• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡ ರೋಗಿಗಳ ಚಿಕಿತ್ಸೆಗೆ ಉಚಿತ ವ್ಯವಸ್ಥೆ
ರೋಗಿಗಳು ಇರುವ ಕಡೆಗೆ ವೈದ್ಯರನ್ನು ಕರೆ ತಂದು ಸ್ಥಳದಲ್ಲಿಯೇ ತಪಾಸಣೆ ನಡೆಸುವುದೇ ಈ ಶಿಬಿರದ ಉದ್ದೇಶ. ಎಂವಿಜೆ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ತಾಲೂಕಿನ ೨೮ ಗ್ರಾ.ಪಂ.ಗಳಲ್ಲಿ ಪ್ರತಿ ಮಂಗಳವಾರ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು
ಬೇಡಿಕೆಗಳ ಈಡೇರಿಕೆಗೆ ಶಿಕ್ಷಕರ ಒತ್ತಾಯ
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಟತೆಯ ಆಧಾರದ ಮೇಲೆ ಬಡ್ತಿ ನೀಡಬೇಡಬೇಕು
ಸೌಲಭ್ಯಕ್ಕಾಗಿ ರೆಡ್ಡಿ ಜನಾಂಗ ಒಗ್ಗಟ್ಟಾಗಬೇಕು
ರೆಡ್ಡಿ ಸಮುದಾಯ ಸರ್ಕಾರದ ಸವಲತ್ತು ಪಡೆದುಕೊಳ್ಳುವಲ್ಲಿ ವಂಚಿರಾಗುತ್ತಿದೆ. ಒಗ್ಗಟ್ಟಿನ ಕೊರತೆಯಿಂದ ಸವಲತ್ತು ಪಡೆಯಲಾಗದೆ ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿದ್ದೇವಂತಾಗಿದೆ, ಜೊತೆಗೆ ರೆಡ್ಡಿ ಸಮುದಾಯದ ಮುಂದಿನ ಪೀಳಿಗೆ ಸಹ ಸಮಸ್ಯೆ ಎದುರಿಸುವ ಪರಿಸ್ಥಿತಿ ಎದುರಾಗಿದೆ
ಭಾರಿ ಮಳೆ ಹಿನ್ನೆಲೆ ಸಾಗಾಣಿಕೆ ಸಮಸ್ಯೆ- ವರ್ತಕರಿಂದ ಬೇಡಿಕೆ ಇಳಿಕೆ : ದಿಢೀರ್ ಟೊಮೆಟೋ ದರ ಕುಸಿತ
ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದ ಕೆಲವೆಡೆ ಭಾರಿ ಮಳೆಯಾಗುತ್ತಿದೆ. ಇದಲ್ಲದೇ, ನವದೆಹಲಿ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲೂ ಮಳೆ ಅಬ್ಬರಿಸುತ್ತಿದೆ. ಹೀಗಾಗಿ, ಆ ಭಾಗದ ವರ್ತಕರಿಂದ ಟೊಮೆಟೊಗೆ ಬೇಡಿಕೆ ಕಡಿಮೆಯಾಗಿದೆ
ಕನ್ನಡ ಬೆಳೆಸಲು ಶ್ರಮಿಸಿದವರನ್ನು ಸ್ಮರಿಸಬೇಕು
ಕರ್ನಾಟಕ ರಾಜ್ಯ ಉದಯವಾಗಿ ೫೦ ವರ್ಷ ಪೂರ್ಣ ಆಗುವುದರಿಂದ ಕನ್ನಡ ನಾಡು ನುಡಿಯ ಬಗ್ಗೆ ಇಂದಿನ ಹಾಗೂ ಮುಂದಿನ ಪೀಳಿಗೆಗೆ ನಮ್ಮ ನಾಡುನುಡಿಯನ್ನು ಪರಿಚಯಿಸುವ ಜೊತೆಗೆ ಸಂಭ್ರಮ ಆಚರಿಸಲು ಈ ರಥಯಾತ್ರೆಯನ್ನು ಸರ್ಕಾರ ಆಯೋಜಿಸಿದೆ.
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ
ಲ್ಯಾಂಡ್ ಬೀಟ್ ಮತ್ತು ಪಹಣಿಗೆ ಆಧಾರ್ ಜೋಡಣೆಯು ಬಹಳ ವೇಗವಾಗಿ ನಡೆಯುತ್ತಿದ್ದು, ಈಗಾಗಲೇ ಆಧಾರ್ ಜೋಡನೆ ತಾಲ್ಲೂಕಿನಲ್ಲಿ ಶೇ ೮೩ ರಷ್ಟು ಪ್ರಗತಿ ಕಂಡಿದ್ದು, ಶೇ ೧೦೦ರ ಪ್ರಗತಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ
ಪೋಷಕರಿಲ್ಲದ ವಿದ್ಯಾರ್ಥಿನಿಯರಿಗೆ ಸೈಕಲ್‌ ವಿತರಣೆ
ರಾಜ್ಯ ಸರ್ಕಾರವು ೧ ರಿಂದ ೧೪ ವರ್ಷದ ಮಕ್ಕಳ ಶಿಕ್ಷಣವನ್ನು ಕಡ್ಡಾಯಗೊಳಿಸಿ ಶಾಲೆಗಳಲ್ಲಿ ಮಕ್ಕಳಿಗೆ ಸಮವಸ್ತ್ರ, ಬಿಸಿಯೂಟ, ಪಠ್ಯಪುಸ್ತಕ, ಇನ್ನಿತರೆ ಸವಲತ್ತುಗಳನ್ನು ಒದಗಿಸುತ್ತಿದೆ. ಪೋಷಕರು ಸರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ದಾಖಲಿಸುವಂತಹ ವಾತಾವರಣವನ್ನು ಶಿಕ್ಷಕರು ನಿರ್ಮಿಸಬೇಕು.
ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ
೧೯೭೩ರಲ್ಲಿ ಸಿಎಂ ದೇವರಾಜ ಅರಸು ಅವರಿಗೆ ರಾಜ್ಯಕ್ಕೆ ಮೈಸೂರು ರಾಜ್ಯವೆಂಬ ಹೆಸರನ್ನೇ ಮುಂದುವರೆಸುವ ಒತ್ತಡವಿದ್ದರೂ ಕರ್ನಾಟಕ ಎಂದು ನಾಮಕರಣ ಮಾಡಿದರು. ಹಂಪಿಯಿಂದಲೇ ಕರ್ನಾಟಕ ನಾಮಕರಣ ಕಾರ‍್ಯಕ್ರಮಕ್ಕೆ ಚಾಲನೆ ನೀಡಿದ್ದರು.
.ಸಂಪನ್ಮೂಲ ಸಂಗ್ರಹ: ಶಿವಾರ ಪಟ್ಟಣ ಗ್ರಾಪಂ ಮಾದರಿ
ಸಿಸಿ ರಸ್ತೆ ಅಭಿವೃದ್ಧಿ ಒಂದು ಗ್ರಾಮದ ಅಭಿವೃದ್ಧಿಗೆ ನಂತರ ಮತ್ತೊಂದು ಗ್ರಾಮದ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿ ಅನುಮೋದನೆ ಪಡೆಯುತ್ತಾರೆ. ಈ ರೀತಿ ಕಾರ್ಯನಿರ್ವಹಿಸುವುದರಿಂದ ಪ್ರತಿಯೊಂದು ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತದೆ
ಯುವಕರು ಮಾದಕ ವಸ್ತುಗಳಿಂದ ಮುಕ್ತರಾಗಿ
ಮಾದಕ ವಸ್ತುಗಳು ಆರೋಗ್ಯದ ಮೇಲೆ ಹೆಚ್ಚು ದುಷ್ಪರಿಣಾಮ ಬೀರುತ್ತವೆ. ಕೊಳಚೆ ಪ್ರದೇಶ ಹಾಗೂ ಯುವ ಜನತೆ ಮಾದಕವಸ್ತು ಚಟಕ್ಕೆ ಬಲಿಯಾಗುತ್ತಿದ್ದಾರೆ. ಇಂದಿನ ಮಕ್ಕಳು ಮಾದಕ ವಸ್ತುಗಳಿಗೆ ಬಲಿಯಾಗಿ ದಿಕ್ಕು ತಪ್ಪುತ್ತಿರುವುದು ಕಳವಳಕಾರಿ
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 183
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved