• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೃತ್ತ ನೌಕರರಿಗೆ ಸೌಲಭ್ಯ ಕಲ್ಪಿಸಲು ಒತ್ತಾಯ
೭ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನಿವೃತ್ತಿ ಉಪಲಬ್ಧಗಳನ್ನು ಪಾವತಿ ಮಾಡುವುದರಲ್ಲಿ ಆಗಿರುವ ತಾರತಮ್ಯದ ಕುರಿತು ನಿವೃತ್ತ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಗಮನ ಸೆಳೆದಿದ್ದರೂ ನಿವೃತ್ತ ಉದ್ಯೋಗಿಗಳಿಗೆ ಸರಿಯಾದ ಸೌಲಭ್ಯಗಳನ್ನು ಕಲ್ಪಿಸದೆ ಸರ್ಕಾರ ಮಲತಾಯಿಧೋರಣೆ ಅನುಸರಿಸುತ್ತಿದೆ.
ಕೋಮುಲ್ ಗದ್ದುಗೆಗೇರಲು ಅಂತಿಮ ಕರಸತ್ತು

ಕೋಲಾರ ಹಾಲು ಒಕ್ಕೂಟದ ಚುನಾವಣೆಗೆ ಇನ್ನು ಒಂದು ದಿನ ಮಾತ್ರ ಉಳಿದಿದ್ದು ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿತ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಚಟುವಟಿಕೆ ಬಿರುಸುಗೊಂಡಿದ್ದು ಮತದಾರರನ್ನು ಓಲೈಕೆ ಮತ್ತು ಆಸೆ ಅಮೀಷಗಳನ್ನು ನೀಡಿ ತಮ್ಮತ್ತ ಒಲಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ಮುಂದುವರಿದಿದೆ.

ಶೀಘ್ರ ಮಾವು- ಟೊಮ್ಯಾಟೋ ಸಂಸ್ಕರಣಾ ಘಟಕ ಸ್ಥಾಪನೆ: ಸಂಸದ ಮಲ್ಲೇಶ್ ಬಾಬು

ಜಿಲ್ಲೆಯ ರೈತರು ಸ್ವಾವಲಂಬಿಗಳಾಗಿ ಗೌರವದಿಂದ ಬದುಕುವುದಕ್ಕೆ ಮಾವು ಸಂಸ್ಕರಣಾ ಘಟಕ ಮತ್ತು ಟೊಮ್ಯಾಟೋ ಸಂಸ್ಕರಣಾ ಘಟಕವನ್ನು ಸ್ಥಾಪಿಸುವುದಾಗಿ ಸಂಸದ ಎಂ.ಮಲ್ಲೇಶ್ ಬಾಬು ತಿಳಿಸಿದರು

ಹಣ ಗಳಿಸುವುದು ಧರ್ಮಸಂಸ್ಥೆಗಳ ಗುರಿಯಾಗಬಾರದು: ಕೈವಾರ ಧರ್ಮಾಧಿಕಾರಿ ಡಾ.ಜಯರಾಮ್
ಕಾರ್ಯಕ್ರಮದಲ್ಲಿ ಕೈವಾರ ತಾತಯ್ಯನವರ, ತ್ಯಾಗರಾಜ ಸ್ವಾಮಿಗಳ, ಕನಕದಾಸರ, ಪುರಂದರದಾಸರ, ಅನ್ನಮಯ್ಯ ಹಾಗೂ ಹಲವಾರು ಕೀರ್ತನೆಕಾರರ ಕೀರ್ತನೆಗಳನ್ನು ಸಂಗೀತ ವಿದ್ವಾಂಸರು ಸುಶ್ರಾವ್ಯವಾಗಿ ಹಾಡಿದರು. ಪಂಚರತ್ನ ಕೀರ್ತನೆಗಳ ಗೋಷ್ಠಿಗಾಯನವು ನಡೆಯಿತು.
ಕೆರೆಗಳಲ್ಲಿ ಅಕ್ರಮ ಮಣ್ಣುಗಾರಿಕೆಗೆ ಕಡಿವಾಣವೆಂತು?: ಕಣ್ಮುಚ್ಚಿ ಕುಳಿತ ಆಡಳಿತ ವ್ಯವಸ್ಥೆ
ಬೇಸಿಗೆಯಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ನಿತ್ಯ ಜೆಸಿಬಿಯೊಂದಿಗೆ ಹತ್ತಾರು ಟ್ರ್ಯಾಕ್ಟರ್ ಗಳನ್ನು ಬಳಸಿ ಮಣ್ಣು ತೆಗೆಯುವ ದಂಧೆ ಹೆಚ್ಚಾಗುತ್ತಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ಮೈರಾಡ ಸೇರಿದಂತೆ ಇತರೆ ಸಂಘ ಸಂಸ್ಥೆಗಳು ಕೆರೆಗಳಲ್ಲಿ ಇರುವಂಥ ಹೂಳನ್ನು ತೆಗೆದು ಕೆರೆಗಳನ್ನು ಜೀರ್ಣೋದ್ಧಾರ ಮಾಡುತ್ತಿದ್ದರೆ ಮತ್ತೊಂದು ಕಡೆ ಕೆಲವು ಮಣ್ಣುಗಳ್ಳರು ಅಕ್ರಮ ಮಣ್ಣುಗಾರಿಕೆಯಿಂದ ಹಣ ಸಂಪಾದಿಸಲು ಕೆರೆಗಳನ್ನು ಹಾಳು ಮಾಡಲು ಹೊರಟಿದ್ದಾರೆ.
ಲೇಖನ ಸಾಮಗ್ರಿ ವಿತರಣೆಯಿಂದ ಶಾಲಾ ಮಕ್ಕಳಿಗೆ ಅನುಕೂಲ
ಜನ ಪ್ರತಿನಿಧಿಗಳು ಹಾಗೂ ದಾನಿಗಳು ಕಾಳಜಿವಹಿಸಿ ಸ್ವಯಂ ಸೇವೆ ಮೂಲಕ ಲೇಖನಿ ಸಾಮಗ್ರಿಗಳನ್ನು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿದರೆ ಮತ್ತಷ್ಟು ಸರ್ಕಾರಿ ಶಾಲೆಗಳು ಉಳಿಯುತ್ತವೆ ಎಂದು ಕರ‍್ಲಪರ್ತಿ ಗ್ರಾಪಂ ಸದಸ್ಯೆ ಶಾರದ ಅಭಿಪ್ರಾಯಪಟ್ಟರು.
ಎಲ್ಲರೂ ಪ್ರತಿದಿನ ಯೋಗಾಸನ ಮಾಡಿ
ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯ ಸೇರಿದಂತೆ ತಾಲೂಕಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಅಂತಾರಾಷ್ಟ್ರೀಯ ಯೋಗಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಾವು, ಟೊಮೋಟೊಗೆ ಕೆಜಿಗೆ ₹15 ಬೆಂಬಲ ಬೆಲೆ ನೀಡಿ

  ಪ್ರತಿ ಕೆ.ಜಿಗೆ 15 ರು. ಬೆಂಬಲ ಬೆಲೆ ಘೋಷಣೆ ಮಾಡುವಂತೆ ರೈತ ಸಂಘದಿಂದ ಉಚಿತ ಮಾವು, ಟೊಮೋಟೊ ಹಂಚುವ ರಾಜ್ಯ ಹೆದ್ದಾರಿ ರೋಜಾರ್‌ನಹಳ್ಳಿ ಗೇಟ್ ಬಂದ್ ಮಾಡಿ ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಿದರು.

ಮಾನಸಿಕ ಸಮತೋಲನಕ್ಕೆ ಯೋಗಾಸನ ಸಹಕಾರಿ
ಜನಜೀವನದ ಆಹಾರ, ವ್ಯಾಯಾಮ ಪದ್ಧತಿಯಲ್ಲಿ ವ್ಯತ್ಯಯಗಳಾದ ಅನಗತ್ಯ ಬೊಜ್ಜು , ಶಾರೀರಿಕ ತೊಂದರೆಗಳ ನಿವಾರಣೆ, ಸದೃಢ ಮಾನಸಿಕ ಸಮತೋಲನಕ್ಕೆ ಯೋಗ ಸಹಕಾರಿ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅಭಿಪ್ರಾಯಪಟ್ಟರು.
ಮಾದಕ ವಸ್ತು ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 196
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved