• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಭವನ ನಿರ್ಮಾಣಕ್ಕೆ ₹೨೫ ಲಕ್ಷ ಅನುದಾನ
ಕೆಜಿಎಫ್ ವಿಧಾನಸಭೆ ಕ್ಷೇತ್ರವು ಗಡಿ ಭಾಗದಲ್ಲಿ ಇದ್ದರು ಇಲ್ಲಿ ಕಳೆದ ೬೦ ವರ್ಷದಿಂದ ತಮ್ಮದೇ ಆದ ಹೋರಾಟಗಳನ್ನು ಮಾಡುವ ಮೂಲಕ ಕನ್ನಡ ಉಳಿಸಿಬೆಳೆಸಿಕೊಂಡು ಬಂದಿರುವ ಹಲವು ಹೋರಾಟಗಾರರು ಚಳುವಳಿಗಾರರು ಇದ್ದಾರೆ ಅವರ ಸಲಹೆ ಮಾರ್ಗದರ್ಶನ ಪಡೆದು ಕನ್ನಡ ಕಟ್ಟುವ ಕೆಲಸ ಎಲ್ಲರು ಮಾಡಬೇಕಿದೆ.
ಕೋಲಾರ ನಗರದಲ್ಲಿ ಸ್ವಚ್ಛತೆ ಕಣ್ಮರೆ, ರಾಶಿ ರಾಶಿ ಕಸ
ಕೋಲಾರ ನಗರದ ಟಿ.ಚೆನ್ನಯ್ಯ ರಂಗಮಂದಿರ, ಡಿ.ವಿ.ಜಿ. ಗ್ರಂಥಾಲಯ, ಮೆಥೋಡಿಸ್ಟ್ ಚರ್ಚ್ ಹಾಗೂ ಮೆಥೋಡಿಸ್ಟ್ ಶಾಲಾ ಕಾಲೇಜು, ಹಳೆ ಬಸ್ ನಿಲ್ದಾಣ ಮಾರ್ಗದಲ್ಲಿನ ರಸ್ತೆ ಬದಿಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಈ ರಸ್ತೆಯ ಪಕ್ಕದಲ್ಲೇ ನಗರಸಭೆ ಕಾರ್ಯಾಲಯ ಇದ್ದರೂ ಅಧಿಕಾರಿಗಳು ಇತ್ತ ತಿರುಗಿಯೂ ನೋಡುತ್ತಿಲ್ಲ.
ಮಾನಸಿಕ ರೋಗಕ್ಕೆ ಆಪ್ತ ಸಮಾಲೋಚನೆ ಚಿಕಿತ್ಸೆ
ಜೀವನದ ಶೈಲಿಯಿಂದ ಮಾನಸಿಕ ಆರೋಗ್ಯ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇರುತ್ತದೆ, ಆಧುನಿಕ ಜಗತ್ತಿನಲ್ಲಿ ಹಲವಾರು ಕಾರಣಗಳಿಂದ ಮಾನಸಿಕ ಆರೋಗ್ಯದ ಸಮಸ್ಯೆ ಹೆಚ್ಚುತ್ತಿರುವುದರಿಂದ ಅಂತಹ ವ್ಯಕ್ತಿಗಳನ್ನು ಜಗತ್ತು ನೋಡುವ ದೃಷ್ಟಿಯೇ ಬೇರೆಯಾಗಿರುತ್ತದೆ ಆದ್ದರಿಂದ ಅಂತಹ ವ್ಯಕ್ತಿಗಳ ರಕ್ಷಣೆಗೆ ಮಾನಸಿಕ ಆರೋಗ್ಯ ಕಾಯಿದೆ ಜಾರಿಗೊಳಿಸಲಾಗಿದೆ.
ಅಯೋಧ್ಯೆಗೆ ಸೈಕಲ್ ಮೂಲಕ ಯಾತ್ರೆ
ಸುಮಾರು 1,900 ಕಿಲೋ ಮೀಟರ್ ದೂರದ ಅಯೋಧ್ಯೆಗೆ ಬಂಗಾರಪೇಟೆ ಪಟ್ಟಣದ ವರದರಾಜ, ಗಗನ್, ರವಿ, ಹರೀಶ್ ಸೈಕಲ್ ಮೂಲಕ ಪ್ರಯಾಣ ಬೆಳಸಿ ದ್ದಾರೆ. ಅಯೋಧ್ಯೆಗೆ ತೆರಳುವ ಮುನ್ನ ಭಾನುವಾರ ಬೆಳಿಗ್ಗೆ ಬಜಾರ್ ರಸ್ತೆಯ ಶ್ರೀ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ತಂಡ ಪ್ರಯಾಣಬೆಳೆಸಿತು.
ಎಸ್ಸೆಸ್ಸೆಲ್ಸಿ ವಿಜ್ಞಾನ ಪ್ರಶ್ನೆ ಪತ್ರಿಕೆ ವಿನ್ಯಾಸ ಬದಲಾಗಲಿ
ಇತ್ತೀಚಿನ ಅರ್ಧವಾರ್ಷಿಕ ಪರೀಕ್ಷೆಯ ವಿಜ್ಞಾನ ಪ್ರಶ್ನೆಪತ್ರಿಕೆಯು ೧೦ ನೇ ತರಗತಿ ಮಕ್ಕಳಿಗೆ ಕಬ್ಬಿಣಕ್ಕಿಂತಲೂ ಕಠಿಣವಾದ ಕಡಲೆಯಾಗಿತ್ತು. ಮಕ್ಕಳ ಮನೋಸ್ಥೈರ್ಯವನ್ನು ತಗ್ಗಿಸುವಂತಿತ್ತು. ಕೆಲವು ಪ್ರಶ್ನೆಗಳು ಮಕ್ಕಳಿಗೆ ಅರ್ಥವೇ ಆಗಲಿಲ್ಲ. ಇದು ಮಕ್ಕಳು ಮುಂದಿನ ದಿನಗಳಲ್ಲಿ ವಿಜ್ಞಾನ ಓದುವುದೋ ಬೇಡವೋ ಎಂಬ ಜಿಜ್ಞಾಸೆಯಲ್ಲಿದ್ದಾರೆ.
ದೇವಾಲಯದ ಪುಷ್ಕರಣಿ ಅವಸಾನದ ಅಂಚಿಗೆ
ಕೋಲಾರ ನಗರದಲ್ಲಿ ಒಂದು ಕಾಲದಲ್ಲಿ ಹತ್ತಾರು ಕಲ್ಯಾಣಿಗಳು ಇದ್ದವು. ಕೆಲವರು ಸ್ವಾರ್ಥಕ್ಕೆ ಕಲ್ಯಾಣಿಗಳನ್ನು ಮುಚ್ಚಿ ಅದರ ಮೇಲೆ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದಾರೆ. ಜಿಲ್ಲಾ ಆಡಳಿತ, ಸ್ಥಳೀಯ ಸಂಸ್ಥೆ, ಜನಪ್ರತಿನಿಧಿಗಳು ಹಾಗೂ ಜನತೆಯಲ್ಲಿ ಜಲ ಸಂಸ್ಕೃತಿ ಬಗ್ಗೆ ತಾತ್ಸಾರ ಭಾವನೆ ಇರುವುದರಿಂದ ಕಲ್ಯಾಣಿಗಳು ಅವನತಿಯ ಹಂತದಲ್ಲಿವೆ.
ನೀರಿಲ್ಲದೆ ರಾಗಿ ಬೆಳೆ ನಾಶಪಡಿಸಿದ ರೈತ
ರೈತರು ಈ ಬಾರಿ ಉತ್ತಮ ಮಳೆಯೊಂದಿಗೆ ಉತ್ತಮ ಬೆಳೆ ನಿರೀಕ್ಷೆಯಲ್ಲಿ ರಾಗಿಯನ್ನು ಬೆಳೆದಿದ್ದರು. ಆದರೆ ಈ ಬಾರಿ ಹಿಂಗಾರು ಮತ್ತು ಮುಂಗಾರು ಕೈಕೊಟ್ಟ ಕಾರಣ ಬಿತ್ತನೆ ಮಾಡಿದ್ದ ರಾಗಿ ಫಸಲು ಒಣಗಿತ್ತು. ಇತ್ತಿಚೆಗೆ ಅಲ್ಪ ಪ್ರಮಾಣದಲ್ಲಿ ಬಿದ್ದ ಮಳೆಗೆ ಬೆಳೆ ಜೀವ ಪಡೆದಿತ್ತು. ಆದರೆ ಬೆಳೆಯು ಸರಿಯಾದ ಪ್ರಮಾಣದಲ್ಲಿ ಬೆಳೆವಣಿಗೆ ಕಾಣಲಿಲ್ಲ
ಮೃತ ಮಹಿಳೆಯ ಮೇಲೆ ಅಸಹಜ ಲೈಂಗಿಕ ಕ್ರಿಯೆ: ಆರೋಪಿ ಬಂಧನ
ಮನೆಗೆ ಬಿಡುವುದಾಗಿ ಹೇಳಿ ಸುಶೀಲಮ್ಮನನ್ನು ಆಟೋ ಹತ್ತಿಸಿಕೊಂಡ ಆರೋಪಿ ಬೇರೆ ದಾರಿಯಲ್ಲಿ ಸಾಗಿದ್ದಾನೆ. ಆಗ ಸುಶೀಲಮ್ಮ ಆಟೋದಿಂದ ಆಚೆಗೆ ಜಿಗಿದಿದ್ದಾಳೆ. ಸುಹೇಲ್ ಆಟೋ ನಿಲ್ಲಿಸಿ ಆಕೆಯ ತಲೆಗೆ ಕಲ್ಲಿನಿಂದ ಹೊಡೆದಿದ್ದಾನೆ, ಸ್ಥಳದಲ್ಲೇ ಮೃತಪಟ್ಟ ಮಹಿಳೆಯನ್ನು ತನ್ನ ಆಟೋದಲ್ಲಿ ಹಾಕಿಕೊಂಡು ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದನು
ಕೆರೆಗಳ ರಕ್ಷಣೆ ರಾಜಸ್ವ ನಿರೀಕ್ಷರ ಹೊಣೆ
ಅಕ್ರಮವಾಗಿ ಮಣ್ಣುತೆಗೆಯುವುದರಿಂದ ಕೆರೆಗಳ ಸ್ವರೂಪ ಹಾಳಾಗುವುದರ ಜೊತೆಗೆ ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿಗೂ ತೊಂದರೆ ಉಂಟಾಗಬಹುದು. ಆದ್ದರಿಂದ ಆಯಾ ಹೋಬಳಿ ವ್ಯಾಪ್ತಿಯಲ್ಲಿ ಅಕ್ರಮ ಮಣ್ಣು ಮತ್ತು ಮರಳು ಸಾಗಾಣಿಕೆ ಪ್ರಕರಣಗಳು ಕಂಡು ಬಂದರೆ ಅಂತಹವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು.
ಬಸ್‌ ನಿಲ್ದಾಣಕ್ಕೆ ಭಾಗಶ ಉದ್ಯಾನ ಜಾಗ ಬಳಕೆ
ಉದ್ಯಾನವನದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ,ವಿವೇಕಾನಂದ ಪುತ್ಥಳಿಗೆ ಯಾವುದೇ ತೊಂದರೆ ಆಗದಂತೆ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಅವತ್ಯವಿರುವಷ್ಟು ಜಾಗವನ್ನು ಮಾತ್ರ ಉಪಯೋಗಿಸಕೊಳ್ಳಲಾಗುವುದು. ಈ ಉದ್ಯಾನವನನ್ನು ಸಹ ಒಂದು ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 199
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved