ವಿಕಲ ಚೇತನರ ನಾಯಕತ್ವಕ್ಕೆ ಉತ್ತೇಜನ ನೀಡಿವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯನ್ನು ಪ್ರತ್ಯೇಕವಾಗಿ ಜಾರಿಗೆ ತರಲಾಗಿದೆ. ದ್ವಿಚಕ್ರವಾಹನ, ಬ್ಯಾಟರಿ ಅಳವಡಿಸಿದ ನಿಯಂತ್ರಚಾಲಿತ ದ್ವಿಚಕ್ರವಾಹನ, ಅಂಧರಿಗೆ ಟಾಕಿಂಗ್ ಲ್ಯಾಪ್ಟ್ಯಾಪ್, ಹೊಲಿಗೆ ಯಂತ್ರ ಹಾಗೂ ಪಾಲಕರಿಗೆ ಸಹಾಯಧನವನ್ನು ನೀಡಲಾಗುತ್ತದೆ. ಸೌಲಭ್ಯಗಳನ್ನು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು.