ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾಲು ಖರೀದಿ ಧರ ಇಳಿಕೆ ಆದೇಶ ಹಿಂಪಡೆಯಲು ಆಗ್ರಹ
ಹಾಲು ಉತ್ಪಾದಕರು ಪ್ರತಿ ಲೀಟರ್ಗೆ ೮ ರಿಂದ ೯ ರೂ ನಷ್ಟ ಅನುಭವಿಸುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ರಾಜ್ಯ ಸರ್ಕಾರ ಪ್ರೋತ್ಸಾಹ ಧನವನ್ನು ೮ ತಿಂಗಳಿಂದ ಬಂದಿಲ್ಲ ತೀವ್ರ ಬರಗಾಲದಿಂದ ತತ್ತರಿಸಿರುವ ಹಾಲು ಉತ್ಪಾದಕರಿಗೆ ಗಾಯದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ.
ಹಣವಿದ್ದವರಿಗೆ ಮಾತ್ರ ಗುಣಮಟ್ಟದ ಶಿಕ್ಷಣ
ಆಧುನಿಕತೆ ಬೆಳೆಯುತ್ತಿದ್ದಂತೆ ಶಿಕ್ಷಣ ಕ್ಷೇತ್ರ ವ್ಯಾಪಾರ ಕ್ಷೇತ್ರವಾಗಿ ಮಾರ್ಪಟ್ಟಿದೆ. ಮುಂದಿನ ದಿನಗಳಲ್ಲಿ ಹಣವಿಲ್ಲದೆ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಮೆದುಳಿಗೆ ಗಟ್ಟಿತನ ಕೊಡಬೇಕಾಗುತ್ತದೆ. ಆದರೆ ಶಿಕ್ಷಣದಿಂದ ಅದು ಸಿಗುತ್ತಿಲ್ಲ.
ಕೆಜಿಎಫ್ನಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಆಗ್ರಹ
ಕಾರ್ಮಿಕರು ಪ್ರತಿ ದಿನ ರೈಲಿನಲ್ಲಿ ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಹೋಗಿ ಬರಲು ಸಾಕಷ್ಟು ಶ್ರಮ ಪಡುತ್ತಿದ್ದು, ಕೆಜಿಎಫ್ ನಗರದಲ್ಲಿ ಚಿನ್ನದ ಗಣಿಗಳ ವ್ಯಾಪ್ತಿಯಲ್ಲಿ ಪರ್ಯಾಯವಾಗಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಲಿ.
ಕೆಜಿಎಫ್ನಲ್ಲಿ ೭ ಡೆಂಘೀ ಪ್ರಕರಣ ದಾಖಲು
ಸಾರ್ವಜನಿಕರು ಯಾವುದೇ ಕಾರಣಕ್ಕೂ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ತೆರೆದ ಜಾಗಗಳಲ್ಲಿ ನೀರು ಶೇಖರಣೆ ಮಾಡದಂತೆ ಎಚ್ಚರಿಕೆವಹಿಸಬೇಕು. ಜ್ವರ ಬಂದರೆ ಕೂಡಲೇ ರಕ್ತ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆ ಪಡೆಯಿರಿ
ಡೆಂಘೀ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ
ಪ್ರತಿಯೊಬ್ಬರು ಸಹ ತಮ್ಮ ಜವಾಬ್ದಾರಿ ಅರಿತು ರೋಗದಿಂದ ದೂರವಿರಿ. ಮನೆಯಲ್ಲಿ ಇರುವ ನೀರಿನ ತೊಟ್ಟಿಗಳು, ಡ್ರಂಗಳನ್ನು ಕನಿಷ್ಠ ವಾರಕ್ಕೆ ಒಂದು ಬಾರಿ ಸ್ವಚ್ಛಗೊಳಿಸಬೇಕು. ಮನೆಯ ಸುತ್ತಮುತ್ತ ಎಸೆದಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರ ವಹಿಸಿ
ಆಮ್ಲಜನಕದ ಕೊರತೆ ನೀಗಿಸಲು ಪ್ರಕೃತಿ ಸಂರಕ್ಷಿಸಿ
ಜೀವಿಗಳಿಗೆ ನೀರು ಮತ್ತು ಗಾಳಿ ಅತ್ಯಾವಶ್ಯಕ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮರಗಿಡಗಳನ್ನು ನಾಶ ಮಾಡುತ್ತಿದ್ದಾನೆ. ಯಾವುದೇ ಕಾರಣಕ್ಕೂ ಪರಿಸರ ನಾಶ ಮಾಡಬಾರದು, ಮುಂದಿನ ಪೀಳಿಗೆಗಾಗಿ ಗಿಡಮರಗಳನ್ನು ಬೆಳೆಸಬೇಕು.
ಹಸಿರು ಕ್ರಾಂತಿಯ ಹರಿಕಾರ ಬಾಬೂ ಜಗಜೀವನ ರಾಂ
ದೇಶದಲ್ಲಿ ಆಹಾರದ ಸಮಸ್ಯೆ ಅತ್ಯಂತ ಗಂಭೀರವಾಗಿದ್ದಾಗ ಬಾಬೂ ಜಗಜೀವನ ರಾಂ ಅವರು, ಆಹಾರ ಉತ್ಪಾದನೆಯನ್ನು ಹೆಚ್ಚಿಸಲು ಹಲವು ಮಹತ್ವದ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಹಸಿರು ಕ್ರಾಂತಿಗೆ ನಾಂದಿ ಹಾಡಿದರು
ಜನನ, ಮರಣ ಪ್ರಮಾಣಪತ್ರ ಗ್ರಾಪಂನಲ್ಲೇ ಲಭ್ಯ
ಜನನ, ಮರಣ ಸಂಭವಿಸಿದ ೩೦ ದಿನದ ಒಳಗೆ ಪ್ರಮಾಣಪತ್ರ ಬೇಕಾದಲ್ಲಿ ಗ್ರಾಪಂ ಕಾರ್ಯದರ್ಶಿಗಳೇ ವಿತರಿಸುವರು. ೩೦ ದಿನಗಳ ನಂತರವಾದರೆ ಗ್ರಾಮ ಲೆಕ್ಕಾಕಾರಿಗಳು ನೋಂದಣಾಕಾರಿ ಆಗಿರುತ್ತಾರೆ. ಇವರ ಬಳಿ ನೋಂದಣಿ ಮಾಡಿಸಿ, ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ.
ಕೋಲಾರ ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಕ್ರಮ
ಜಿಲ್ಲೆಯಲ್ಲಿ ಮಲೇರಿಯಾ, ಡೆಂಘೀ ಹಾಗೂ ಚಿಕೂನ್ ಗುನ್ಯಾದಂತಹ ಸಮುದಾಯ ರೋಗಗಳು ತೀರಾ ಕಡಿಮೆ. ಹೊರ ರಾಜ್ಯಗಳಿಂದ ಬರುವವರಿಂದ ರೋಗಗಳು ಹರುಡುತ್ತಿವೆ. ಆದ್ದರಿಂದ ಆರೋಗ್ಯ ಇಲಾಖೆಯು ಇಂತಹವರನ್ನು ಗಮನಿಸಿ ರಕ್ತ ಪರೀಕ್ಷೆ ನಡೆಸುತ್ತಿದೆ.
ಗಿಡ ನಡೆವುದಕ್ಕಿಂತ ನಿರ್ವಹಣೆ ಮುಖ್ಯ
ಪ್ರತಿಯೊಬ್ಬ ವಿದ್ಯಾರ್ಥಿಯು ತಲಾ ಎರಡು ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಪರಿಸರವನ್ನು ಸಂರಕ್ಷಣೆ ಮಾಡಿ ಶುದ್ದಗಾಳಿಯಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ನೀವು ನೆಟ್ಟ ಗಿಡ ಮುಂದೆ ನೀವು ಶಾಲೆ ನೋಡಲು ಬಂದಾಗ ನೀವು ನೆಟ್ಟ ಮರಗಳು ನಿಮ್ಮನ್ನು ಸ್ವಾಗತಿಸುತ್ತದೆ ಎಂದರು
< previous
1
...
107
108
109
110
111
112
113
114
115
...
168
next >
Top Stories
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ಒಳಮೀಸಲಿಗಾಗಿ ರಾಜ್ಯದಲ್ಲಿ ಇಂದಿನಿಂದ ಮನೆಮನೆ ಗಣತಿ
ಭಾರತದಲ್ಲಿ ಇಮ್ರಾನ್ ಖಾನ್, ಭುಟ್ಟೋ ಎಕ್ಸ್ ಖಾತೆಗೆ ನಿರ್ಬಂಧ
ಗಡಿ ಮೇಲೆ ನಿಗಾ ಇಡುವ ‘ಬಲೂನ್’ ಪ್ರಯೋಗ ಯಶ । ಭಾರತಕ್ಕೆ ಏರ್ಶಿಪ್ ಬಲ