• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಕೂಟರ್‌ನಲ್ಲಿ ತಾಯಿಗೆ ತೀರ್ಥಯಾತ್ರೆ ಮಾಡಿಸಿದ ಪುತ್ರ

ದೇಶ ಪರ್ಯಟನೆ ಮಾಡಬೇಕೆಂಬ 75 ವರ್ಷದ ತಾಯಿ ಚೂಡಾರತ್ನ ರವರ ಬಯಕೆಯನ್ನು ತೀರಿಸಲು ಕೃಷ್ಣಕುಮಾರ್ 2018ರ ಜನವರಿ 16 ರಂದು ತಮ್ಮ ತೀರ್ಥಯಾತ್ರೆಯನ್ನು ಪ್ರಾರಂಭಿಸಿ ದ್ದರು

ದೇಶಕ್ಕೆ ಹೆಮ್ಮೆ ತಂದ ಆಪರೇಷನ್‌ ಸಿಂದೂರ
ದೇಶದಪ್ರಧಾನ ಮಂತ್ರಿಗಳು ಬಹಳ ದಿಟ್ಟಹೆಜ್ಜೆ ಇಟ್ಟು ಬಲವಾದ ಧೃಡನಿರ್ಧಾರ ತೊಟ್ಟು ಆಪರೇಷನ್‌ ಸಿಂಧೂರ ಕೈಗೊಂಡಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಮೆಚ್ಚಬೇಕು ಎಂದ ಅವರು ಕಳೆದ ಏ.೨೨ರಂದುಕಾಶ್ಮೀರದ ಪೆಹಲ್ಯಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿನಡೆಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ದಾಳಿ ನಡೆಸಿ ಪಾಕ್‌ ಉಗ್ರರ ನೆಲೆಗಳನ್ನು ನಾಶಪಡಿಸಿದೆ.
ಕಾಲೋನಿಗಳಿಗೆ ಡಾ.ಅಂಬೇಡ್ಕರ್‌ ಸೀಮಿತರಲ್ಲ
ಡಾ.ಅಂಬೇಡ್ಕರ್ ಕೇವಲ ಒಂದು ಜಾತಿಗೆ ಸೀಮಿತರಾದವರಲ್ಲ. ಅಂಬೇಡ್ಕರ್ ಎಂದರೆ ಕೇವಲ ಎಸ್.ಸಿ ಎಸ್.ಟಿ ಸಮುದಾಯಕ್ಕೆ ಮಾತ್ರ ಸೀಮಿತ ಎಂದು ಜನರು ತಪ್ಪು ಗ್ರಹಿಕೆಯಲ್ಲಿದ್ದಾರೆ. ಅವರು ಬರೆದಂತಹ ಸಂವಿಧಾನ ಕೇವಲ ಎಸ್.ಸಿ ಎಸ್.ಟಿ ಸಮುದಾಯಕ್ಕೋಸ್ಕರ ಬರೆದಿಲ್ಲ. ಒಂದು ವೇಳೆ ಅಂಬೇಡ್ಕರ್ ಸಂವಿಧಾನವನ್ನು ಬರೆಯದಿದ್ದರೆ ದೇಶದಲ್ಲಿ ಸಮಾನತೆಯೇ ಇರುತ್ತಿರಲಿಲ್ಲ.
ಭಯೋತ್ಪಾದಕರಿಗೆ ಖಡಕ್ ಉತ್ತರ
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪ್ರಧಾನಿ ಮೋದಿ ದೇಶದ ಇಬ್ಬರು ಹೆಣ್ಣು ಮಕ್ಕಳನ್ನು ಕಳುಹಿಸಿ ಸಂದೇಶ ನೀಡಿದ್ದಾರೆ. ತಾವು ಯಾವುದಕ್ಕೂ ಕಡಿಮೆ ಇಲ್ಲ ಎಂಬುದನ್ನು ವಿರೋಧಿಗಳಿಗೆ ತೋರಿಸಿದ್ದಾರೆ. ಪಹಲ್ಗಾಮ್ ಕೃತ್ಯ ನಡೆಸಿದ ಭಯೋತ್ಪಾದಕರಿಗೆ ಈಗ ಹೆಣ್ಣು ಮಕ್ಕಳ ತಾಕತ್ತು ಏನು ಎಂಬುದನ್ನು ಪ್ರಧಾನಿ ಮೋದಿ ಸರ್ಕಾರ ತೋರಿಸಿದೆ.
ಸಾಮಾಜಿಕ ನ್ಯಾಯ ಪಡೆಯಲು ಹೊಲಯ ಎಂದೇ ನಮೂದಿಸಿ
ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಮನೆ ಮನೆ ನಡೆಸುತ್ತಿರುವ ಸಮೀಕ್ಷಾ ಕಾರ್ಯದಲ್ಲಿ ಚಿಕ್ಕತಾಳಿ, ದೊಡ್ಡ ತಾಳಿ, ಎಡ ಬಲ ಎಂಬುವುದನ್ನು ಪರಿಗಣಿಸಬಾರದು ಪರಿಶಿಷ್ಟರಲ್ಲಿ ನಮ್ಮದು ಹೊಲೆಯ ಜಾತಿ ಎಂದು ನಮೂದಿಸಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಮನೆ ಮನೆ ನಡೆಸುತ್ತಿರುವ ಸಮೀಕ್ಷಾ ಕಾರ್ಯ.
ಒತ್ತುವರಿಯಾಗಿದ್ದ ನಗರಸಭೆ ಆಸ್ತಿ ತೆರವು
ಈ ಹಿಂದೆ ನಗರಸಭೆಯ ಉಪಾಧ್ಯಕ್ಷರಾಗಿದ್ದ ಚಿನ್ನಪ್ಪರಿಂದ ೨೦೦೧ರಲ್ಲಿ ಸರ್ವೇ ಸಂಖ್ಯೆ ೩ ರಲ್ಲಿ ೨.೩೪ ಎಕರೆ ಜಮೀನನ್ನು ನಗರಸಭೆ ಕ್ರಯಕ್ಕೆ ಪಡೆದುಕೊಂಡಿತ್ತು. ಈ ಜಾಗವನ್ನು ನಗರಸಭೆ ಕಾರ್ಮಿಕರಿಗೆ ಹಾಗೂ ವಸತಿ ಯೋಜನೆಯ ಆಶ್ರಯ ಸಮಿತಿಗೆ ಹಂಚಿಕೆ ಮಾಡಲು ನಿರ್ಧಾರಿಸಲಾಗಿತ್ತು. ಸ್ವಲ್ಪ ಭಾಗ ಹಂಚಿಕೆಯಾಗಿದ್ದು ಉಳಿದ ಭಾಗವನ್ನು ಹಂಚಿಕೆ ಮಾಡಿರಲಿಲ್ಲ
ಶತಮಾನ ಕಂಡ ಶ್ರೀನಿವಾಸಪುರ ಶಾಲೆಗೆ ಹೊಸರೂಪ
೧೧೨ ವರ್ಷಗಳ ಇತಿಹಾಸ ಹೊಂದಿರುವ ಶ್ರೀನಿವಾಸಪುರದ ಸರ್ಕಾರಿ ಕನ್ನಡ ಬಾಲಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟದ ಒಳಗೆ, ಹೊರಗೆ ಸ್ವರೂಪ ಕಳೆದುಕೊಂಡಿತ್ತು. ಈಗ ಬೆಂಗಳೂರಿನ ಯುವಕ ಸಂಘ ಎಂಬ ಹೆಸರಿನ ಎನ್.ಜಿ.ಒ ಸಂಸ್ಥೆ ಶಾಲಾ ಕಟ್ಟಡಕ್ಕೆ ಹೊಸರೂಪ ನೀಡಿದೆ. ಇನ್ಫೋಸಿಸ್ ನಾರಾಯಣಮೂರ್ತಿ ಇದೇ ಶಾಲೆಯಲ್ಲಿ ತಮ್ಮ ಎರಡನೇ ತರಗತಿ ವ್ಯಾಸಾಂಗ ಮಾಡಿದ್ದರಂತೆ
ಕೋಲಾರಮ್ಮ ಕೆರೆ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ
ಕೋಲಾರಮ್ಮ ಕೆರೆ ಕಾಮಗಾರಿಯಲ್ಲಿ ಎಷ್ಟೊಂದು ಲೋಪವಾಗಿದೆ ಎಂದರೆ ಹೂಳನ್ನೇ ತೆಗೆದು ಕಟ್ಟೆ ಕಟ್ಟಿದ್ದಾರೆ. ಕಾಮಗಾರಿ ವೇಳೆ ಕೋಡಿಯನ್ನೇ ಒಡೆದು ಹಾಕಿದ್ದಾರೆ. ಇದರಿಂದ ಮುಂದೆ ದೊಡ್ಡ ಅಪಾಯದ ಸಾಧ್ಯತೆ ಇದೆ. ಕೆರೆ ಸ್ವರೂಪ ಬದಲಾವಣೆ ಮಾಡುವ ಮುನ್ನ ಜನಪ್ರತಿನಿಧಿಗಳಿಗೆ, ಪರಿಸರವಾದಿಗಳಿಗೆ ಪವರ್ ಪಾಯಿಂಟ್ ಪ್ರೆಜೆಂಟೇಷನ್ ಮಾಡಬೇಕಿತ್ತು. ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್‌ಗಳು ಇದ್ಯಾವ ಕೆಲಸವನ್ನೂ ಮಾಡಿಲ್ಲ.
ಸರ್ವೆ ಸೂಪರ್‌ವೈಸರ್‌ ಮನೆ ಮೇಲೆ ಲೋಕಾಯುಕ್ತ ದಾಳಿ
ಜಿಲ್ಲಾ ಲೋಕಾಯುಕ್ತ ಎಸ್‌ಪಿ ಧನಂಜಯ ನೇತೃತ್ವದ ಲೋಕಾಯುಕ್ತ ತಂಡ ಬೆಳಿಗ್ಗೆ 7.30 ಗಂಟೆ ಸುಮಾರಿಗೆ ಏಕ ಕಾಲಕ್ಕೆ ಸುರೇಶ್‌ ಬಾಬು ಅವರ ಎರಡು ಮನೆ ಮೇಲೆ ದಾಳಿ ನಡೆಸಿದರು.
ಮಂಚೇನಹಳ್ಳಿ ಶೂಟೌಟ್ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ: ಎಸ್.ಆರ್.ಹಿರೇಮಠ್
ಶೂಟೌಟ್ ಪ್ರಕರಣಗಳು ರಾಜ್ಯದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ನಡೆಯುತ್ತಿತ್ತು. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಗೂ ಇದು ವಕ್ಕರಿಸಿರುವುದು ಅತ್ಯಂತ ದುರಾದೃಷ್ಟಕರವಾದುದು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 182
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved