ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನರ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಲಿ
ನಗರಸಭೆ ಸದಸ್ಯರ ಜವಾಬ್ದಾರಿ ಶಾಸಕರಿಗಿಂತ ಹೆಚ್ಚು ಇರುತ್ತದೆ. ಏನೇ ಸಮಸ್ಯೆ ಎದುರಾದರು ಜನ ಮೊದಲು ಸಂಪರ್ಕಿಸುವುದು ನಗರಸಭೆ ಸದಸ್ಯರನ್ನು. ಹೀಗಾಗಿ ಸಾರ್ವಜನಿಕರ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದಾಗ ಅಧಿಕಾರಿಗಳು ಕಾಳಜಿಯಿಂದ ಬಗೆಹರಿಸಬೇಕು
ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ
ಬೇತಮಂಗಲ ಹೋಬಳಿಯ ನಲ್ಲೂರು ಬಳಿ ಬೇತಮಂಗಲ ಕೆರೆಗೆ ನೀರು ಹರಿಯುವ ಹೊಳೆಗೆ ಹಾಲಿ ಇರುವ ಸೇತುವೆಯು ತೀರಾ ಕೆಳ ಹಂತ ಮಟ್ಟದಲ್ಲಿದ್ದು, ಬೇತಮಂಗಳ ಕೆರೆಗೆ ನೀರು ಹೆಚ್ಚಾದಾಗ ಸಾರ್ವಜನಿಕರು ಓಡಾಡಲು ತುಂಬಾ ತೊಂದರೆ ಉಂಟಾಗುತ್ತಿತ್ತು.
ಕಲ್ಲು ಗಣಿಗಾರಿಕೆ ವೇಳೆ ಬಂಡೆ ಉರುಳಿ ವ್ಯಕ್ತಿ ಸಾವು
ಸೋಮವಾರ ರಾತ್ರಿ ಮಳೆ ಸುರಿದಿದ್ದ ಹಿನ್ನೆಲೆ ಮಣ್ಣು ತೇವವಿತ್ತು, ಈ ವೇಳೆ ಕೆಲಸ ಮಾಡಲು ಹೋಗಿದ್ದಾಗ ಮೇಲಿಂದ ಬಂಡೆ ಕುಸಿದು ಹಿಟಾಚಿ ಮೇಲೆ ಬಿದ್ದಿದೆ. ಆಗ ಇಟಾಚಿಯಲ್ಲಿ ಕುಳಿತು ಕೆಲಸ ಮಾಡುತ್ತಿದ್ದ ಚಾಲಕ ಮೃತಪಟ್ಟಿದ್ದಾನೆ
.ಟೊಮೆಟೋಗೆ ಮತ್ತೆ ಬಂತು ಚಿನ್ನದ ಬೆಲೆ
ಜಿಲ್ಲೆಯಲ್ಲಿ ಈಗಾಗಲೇ ಸುಗ್ಗಿ ಪ್ರಾರಂಭವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಆವಕ ತೀರ ಕಡಿಮೆಯಾಗಿದೆ. ಸುಗ್ಗಿಯಲ್ಲಿ ಪ್ರತಿದಿನ ೨೫,೦೦೦ ಕ್ವಿಂಟಾಲ್ಗೂ ಆಧಿಕ ಆವಕ ಆಗುತ್ತದೆ, ಆದರೆ ಇಳುವರಿ ಕಡಿಮೆಯಾಗಿರುವುದರಿಂದ ಕೇವಲ ೧೦,೫೦೦ ಕ್ವಿಂಟಾಲ್
ಜನಸೇವೆಗೆ ದೊರೆತ ಅವಕಾಶ ಬಳಸಿಕೊಳ್ಳಿ
ಮಾಲೂರು ತಾಲ್ಲೂಕಿನ ೨೮ ಗ್ರಾಪಂ ವ್ಯಾಪ್ತಿಯಲ್ಲಿ ಪ್ರತಿಯೊಂದು ಪಂಚಾತಿಗಳಲ್ಲೂ ಸರ್ಕಾರ ಹಾಗೂ ಡಾ. ಕಿರಣ್ ಸೋಮಣ್ಣರ ಸಹಭಾಗೀತ್ವದಲ್ಲಿ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಲು ಶಾಸಕ ನಂಜೇಗೌಡ ಅವರು ಉದ್ದೇಶಿಸಿದ್ದಾರೆ
ಮುಂಗಾರು ಮಳೆ: ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ
ಮಳೆಗಾಲದಲ್ಲಿ ಮನೆಗಳು ಬೀಳುವುದು ಜೀವ ಹಾನಿಯಾಗುತ್ತಿರುವುದು ಕಂಡು ಬಂದಾಗ ಆಯಾ ತಹಸೀಲ್ದಾರ್ಗೆ ಮಾಹಿತಿ ನೀಡಬೇಕು. ಸಾಂಕ್ರಾಮಿಕ ರೋಗಗಳು ಹರಡಲು ಅವಕಾಶ ನೀಡದಂತೆ ಚರಂಡಿಗಳ ಸ್ವಚ್ಛತೆಗೆ ಕ್ರಮ ಜರುಗಿಸಿ
ತಂಬಾಕು ಬಳಸದಂತೆ ಜನಜಾಗೃತಿ ಮೂಡಿಸಿ
ತಂಬಾಕು ಉತ್ಪನ್ನಗಳ ಉದ್ದಿಮೆದಾರರು, ಮಾರಾಟಗಾರರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಕೊಟ್ಪಾ ಕಾಯ್ದೆಯನ್ನು ೨೦೦೩ರ ಕಾನೂನುಗಳನ್ನು ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ
ಮಕ್ಕಳನ್ನು ದುಡಿಮೆಗೆ ಬಳಸದೆ ಶಿಕ್ಷಣ ನೀಡಿ
ಪೋಕ್ಸೋ ಕಾಯ್ದೆಯಡಿ ರಾಜಕಾರಣಿಗಳು, ಸ್ವಾಮೀಜಿಗಳು ಸಿಲುಕಿದ್ದು ಜಾಮೀನು ಸಿಗದೆ ಜೈಲಿನಲ್ಲಿ ಕೊಳೆಯುವಂತಾಗಿದೆ. ತಂದೆ ತಾಯಂದಿನ ಒಪ್ಪಿಗೆ ಮೇರೆಗೆ ಬಾಲ್ಯವಿವಾಹ ಮಾಡಿದರೆ ಕೇಸು ದಾಖಲಾಗುತ್ತದೆ
ನೀಟ್ ಅಕ್ರಮ ಸಿಬಿಐ ತನಿಖೆಗೆ ವಹಿಸಿ ಮರು ಪರೀಕ್ಷೆ ನಡೆಸಲಿ
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಲಕ್ಷಾಂತರ ವೈದ್ಯಕೀಯ ವಿದ್ಯಾರ್ಥಿಗಳ ವ್ಯಾಸಂಗದ ಕನಸು ಭಗ್ನವಾಗಿದೆ. ಅವರಿಗೆ ಅನ್ಯಾಯವಾಗಲಿದೆ, ರಾಜ್ಯದ ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್ ಸೀಟು ಗಿಟ್ಟಿಸಿಕೊಳ್ಳುವುದು ಕಷ್ಟಕರವಾಗಿದೆ,
ಕೋವಿಡ್ ವೇಳೆ ಶುಶ್ರೂಷಕಿಯರು ಸಲ್ಲಿಸಿದ ಸೇವೆ ಶ್ಲಾಘನೀಯ
ಮನುಷ್ಯನಿಗೆ ಸಾಮಾನ್ಯವಾಗಿ ಕಷ್ಟ ಅಂತ ಬಂದಾಗ ದೇವರನ್ನು ನೆನಪಿಸಿಕೊಳ್ಳುತ್ತಾನೆ, ಆರೋಗ್ಯ ಸಮಸ್ಯೆ ಬಂದಾಗ ಮೊದಲು ವೈದ್ಯರು ಹಾಗೂ ಶುಶ್ರೂಷಕಿಯರನ್ನು ನೆನಪಿಸಿಕೊಳ್ಳುತ್ತಾನೆ.
< previous
1
...
114
115
116
117
118
119
120
121
122
...
167
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು