ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸದೃಢ ಮಕ್ಕಳು ದೇಶದ ಅಮೂಲ್ಯ ಆಸ್ತಿ
ಮಗು ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮಕ್ಕೆ ಸೇರಿದ್ದರೂ ಅದು ಆ ದೇಶದ ಅಮೂಲ್ಯವಾದ ಆಸ್ತಿಯಾಗಿದೆ. ನಾಮ ಮಾತ್ರಕ್ಕೆ ಮಗು ಇದ್ದರೆ ಅದು ದೇಶದ ಆಸ್ತಿಯಾಗಲಾರದು. ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿದ್ದಾಗ ಮಾತ್ರ ಆ ಮಗು ದೇಶದ ಆಸ್ತಿ, ಸಂಪತ್ತಾಗಲು ಸಾಧ್ಯ.
ಶಿಕ್ಷಕರಿಗೆ ಕರ್ತವ್ಯದಲ್ಲಿ ಬದ್ಧತೆ ಇರಬೇಕು
ಶಿಕ್ಷಕರು ವೃತ್ತಿಯ ಘನತೆ ಕಾಪಾಡಲು ಬದ್ಧತೆಯಿಂದ ಕೆಲಸ ಮಾಡಬೇಕು. ಕೋಲಾರ ಕರ್ಮಭೂಮಿಯಾಗಿದೆ ಮತ್ತು ಇದು ನನ್ನ ಪುಣ್ಯಭೂಮಿಯೂ ಹೌದು ಎನ್ನುತ್ತಾರೆ ಕೋಲಾರದಲ್ಲಿ 25 ವರ್ಷ ಸೇವೆಸಲ್ಲಿಸಿದ ಬಿಇಒ ಕನ್ನಯ್ಯ.
ಗಣೇಶ ಹಬ್ಬಕ್ಕೆ ಮೂರ್ತಿಗಳ ಸಿದ್ಧತೆಯಲ್ಲಿ ಕಲಾವಿದರು
ಕಲಿತಿರುವ ಕಲೆ ಬಿಡಬಾರದೆಂದು ಹಬ್ಬದ ಸಮಯದಲ್ಲಿ ಮಾತ್ರ ಕೆಲವು ಕುಟುಂಬಗಳು ಗಣೇಶ ಮೂರ್ತಿ ತಯಾರು ಮಾಡುತ್ತವೆ. ಬೇರೆ ಸಮಯದಲ್ಲಿ ಬೇರೆ ಬೇರೆ ಕೆಲಸಗಳನ್ನು ಮಾಡಿ ಜೀವನ ಸಾಗಿಸುತ್ತಾರೆ. ಗಣೇಶ ಮೂರ್ತಿ ತಯಾರಿಕೆಗೆ ಜಾಗ ಮತ್ತು ಮಣ್ಣಿನ ಸಮಸ್ಯೆ ಎದುರಿದೆ ಎನ್ನುತ್ತಾರೆ ಮೂರ್ತಿ ತಯಾರಕರು
ಅಧಿಕಾರಿವಿದ್ದಾಗ ಮಾಡಿದ ಕೆಲಸಗಳೇ ಶಾಶ್ವತ
ಅಧಿಕಾರ ಶಾಶ್ವತವಲ್ಲ ನಾವು ಮಾಡಿದ ಕೆಲಸ ಕಾರ್ಯಗಳೇ ಶಾಶ್ವತವಾಗಿರುತ್ತದೆ. ಅಧಿಕಾರಿಗಳಿಗೆ ವರ್ಗಾವಣೆ ನಿವೃತ್ತಿ ಸಹಜ. ಆದರೆ ಅಧಿಕಾರ ಅವಧಿಯಲ್ಲಿ ಮಾಡಿರುವ ಕೆಲಸ ಕಾರ್ಯಗಳು ಶಾಶ್ವತವಾಗಿರುತ್ತವೆ. ಆಗ ಜನತೆ ಅಂತಹ ಅಧಿಕಾರಿಗಳನ್ನು ನೆನಪಿಸಿಕೊಳ್ಳುತ್ತಾರೆ
ಮಕ್ಕಳು ಸಮಾಜದ ಆಸ್ತಿಯಾಗಲು ಶಿಕ್ಷಣ ನೀಡಿ
ಸಮಾಜದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವಂತ ಸಮುದಾಯಕ್ಕೆ ಎಲ್ಲ ಮೂಲಭೂತ ಸೌಲಭ್ಯಗಳು ಅವಶ್ಯಕವಿದೆ, ಆದರೆ ತಿಗಳ ಸಮುದಾಯಕ್ಕೆ ನಿರೀಕ್ಷಿತ ಸೌಲಭ್ಯಗಳು ಸಿಗದಿರುವುದ ವಿಷಾದನೀಯ ಸಂಗತಿ. ಸಮುದಾಯವರು ತಮ್ಮ ಮಕ್ಕಳಿಗೆ ಶಾಶ್ವತ ಆಸ್ತಿ ನೀಡಲು ಶೈಕ್ಷಣಿಕವಾಗಿ ಪ್ರೋತ್ಸಾಹಿಸಿ
ಜಿಲ್ಲಾದ್ಯಂತ ಕೊನೆ ಶ್ರಾವಣ ಶನಿವಾರದ ಸಂಭ್ರಮ
ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದಿದ್ದು, ನಗರದ ಆಂಜನೇಯಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು., ಉಳಿದಂತೆ ನಗರದ ಪಂಚಮುಖಿ ಆಂಜನೇಯ, ಶನೇಶ್ವರ ಮತ್ತಿತರ ದೇವಾಲಯಗಳಲ್ಲಿ ವಿಶೇಷತೆ ಇತ್ತು.
ಮಹಿಳೆಯನ್ನು ನೋಡುವ ದೃಷ್ಟಿ ಬದಲಾಗಿಲ್ಲ
ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಕೆಲವೊಮ್ಮೆ ಕುಟುಂಬದ ಬಡತನದಿಂದಾಗಿ, ಅಥವಾ ಯಾವುದೋ ಆಸೆ ಆಮೀಷಗಳಿಗೆ ಒಳಗಾಗಿ ಹದಿಹರೆಯದ ವಯಸ್ಸಿನಲ್ಲಿ ವಿವಾಹ ಮಾಡಲಾಗುತ್ತಿರುವುದು ಅತ್ಯಂತ ದೂರದೃಷ್ಟಕರ
ಆತ್ಮ ಯೋಜನೆ ಸಮರ್ಪಕ ಅನುಷ್ಠಾನ ಮಾಡಿ
ಕೃಷಿ ಚಟುವಟಿಕೆಗಳಲ್ಲಿ ಹೆಚ್ಚು ಇಳುವರಿ ತೆಗೆಯುವ ನಿಟ್ಟಿನಲ್ಲಿ ರೈತರಿಗೆ ವಿವಿಧ ರೀತಿಯ ತರಬೇತಿ ನೀಡಲು ಕೇಂದ್ರ ಸರ್ಕಾರವೇ ಸೂಚಿಸಿದೆ. ಇದನ್ನು ಕಾರ್ಯಗತಗೊಳಿಸುವ ಜವಾಬ್ದಾರಿ ಅಧಿಕಾರಿಗಳದು. ಗ್ರಾಮಗಳಿಗೆ ತೆರಳಿ ರೈತರನ್ನು ಸಂಪರ್ಕಿಸಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹರಿಸಬೇಕು
ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಕೋಲಾರ ಜಿಲ್ಲೆಯ ೧೫೦೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಕಂದಾಯ ದಾಖಲೆಗಳನ್ನು ಇಂಡೀಕರಿಸಲಾಗಿದೆ. ಆ ವಿವರಗಳನ್ನು ಜಿಲ್ಲಾಡಳಿತದ ವೆಬ್ಸೈಟ್ನಲ್ಲಿ ಸಹ ಹಾಕಲಾಗಿದೆ. ಇನ್ನೂ ಉಳಿದ ಶಾಲೆಗಳಿಗೆ ನಿವೇಶನ ತಕರಾರುಗಳನ್ನು ಸರಿಪಡಿಸಿ ಶೀಘ್ರವೇ ಇ-ಖಾತೆ ಮಾಡಿಕೊಡಲಾಗುವುದು
ವಿದ್ಯುತ್ ಸಮಸ್ಯೆಗೆ ಕುಸುಮ್ ಯೋಜನೆಯೇ ಪರಿಹಾರ
ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ.೩೦ ಮತ್ತು ರಾಜ್ಯ ಸರ್ಕಾರದಿಂದ ಶೇ.೫೦ರ ಸಬ್ಸಿಡಿ ನೀಡಲಾಗುತ್ತಿದೆ. ಒಟ್ಟು ವೆಚ್ಚದ ಶೇ.೨೦ನ್ನು ಫಲಾನುಭವಿಗಳು ಭರಿಸಿದರೆ ರೈತರಿಗೆ ಸರ್ಕಾರದಿಂದಲೇ ಪಂಪ್ ಸೆಟ್ ಗಳನ್ನು ಅಳವಡಿಸಿಕೊಡಲಾಗುವುದು
< previous
1
...
104
105
106
107
108
109
110
111
112
...
184
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ