ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅನುಮತಿಗೆ ಮುನ್ನ ಸ್ಥಳ ಪರಿಶೀಲನೆ ನಡೆಸಿ
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡುತ್ತಿದ್ದಾರೆ. ಅವರಿಗೇ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ಪ್ರಾಧಿಕಾರದ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ, ಸುಮಾರು ೩೦ ವರ್ಷವಾಗಿದೆ. ಬಡಾವಣೆ ಪ್ರಾರಂಭವಾಗಿ ಇನ್ನೂ ಅಭಿವೃದ್ಧಿಯಾಗಿಲ್ಲ
ಕಳಪೆ ಬಿಸಿಯೂಟ ನೀಡಿದರೆ ಶಿಸ್ತು ಕ್ರಮ
ಶಾಲೆಗಳಲ್ಲಿ ಮಕ್ಕಳಿಗೆ ಓದಲು ಬರೆಯಲು ಪೂರಕವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಜೊತೆಗೆ ಮಧ್ಯಾಹ್ನದ ಬಿಸಿಯೂಟ ಗುಣಮಟ್ಟದಿಂದ ಇರಬೇಕು, ಶಾಲೆಯಲ್ಲಿಯೇ ಶಿಕ್ಷಕರು ಕೂಡ ಬಿಸಿಯೂಟ ಕಡ್ಡಾಯವಾಗಿ ಮಾಡಬೇಕು
ದೊಡ್ಡಕೆರೆ ಅಭಿವೃದ್ಧಿಗೆ ₹25 ಕೋಟಿ
ಕಾಂಗ್ರೆಸ್ ಸರ್ಕಾರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಮಂಜೂರು ಮಾಡಿದೆ. ೨,೨೦೦ ಕೋಟಿ ವೆಚ್ಚದಲ್ಲಿ ದೇವನಹಳ್ಳಿಯಿಂದ ವೇಮಗಲ್, ನರಸಾಪುರ, ಮಾಲೂರು, ಸಂಪಂಗೆರೆ ಗಡಿ ಅಲ್ಲಿಂದ ಹೊಸಕೋಟೆಯವರೆಗೂ ೪ ಪಥದ ರಸ್ತೆಗೆ ಮಂಜೂರಾತಿ ನೀಡಿದೆ.
ಸೆ.೧೪ರಂದು ರಾಷ್ಟ್ರೀಯ ಜನತಾ ಅದಾಲತ್
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಬಹುದು
ಮಾನವ ಕಳ್ಳ ಸಾಗಾಣಿಕೆ ನಿರ್ಮೂಲನೆಗೆ ಸಹಕರಿಸಿ
೧೪ ವರ್ಷದೊಳಗಿನ ಸುಮಾರು ೩೬ ಕೋಟಿ ಮಕ್ಕಳು ನಮ್ಮ ದೇಶದಲ್ಲಿದ್ದಾರೆ, ಅವರ ಬದುಕು, ಭವಿಷ್ಯ ರೂಪಿಸಲು ಎಲ್ಲರೂ ಕಾಳಜಿವಹಿಸಬೇಕು, ಪೋಷಕರು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು, ನಂತರ ಶಾಲೆಗಳಲ್ಲಿ ಶಿಕ್ಷಕರು ಸರಿಯಾದ ಮಾರ್ಗದರ್ಶನ ನೀಡಬೇಕು
ಕೃಷಿ ತರಬೇತಿಗೆ ೧೦ ಎಕರೆ ಭೂಮಿ: ಭರವಸೆ
ತಾಲೂಕಿನಲ್ಲಿ ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕೃಷಿಕ ಸಮಾಜದ ಆಡಳಿತ ಮಂಡಳಿಯವರು ಸರ್ಕಾರಕ್ಕೆ ರೈತರ ಕೃಷಿ ಚಟುವಟಿಕೆಗಳಿಗಾಗಿ ೧೦ ಎಕರೆ ಜಮೀನು ಬೇಕಾಗಿದೆ ಎಂದು ಮನವಿ ಸಲ್ಲಿಸಿದರೆ ಸರ್ಕಾರದ ಜತೆ ಚರ್ಚಿಸಿ ಜಮೀನು ಮಂಜೂರು ಮಾಡಿಸುವ ಭರವಸೆ.
ಪರಿಸರ ಸಂರಕ್ಷಣೆ ಸಂವಿಧಾನ ಬದ್ಧ ಕರ್ತವ್ಯ
ಕೋಲಾರ ಜಿಲ್ಲೆಯಲ್ಲಿ ಮಳೆ ಕೊರತೆಯಾಗಿದೆ, ಇದಕ್ಕೆ ಅರಣ್ಯ ಬೆಳೆಸದಿರುವುದೇ ಕಾರಣ. ಸಸಿ ನೆಟ್ಟು ಪೋಷಿಸಿ ಮಳೆ ಸುರಿಯುವಂತ ವಾತಾವರಣ ನಿರ್ಮಾಣ ಮಾಡಿಕೊಳ್ಳಬೇಕಾದುದು ಕೋಲಾರ ಜಿಲ್ಲೆಯ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯ
ವರ್ಗಾವಣೆ ರದ್ದು ಮಾಡಿ ಇಲ್ಲವೇ ಟಿಸಿ ಕೊಡಿ
ಅತಿಥಿ ಶಿಕ್ಷಕಿಯೊಬ್ಬರ ಸಂಬಳ ವಿಚಾರದಲ್ಲಿ ಅಕ್ರಮ ಆಗಿದೆ ಎಂದು ಮುಖ್ಯ ಶಿಕ್ಷಕ ಭೈರೇಗೌಡರ ಮೇಲೆ ಆರೋಪಿಸಲಾಗಿದೆ. ಈ ವಿಷಯ ಶಾಲೆ ಹೊರಗೆ ತಾಲೂಕು ಶಿಕ್ಷಕರ ಸಂಘದಲ್ಲಿ ದೊಡ್ದ ಸದ್ದು ಮಾಡಿದೆ. ಎರಡು ಬಣಗಳ ನಡುವೆ ವಿವಾದವಾಗಿ ಮಾರ್ಪಟ್ಟಿದೆ.
ಮಕ್ಕಳನ್ನು ಅಪರಾಧ ಮನಸ್ಥಿತಿಯಿಂದ ಹೊರತನ್ನಿ
‘ಅರಳುವ ಮಗುವಿಗೆ ಭರವಸೆ ನಾವಾಗೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ಶಿಕ್ಷಕ ಗೆಳೆಯರ ಬಳಗ ಖಾಸಗಿ ಶಾಲೆಗಳ ಪೈಪೋಟಿಗೆ ಅನುಗುಣವಾಗಿ ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಿ ಬಲವರ್ಧನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ
ಸಂಸದ, ಶಾಸಕರ ಮಧ್ಯಸ್ಥಿಕೆ: ಬೆಮೆಲ್ ಮುಷ್ಕರ ವಾಪಸ್
ಕೇಂದ್ರ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಬೆಮೆಲ್ ಕಾರ್ಖಾನೆಯಲ್ಲಿ ಸ್ಥಳೀಯವಾಗಿ ೨೦ ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರನ್ನು ಕಡೆಗಣಿಸಿ ಹಿಂದಿ ಭಾಷಿಗರಿಗೆ ಕಾಯಂ ನೌಕರಿ ನೀಡಿರುವ ಹಿನ್ನೆಲೆಯೇ ಮುಷ್ಕರಕ್ಕೆ ಕಾರಣ
< previous
1
...
115
116
117
118
119
120
121
122
123
...
183
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ