• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವದೇಶಿ ಉತ್ಪನ್ನಕ್ಕೆ ಒತ್ತು ನೀಡಲು ಜಿಎಸ್ಟಿ ಕಡಿತ
ಜನರಿಗೆ ನವರಾತ್ರಿಯ ಕೊಡುಗೆಯಾಗಿ ಜಿ.ಎಸ್.ಟಿ. ಇಳಿಕೆ ಮಾಡಿ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ ಹೊರೆಯನ್ನು ಇಳಿಸಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಕೇಂದ್ರ ಸರ್ಕಾರವು ನೀಡಿರುವ ಕೊಡುಗೆ ಈ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತೆ ಮಾಡಿರುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸ ಬೇಕಾಗಿದೆ.
ಮಹಿಳಾ ಸಂಘಗಳು ಸಾಲ ಮರುಪಾವತಿಸಬೇಕು
ಸರ್ಕಾರದಿಂದ ಸಾಲ ಮನ್ನಾ ಆಗುತ್ತದೆ ಎಂಬ ಉದ್ದೇಶವನ್ನು ಹೊಂದಿರುವಂತಹ ಕೆಲವರು ಸಾಲವನ್ನು ಮರುಪಾವತಿ ಮಾಡುತ್ತಿಲ್ಲ. ಜೊತೆಗೆ ಡಿಸಿಸಿ ಬ್ಯಾಂಕ್ ನಿಂದ ಇತ್ತೀಚೆಗೆ ಸಾಲವನ್ನು ನೀಡದ ಪರಿಣಾಮ ಮುಂದೆ ಸಾಲಗಳು ವಿತರಣೆ ಆಗುವುದಿಲ್ಲ ಎಂಬ ಉದ್ದೇಶದಿಂದಲೂ ಸಾಲ ಮರುಪಾವತಿ ಮಾಡಲು ಮಹಿಳೆಯರು ಮುಂದಾಗುತ್ತಿಲ್ಲ.
ವ್ಯಸನಮುಕ್ತ ಕೋಲಾರ ಜಿಲ್ಲೆಯನ್ನಾಗಿಸಲು ಕ್ರಮ
ಇತ್ತೀಚೆಗೆ ಕೋಲಾರ ಜಿಲ್ಲೆಯ ಕೈಗಾರಿಕ ಪ್ರದೇಶಗಳಲ್ಲಿ ಹೆಚ್ಚು ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕೆಗಳ ಮುಖ್ಯಸ್ಥರನ್ನು ಕರೆಸಿ ಸಭೆಯನ್ನು ನಡೆಸಿ ಅವರವರ ಕಂಪನಿಗಳಲ್ಲಿ ಮಾದಕ ವಸ್ತುಗಳ ನಿಯಂತ್ರಣ ಸಮಿತಿಯನ್ನು ರಚನೆ ಮಾಡಬೇಕು.
ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿ
ಕಾರ್ಮಿಕರು, ನಾಗರೀಕರು, ನಾವುಗಳೆಲ್ಲರು ಸೇರಿ ಸ್ವಚ್ಛತೆಯ ರೂವಾರಿಗಳಾಗಿ ತಮ್ಮ ಕುಟುಂಬ ಮತ್ತು ಸುತ್ತ ಮುತ್ತಲಿನ ಜನರಲ್ಲಿ ಪರಿಸರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ ನಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ನಾವು ಬಳಸುವ ಪ್ಲಾಸ್ಟಿಕ್‌ನಿಂದ ಯಾವ ರೀತಿ ಹಾನಿಯಾಗುತ್ತಿದೆ ಎಂಬುದು ಜನಸಾಮಾನ್ಯರಿಗೆ ಅರಿವು ಇಲ್ಲವಾಗಿದೆ.
ಸಹಕಾರಿ ಸಂಸ್ಥೆ ಕಟ್ಟಿ ಬೆಳೆಸಲು ಪರಿಶ್ರಮ ಅಗತ್ಯ
ಡಿಸಿಸಿ ಬ್ಯಾಂಕಿನಲ್ಲಿ ಒಂದುವರೆ ವರ್ಷದಿಂದ ಒಂದು ರುಪಾಯಿ ಸಾಲ ನೀಡಲು ಸಾಧ್ಯವಾಗುತ್ತಿಲ್ಲ, ೧೫ ಲಕ್ಷ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡದ ಕೀರ್ತಿ ಬ್ಯಾಲಹಳ್ಳಿ ಗೋವಿಂದಗೌಡರ ಸಾಧನೆ. ಅವರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಮಾಡಿ, ಮುಖ್ಯ ಮಂತ್ರಿಳಿಗೆ, ಸಚಿವರಿಗೆ ಡಿಸಿಸಿ ಬ್ಯಾಂಕಿನ ಮೇಲೆ ಕೆಟ್ಟ ಅಭಿಪ್ರಾಯ ಬರುವಂತೆ ಹೇಳಿ ಹೇಳಿ ಹಾಳು ಮಾಡಿದರು
ಮುಸ್ಲಿಂ ಆಯ್ತು, ಈಗ ಕ್ರಿಶ್ಚಿಯನ್‌ ಧರ್ಮದ ತುಷ್ಟೀಕರಣ
ಸಾಮಾಜಿಕ, ಶೈಕ್ಷಣಿಕ ಹಾಗೂ ಜಾತಿ-ಜನಗಣತಿಯ ಪಟ್ಟಿಯಲ್ಲಿ ೧೪೦ ಜಾತಿಗಳು ದ್ವಿ ಗುರುತುಗಳನ್ನು ಹೊಂದಿವೆ. ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಲಿಂಗಾಯಿತ, ಕ್ರೈಸ್ತ ದಲಿತ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಬಲಿಜ, ಕ್ರೈಸ್ತ ಕುರುಬ, ಕ್ರೈಸ್ತ ಗಾಣಿಗ, ಕ್ರೈಸ್ತ ವಿಶ್ವಕರ್ಮ ಇತ್ಯಾದಿಗಳನ್ನು ಕ್ರೈಸ್ತ ಜನಾಂಗದೊಂದಿಗೆ ಸೇರ್ಪಡೆ ಮಾಡಿರುವುದರ ಹಿಂದೆ ಸೋನಿಯಾ ಕೈವಾಡ ಇದ್ದಂತಿದೆ.
ಕುಂಟುತ್ತಿರುವ ‘ಜಲ ಜೀವನ್‌’ ಯೋಜನೆ
ತಾಲೂಕುಗಳಲ್ಲಿ ‘ಜಲ್ ಜೀವನ್ ಮಿಷನ್ ಅಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ, ಹಲವೆಡೆ ಬಳಸಿರುವ ಪೈಪ್, ನಳದ ಗುಣಮಟ್ಟದ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿವೆ. ಪೈಪ್‌ಗಳನ್ನು ನಿಗದಿತ ಆಳದಲ್ಲಿ ಹಾಕದೇ ಇರುವುದರಿಂದ ದೊಡ್ಡ ವಾಹನ ಚಲಿಸಿದರೆ ಪೈಪ್ ನೆಲದಲ್ಲೇ ಅಪ್ಪಚ್ಚಿ ಆಗುವ ಆತಂಕವೂ ಇದೆ. ಜತೆಗೆ ಪೈಪಿನ ಗಾತ್ರವೂ ಕಿರಿದಾಗಿದೆ.
ಅರ್ಹರಿಗೆ ಪಡಿತರ ಚೀಟಿ ನೀಡಲು ಸರ್ಕಾರಕ್ಕೆ ಮನವಿ
ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಯೋಜನೆಯು ಎಲ್ಲ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಯೊಂದು ಇಲಾಖೆಯ ಮುಂದೆ ಪ್ರಚಾರದ ನಾಮಫಲಕಗಳನ್ನು ಅಳವಡಿಸಬೇಕು
ಶಿಕ್ಷಣವೆಂಬ ದೊಡ್ಡ ಏಣಿ ಹತ್ತಿ ಬದುಕು ರೂಪಿಸಿಕೊಳ್ಳಿ
ಸಮಾಜದ ವಿಕಾಸ ಹಾವು-ಏಣಿ ಆಟವಿದ್ದಂತೆ. ಹಲವಾರು ವರ್ಷಗಳಿಂದ ನಾವು ಇದರಲ್ಲಿ ಆಟವಾಡುತ್ತ ಗೆಲ್ಲುತ್ತಾ, ಸೋಲುತ್ತಾ ತಳಕ್ಕೆ ಬರುತ್ತಿದ್ದೇವೆ, ಅಸಮಾನತೆಯ ಹಾವು ನುಂಗಿದಾಗ ವಚನಕಾರರು ಏಣಿಯಂತೆ ಬಂದರು, ನಂತರ ಸೋಲುಗಳು ಎದುರಾದಾಗ ದಾಸಸಾಹಿತ್ಯ, ಶಿಕ್ಷಣವೆಂಬ ಏಣಿಗಳನ್ನು ಹತ್ತುತ್ತಾ ಸಾಗಿ ಬಂದಿದ್ದೇವೆ.
ಸಹಕಾರ ಸಂಸ್ಥೆ ಪಕ್ಷಾತೀತವಾಗಿ ಸಾಲ ನೀಡಬೇಕು
ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಲ್ಲಿನ ಪಿಎಲ್‌ಡಿ ಬ್ಯಾಂಕ್ ಸಾಲವನ್ನು ನೀಡಿ ಮರು ವಸೂಲಾತಿ ಮಾಡುವಲ್ಲಿ ಮೊದಲನೇ ಸ್ಥಾನದಲ್ಲಿದೆ. ರಾದಜ್ಯಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದರಿಂದ ಸರ್ಕಾರ ಹಾಗೂ ಸಹಕಾರ ಕೊಡಿಸಲು ಶಾಸಕರು ಸಿದ್ಧರಿದ್ದಾರೆ. ಅಧ್ಯಕ್ಷರು ಬ್ಯಾಂಕಿನ ಕಟ್ಟಡ ನಿರ್ಮಾಣಕ್ಕೆ ನಿವೇಶನಕ್ಕೆ ಮನವಿ ಮಾಡಿದ್ದು, ನಿವೇಶನವನ್ನು ಸಹ ಮಂಜೂರಾಗಲಿದೆ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 223
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved