• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರಸಭಾ ಮಾಜಿ ಸದಸ್ಯನ ಸ್ವಾಭಿಮಾನದ ಜೀವನ
ಜೆಡಿಎಸ್‌ನಿಂದಲೂ ದೂರ ಉಳಿದು ಕಳೆದ ೨೨ ವರ್ಷಗಳಿಂದ ಸ್ವಂತ ದುಡಿಮೆಯಿಂದ ಜೀವನ ಸಾಗಿಸುತ್ತಿದ್ದಾರೆ. ವೆಂಕಟರಾಜು ಅವರಿಗೆ ಈಗ ೭೦ ವರ್ಷ, ಚುನಾವಣಾ ರಾಜಕೀಯದಿಂದ ದೂರ ಉಳಿಯಲು ಮೊದಲೇ ನಿಶ್ಚಯಿಸಿದ್ದರಿಂದ ಬೇರೆ ವಾರ್ಡಿನಿಂದ ಸ್ಪರ್ಧಿಸಲು ಮನಸ್ಸು ಮಾಡಲಿಲ್ಲ, ಹೀಗಾಗಿ ತಮ್ಮ ಹಿರಿಯರು ಮಾಡುತ್ತಿದ್ದ ಫೋಟೋ ವ್ಯಾಪಾರವನ್ನು ಮುನ್ನಡೆಸಲು ತೀರ್ಮಾನಿಸಿದರು.
ವೈದ್ಯರ ನಿರ್ಲಕ್ಷ್ಯದಿಂದ ಮಗುವಿನ ಸಾವು ಆರೋಪ
ಇಲ್ಲಿನ ಖಾಸಗಿ ಮಕ್ಕಳ ಆಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷ್ಯವು ಮಗುವಿನ ಸಾವಿಗೆ ಕಾರಣವಾಗಿದೆ ಎಂದು ಮೃತ ಮಗುವಿನ ಪೋಷಕರು ಆರೋಪಿಸಿರುವ ಘಟನೆ ಪಟ್ಟಣದ ನೆಹರೂ ಬಡಾವಣೆಯಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ.
ಪ್ರಭಾವಿಯ ಒತ್ತುವರಿ ತೆರವುಗೊಳಿಸಿದ ತಾಲೂಕು ಆಡಳಿತ
ಕೊನೆಗೆ ಬುಧುವಾರದಂದು ತಹಸೀಲ್ದಾರ್ ಅವರು ನಿಗಧಿಪಡಿಸಿದ ದಿನಾಂಕದಂತೆ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಪೊಲೀಸರ ಸರ್ಪಗಾವಲಿನಲ್ಲಿ ದಲಿತ ಕುಟುಂಬದವರಿಗೆ ದಾರಿ ಮಾಡಿಕೊಡಲು ಪ್ರಯತ್ನಿಸಿದರು,
ಟಿಟಿ ವಾಹನ, ಕಾರಿನ ಮಧ್ಯ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು
ಟಿಟಿ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಟಿಟಿ ವಾಹನವು ನೆರೆಯ ಆಂಧ್ರಪ್ರದೇಶ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದು, ಬೆಂಗಳೂರಿನಿಂದ ಕಡಪ ಹೆದ್ದಾರಿಯ ರಸ್ತೆಯ ಮುಖಾಂತರ ಆಂಧ್ರಪ್ರದೇಶದ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ನಷ್ಟ ಚೇತರಿಕೆ ಬಳಿಕ ಹಾಲು ಖರೀದಿ ದರ ಹೆಚ್ಚಳ
ಹಣಕಾಸಿನ ಕೊರತೆಯಿಂದ ಕೋಚಿಮುಲ್‌ ಯೋಜನೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಸದ್ಯದಲ್ಲೇ ಒಕ್ಕೂಟ ಆರ್ಥಿಕವಾಗಿ ಸಧೃಢವಾಗಿ ಒಕ್ಕೂಟದಿಂದ ಬರಬೇಕಾದ ಎಲ್ಲಾ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸುವುದರ ಜೊತೆಗೆ ಹಾಲಿನ ಬೆಲೆಯನ್ನೂ ಸಹ ಏರಿಸಲಾಗುತ್ತದೆ
ಕಳಪೆ ಬಿತ್ತನೆ ಬೀಜ: ರೈತರ ಪ್ರತಿಭಟನೆ
ಪರವಾನಗಿ ಇಲ್ಲದ ನರ್ಸರಿ ಮಾಲೀಕರು ಹಾಗೂ ಕಳಪೆ ಬಿತ್ತನೆ ಟೊಮೆಟೋ ಬೀಜ ವಿತರಣೆ ಮಾಡಿದ ಪರಿಣಾಮ ರೈತರೆಗಿ ಬೆಳೆ ನಷ್ಟ ಉಂಟಾಗಿದೆ. ಇದಕ್ಕೆ ಕಾರಣವಾದ ಕಂಪನಿಯ ವಿರುದ್ಧ ಕ್ರಮಮಿನಲ್‌ ಮೊಕದ್ದಮೆ ದಾಖಲಿಸುವಂತೆ ರೈತರು ಒತ್ತಾಯಿಸಿದ್ದಾರೆ
ರೈಲ್ವೇ ಕೋಚ್ ಮೀಸಲು ಜಾಗದಲ್ಲಿ ಕೈಗಾರಿಕೆ ಸ್ಥಾಪಿಸಿ
ಕರ್ನಾಟಕ ಕೈಗಾರಿಕ ಪ್ರದೇಶಾಭಿವೃದ್ಧಿ ಮಂಡಳಿ ಗುರುತಿಸಿರುವ ಕೈಗಾರಿಕಾ ವಲಯದ ನಕ್ಷೆಯಲ್ಲಿ ಯದರೂರು ಕಂದಾಯ ವೃತ್ತ ಎಂದು ನಮೂದಿಸಲಾಗಿದ್ದು ಇಲ್ಲಿ ಕಂದಾಯ ಗ್ರಾಮಗಳು ಒಳಪಟ್ಟಿದ್ದು, ಯದರೂರಿನ ಹಲವಾರು ಮನೆಗಳನ್ನು ಗುರುತಿಸಲಾಗಿದೆ. ಇದರಿಂದ ಬಹುತೇಕ ರೈತರು ನೆಲೆ ಕಳೆದುಕೊಳ್ಳಲಿದ್ದಾರೆ.
ಸೌಲಭ್ಯ ವಂಚಿತ ಅಂಗನವಾಡಿ
ಹಳೇಪಾಳ್ಯ ಗ್ರಾಮದ ಅಂಗನವಾಡಿ ಕಟ್ಟಡ ಹಳೇ ಶಾಲಾ ಕಟ್ಟಡವಾಗಿದ್ದು ಪಕ್ಕದಲ್ಲಿ ಬೆಟ್ಟಗುಡ್ಡಗಳು ಇದ್ದು ಮಳೆ ಬಂದರೆ ಗುಡ್ಡದ ಮೇಲೆ ಬಿದ್ದ ನೀರು ಶಾಲೆ ಕಟ್ಟಡಡ ಹಿಂದೆ ಮುಂದೆ ನಿಂತು ಸೊಳ್ಳೆ ಕಾಟ, ದುರ್ವಾಸನೆ ಬೀರುತ್ತಿದೆ. ಮೇಲೆ ಚಾವಣಿ ಸಿಮೆಂಟ್ ಕಿತ್ತು ಹೋಗಿದೆ. ಮಕ್ಕಳು ಭಯದಿಂದಲೇ ಅಂಗನವಾಡಿಗೆ ಬರುತ್ತಾರೆ
ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ಎಸ್.ವ್ಹಿ. ಧರಣಾ
ಕ್ರೀಡೆ ಪ್ರತಿಯೊಬ್ಬ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ.
ಎಲ್ಲ ವಯಸ್ಸಿನವರಿಗೂ ಇಷ್ಟವಾಗುವ ಶ್ರೀಕೃಷ್ಣ ಚರಿತೆ
ಮಗು ಅತ್ತರೆ ಮಗುವಿನ ಕೈಗೆ ಮೊಬೈಲ್ ನೀಡಬೇಡಿ, ಅದರ ಬದಲಾಗಿ ಕೃಷ್ಣನ ಹಾಡುಗಳನ್ನು ಕೇಳಿಸಿ, ನಮ್ಮ ತಂದೆ ತಾಯಿಗಳು ನಮ್ಮನ್ನು ಶಾಲೆಗೆ ನಡೆದುಕೊಂಡು ಹೋಗಿ ಎನ್ನುತ್ತಿದ್ದರು, ಆದರೆ ಈಗಿನ ಮಕ್ಕಳು ವಾಹನವಿಲ್ಲದೆ ಶಾಲೆಗೆ ಹೋಗುವುದಿಲ್ಲ. ಮಕ್ಕಳಿಗೆ ನಡೆಯುವುದನ್ನು ಕಲಿಸಿಕೊಡಿ
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 184
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved