾಜದ ಅಭಿವೃದ್ಧಿಯ ಹಾದಿ ಸುಗಮವಾಗಿದೆ. ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯಾಭ್ಯಾಸದಲ್ಲಿ ಮಡಿವಾಳ ಸಮುದಾಯವು ಎಲ್ಲರಂತೆ ಮುಂಚೂಣಿಗೆ ಬರಲು ಶ್ರಮಿಸಬೇಕು.
ಕೋಚಿಮುಲ್‌ನ 4 ಯೋಜನೆಗಳ ಅನುಷ್ಠಾನ ಕ್ರಮ
ಒಕ್ಕೂಟವು ಈಗಾಗಲೇ ೧.೪೦ ಲಕ್ಷ ಲೀಟರ್‌ ಹಾಲನ್ನು ನಿತ್ಯ ಸಂಗ್ರಹಿಸಲಾಗುತ್ತಿದ್ದು, ದಾಖಲೆಯ ೨ ಲಕ್ಷ ಲೀ.ಹಾಲು ಸಂಗ್ರಹದ ಗುರಿ ನಮ್ಮ ಮುಂದಿದೆ. ಶಾಸಕ ನಂಜೇಗೌಡರ ಮರ‍್ಗರ‍್ಶನದಲ್ಲಿ ಈಗಾಗಲೇ ೫೦ ಸಾವಿರ ರು.ನೀಡಲಾಗುತ್ತಿದ್ದ ರಾಸು ವಿಮೆ ಪರಿಹಾರ ಮೊತ್ತವನ್ನು ೭೦ ಸಾವಿರಕ್ಕೆ ಹೆಚ್ಚಾಸಲಾಗಿದೆ.
ಮಹಿಳಾ ಕಾಲೇಜು ಕಟ್ಟಡ ಕಾಮಗಾರಿ ತಾತ್ಕಾಲಿಕ ಸ್ಥಗಿತ
ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿದ್ಯಾರ್ಥಿಗಳು ಒಡಾಡಲೂ ಜಾಗ ಇರಲ್ಲ. ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು. ಮುಂದೆ ನೀಡುವ ಪ್ಲಾನ್ ಪ್ರಕಾರವೇ ಕಟ್ಟಡ ಕಟ್ಟಬೇಕು. ಅಲ್ಲಿ ತನಕ ಕೆಲಸ ನಿಲ್ಲಿಸಲು ಸೂಚನೆ.
ತಾಪಮಾನ ಸಮತೋಲನ ಕಾಪಾಡಲು ಗಿಡ ಬೆಳೆಸಿ
ಈಗ ಗುಜಾರತ್‌ನಲ್ಲಿ ಆಗುತ್ತಿರುವ ಜಳಪ್ರಳಯ, ಆಂಧ್ರ ಪ್ರದೇಶದಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯದಿಂದ ಜನರು ಅನೇಕ ಕಷ್ಟಗಳನ್ನು ಅನುಭವಿಸುತ್ತಿದ್ದಾರೆ, ಹವಾಮಾನ ಸಮತೋಲನ ಕಾಪಾಡಬೇಕಾದರೆ ಪ್ರತಿಯೊಬ್ಬರು ಮನೆಗೊಂದು ವೃಕ್ಷವನ್ನು ಬೆಳೆಸಬೇಕು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 184
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved