• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಅತ್ಯಾಚಾರ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ’
ಈ ದೇಶದ ವಿದ್ಯಾವಂತರಿಂದ ಹಿಡಿದು ಅವಿದ್ಯಾವಂತರವರೆಗೂ ಮೃಗಗಳಂತೆ ವರ್ತನೆ ಮಾಡುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಳ್ಳಲು ಸರ್ಕಾರಗಳು ವಿಫಲವಾಗಿವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸೂಕ್ತ ಕಾನೂನು ರೂಪಿಸಬೇಕು
ವೈದ್ಯ ವಿದ್ಯಾರ್ಥಿನಿ ಕೊಲೆ ಖಂಡಿಸಿ ಪ್ರತಿಭಟನೆ
ನಡುರಾತ್ರಿಯಲ್ಲಿ ದುಡಿಯುವ ಮಹಿಳೆಗೆ ರಕ್ಷಣ ಇಲ್ಲದೇ ಇರುವಾಗ ಲಕ್ಷ್ಮೀ ಪೂಜೆ, ಸ್ವಾತಂತ್ರ್ಯ ದಿನಾಚರಣೆ ಆಚರಿಸಿ ಏನೂ ಉಪಯೋಗ, ಅತ್ಯಾಚಾರ ನಡೆಸಿ ಕೊಲೆ ಮಾಡಿದ ದುರ್ಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಸುರಕ್ಷತೆ ಇಲ್ಲದ ಕಡೆ, ಕರ್ತವ್ಯ ನಿರ್ವಹಿಸಲ್ಲ ಮತ್ತು ಸಂತ್ರಸ್ತರಿಗೆ ನ್ಯಾಯ ಬೇಕು’
ಕೆಜಿಎಫ್‌ನಲ್ಲಿ ಕೈಗಾರಿಕೆ ಕ್ರಾಂತಿ: ಶಾಸಕಿ
ಸಹಸ್ರಾರು ಜನರ ತ್ಯಾಗ ಬಲಿದಾನಗಳಿಂದ ಲಭಿಸಿದ ಸ್ವಾತಂತ್ರ್ಯದ ಫಲವಾಗಿ ಇದುವರೆಗೆ ೭೮ ವಸಂತಗಳನ್ನು ಕಳೆದಿದ್ದು, ದೇಶವು ಅಭಿವೃದ್ಧಿ ಪಥದತ್ತ ಬಹುದೂರ ಸಾಗಿದೆ. ಶಿಕ್ಷಣ, ತಂತ್ರಜ್ಞಾನ, ಆರೋಗ್ಯ, ರಕ್ಷಣಾ ಕ್ಷೇತ್ರ, ಕೃಷಿ, ಬಾಹ್ಯಾಕಾಶ ಸೇರಿದಂತೆ ಹತ್ತಾರು ಕ್ಷೇತ್ರಗಳಲ್ಲಿ ಮುಂದುವರೆದಿದ್ದೇವೆ
ದಲಿತ ಪರ ಹೋರಾಟಗಳು ಈಗ ನಶಿಸಿ ಹೋಗಿವೆ
ದಲಿತಪರ ಸಂಘಟನೆಗಳು ಮತ್ತು ದಲಿತಪರ ಕಲಾವಿದರು ತಮ್ಮ ಸಾಹಿತ್ಯದ ಮೂಲಕ ಸಮಸ್ಯೆಗಳ ಧ್ವನಿಯಾಗುವುದನ್ನು ಬಿಟ್ಟು ಸರ್ಕಾರ ಮತ್ತು ಪ್ರಭುತ್ವದ ಗುಲಾಮಗಿರಿಯ ಟಾಂಗಗಳಂತೆ ವರ್ತಿಸುತ್ತಿರುವುದು ಅತ್ಯಂತ ವಿಷಾದಕರ.
ಕೋಲಾರ ಜಿಲ್ಲೆಯ ಅಭಿವೃದ್ದಿಗೆ ಅನುದಾನ ಮಂಜೂರು
ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಸಂಸ್ಕಾರಣಾ ಘಟಕ ನಿರ್ಮಾಣಕ್ಕಾಗಿ ೨೫.೧೧ಕೋಟಿ ಅನುದಾನ ಮೀಸಲು ಇಡಲಾಗಿದೆ. ಅಮೃತ್ ೨.೦ಯೋಜನೆಯಡಿಯಲ್ಲಿ ನೀರು ಸರಬರಾಜು ಮತ್ತು ಹಸಿರು ವಲಯ ಹಾಗೂ ಪಾರ್ಕ್ ಗಳಿಗಾಗಿ ಜಿಲ್ಲೆಗೆ ೪೦ ಕೋಟಿ ಅನುದಾನ ನೀಡಲಾಗಿದೆ.
ಇನ್ನು 3 ತಿಂಗಳಲ್ಲಿ ನಿವೇಶನ ಹಕ್ಕುಪತ್ರ ವಿತರಣೆ
ಮಾಲೂರು ಪಟ್ಟಣದ ಅಭಿವೃದ್ದಿಗೆ ಈಗಾಗಲೇ ೧೦೬ ಕೋಟಿ ಅನುದಾನ ಬಿಡುಗಡೆಯಾಗಿದೆ. ಬಸ್ ನಿಲ್ಥಾಣ, ದೊಡ್ಡಕೆರೆ, ಇಂದಿರಾ ಕ್ಯಾಟಿಂನ್, ರಾಜಕಾಲುವೆ ಅಭಿವೃದ್ದಿ, ಉದ್ಯಾನವನ ನಿರ್ಮಾಣ, ಆಶ್ರಯ ನಿವೇಶನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ
ಗಗನಕ್ಕೇರಿದ ಹೂ, ಹಣ್ಣು ಬೆಲೆ ಗ್ರಾಹಕರಿಗೆ ಶಾಕ್
ಈಗಾಗಲೇ ಶ್ರಾವಣ ಮಾಸ ಆರಂಭವಾಗಿದ್ದು, ಸಾಲು ಸಾಲು ಹಬ್ಬಗಳು ಬರುತ್ತಿವೆ. ವರಮಹಾಲಕ್ಷ್ಮೀ ಹಬ್ಬಕ್ಕೆ ಇನ್ನು ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಹೂವಿನ ಬೆಲೆ ಗಗನ ಮುಟ್ಟಿದೆ. ಹಣ್ಣುಗಳು ಹಾಗೂ ಇತರೆ ಸಾಮಗ್ರಿಗಳ ದರವೂ ತೀವ್ರ ಏರಿಕೆ ಕಂಡಿದೆ.
ಹದಗೆಟ್ಟ ಕೋಲಾರ- ಟೇಕಲ್‌ ರಸ್ತೆ ಸಂಚಾರಕ್ಕೆ ತೊಂದರೆ
ಕಳೆದ ಎರಡು ವರ್ಷಗಳಿಂದಲೂ ಕೋಲಾರ- ಟೇಕಲ್ ರಸ್ತೆ ಸಂಪೂರ್ಣ ಹದಗೆಟ್ಟಿದ್ದರೂ ಜನಪ್ರತಿನಿಧಿ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಶ್ರೀ ಅಂಬಾಭವಾನಿ ದೇವಿಯ ವಾರ್ಷಿಕೋತ್ಸವ
ನಮ್ಮ ನಾಡಿನ ಪರಂಪರೆ ಮತ್ತು ಇತಿಹಾಸದ ಭಾಗವಾಗಿರುವ ಧಾರ್ಮಿಕ ಆಚರಣೆಯು ಗ್ರಾಮದಲ್ಲಿನ ಎಲ್ಲ ಸಮುದಾಯದವರನ್ನು ಒಗ್ಗೂಡಿಸಿ ಪರಸ್ಪರ ಸಾಮರಸ್ಯ ಮತ್ತು ಸ್ನೇಹ ಭಾವನೆ ಮೂಡಿಸಲು ಉತ್ತಮ ವೇದಿಕೆಯಾಗಿದೆ ಎಂದು ಶ್ರೀ ಅಂಬಾ ಭವಾನಿದೇವಿ ಸೇವಾ ಸಮಿತಿ ಟ್ರಸ್ಟಿನ ಪದಾಧಿಕಾರಿಗಳು ತಿಳಿಸಿದರು.
ಸೆಲ್ಫಿ ಸ್ಪಂದನ : ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಹರ್ ಘರ್ ತಿರಂಗಾ ಸಂಭ್ರಮಾಚರಣೆ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿರುವ ಹರ್ ಘರ್ ತಿರಂಗಾ ಸೆಲ್ಫಿ ಸ್ಪಾಟ್‌ಗಳು ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿವೆ. ಸೆಲ್ಫಿ ಕ್ಲಿಕ್ಕಿಸಿಕೊಂಡವರಿಗೆ ಪ್ರಮಾಣಪತ್ರವನ್ನೂ ನೀಡಲಾಗುತ್ತಿದೆ.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 183
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved