• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೈಹಿಕವಾಗಿ ಸದೃಢರಾಗಲು ಯೋಗ ಸಹಕಾರಿ
ಯೋಗವು ನಿಮ್ಮನ್ನು ಮಾನಸಿಕ ಮತ್ತು ದೈಹಿಕವಾಗಿ ಸದೃಢ ಮತ್ತು ಬಲಶಾಲಿಯನ್ನಾಗಿ ಮಾಡುತ್ತದೆ ಎಂದು ಬಿಇಎಂಎಲ್ ಕಾರ್ಯನಿರ್ವಾಹಕ ನಿರ್ದೇಶಕ ಸುಬ್ರಹ್ಮಣ್ಯಂ ಹೇಳಿದರು.
ದೇಹ ದಂಡಿಸುವ ವಿಧಾನವೇ ಯೋಗ
ಅಂಗೈಯಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ದೇಹವನ್ನು ದಂಡಿಸುವ ಸರಳ ವಿಧಾನವೇ ಯೋಗವಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಕೆ.ರಾಮಕೃಷ್ಣ ಹೇಳಿದರು.
ಸರ್ಕಾರಿ ಶಾಲೇಲಿ ಮಕ್ಕಳ ದಾಖಲಾತಿ ಕುಸಿತ
೨೦೨೫- ೨೬ನೇ ಸಾಲಿನ ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದೆ, ಕಳೆದ ವರ್ಷ ತಾಲೂಕಿನ ಫಲಿತಾಂಶ ಕುಸಿದಿದ್ದರಿಂದ ಸರ್ಕಾರ ಇಲಾಖೆಗೆ ನೋಟಿಸ್ ನೀಡಿದೆ. ಆದರೆ ಕಾಯಂ ಶಿಕ್ಷಕರ ಕೊರತೆ ನಡುವೆ ಉತ್ತಮ ಫಲಿತಾಂಶ ಕೊಡಲು ಹೇಗೆ ಸಾಧ್ಯ ಎಂಬುದು ಇಲಾಖೆಯ ಅಧಿಕಾರಿಗಳನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ.
ಸರ್ಕಾರಿ ಶಾಲೆ ಉಳಿಸಲು ದಾನಿಗಳ ಕೊಡುಗೆ ಅಗತ್ಯ
ಎಪ್ಸನ್‌ ಸಂಸ್ಥೆಯ ಅಧ್ಯಕ್ಷರಾದ ಎನ್.ಸಾಂಭಮೂರ್ತಿ ಅವರ ಶೈಕ್ಷಣಿಕ ಹಾಗೂ ಸರ್ಕಾರಿ ಶಾಲಾ ಮಕ್ಕಳ ಬಗೆಗಿನ ಕಾಳಜಿಯ ಪ್ರತೀಕವಾಗಿ ಈ ನೆರವನ್ನು ಜಿಲ್ಲೆಗೆ ಹರಿಸುತ್ತಿದ್ದು, ನಮ್ಮ ಪ್ರಯತ್ನಕ್ಕೆ ಶಿಕ್ಷಕರ ಬಳಗ ಕೈಜೋಡಿಸಿ ಮಕ್ಕಳಿಗೆ ಪಾರದರ್ಶಕವಾಗಿ ತಲುಪುವಂತೆ ಮಾಡುತ್ತಿದೆ. ಮಕ್ಕಳಿಗೆ ವಿತರಿಸಲು ೧.೮೦ ಲಕ್ಷ ನೋಟ್‌ಪುಸ್ತಕಗಳನ್ನು ನೀಡಲಾಗಿದೆ.
ಮೂಲ ವಿಗ್ರಹ ಪ್ರತಿಷ್ಠಾಪನೆ
ವಿಗ್ರಹಗಳನ್ನು ಪತ್ತೆ ಮಾಡಿ ಮತ್ತೆ ಮೂಲ ಸ್ಥಳದಲ್ಲೆ ಪ್ರತಿಷ್ಠಾಪಿಸಬೇಕೆಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಹಿಂದಿನ ತಹಸೀಲ್ದಾರ್ ಆಂಧ್ರದ ಕುಪ್ಪಂ ಬಳಿ ಇದ್ದ ಮೂಲ ವಿಗ್ರಹಗಳನ್ನು ಪತ್ತೆ ಮಾಡಿ ತಂದು ದೇವಾಲಯದ ಕೊಠಡಿಯೊಂದರಲ್ಲಿಟ್ಟು ಬೀಗ ಹಾಕಿಸಿದ್ದರು. ಐದು ವರ್ಷಗಳ ಬಳಿಕ ಮೂಲ ವಿಗ್ರಹಗಳನ್ನು ಮರು ಸ್ಥಾಪನೆ ಮಾಡಲಾಗಿದೆ.
ಕೆಜಿಎಫ್‌ನಲ್ಲಿ ಇಂದಿರಾ ಕ್ಯಾಂಟೀನ್‌ಗೆ ಸಾಸಕರಿಂದ ಚಾಲನೆ

ಜನರು ತಮಗೆ ವ್ಯಾಟ್ಸಪ್ ನಲ್ಲಿ ಕೆಜಿಎಫ್ ನಗರದಲ್ಲಿ ಯಾವಾಗ ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ ಎಂದು ಪ್ರಶ್ನೆ ಮಾಡುತ್ತಿದ್ದರು. ಇದೀಗ ಅಧಿಕೃತ ವಾಗಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೊಳಿಸಿದ್ದು ನನಗೆ ಸಂತಸ ನೀಡಿದೆ ಎಂದು ಶಾಸಕಿ ರೂಪಕಲಾಶಶಿಧರ್ ಹೇಳಿದರು.

ಅರಿವು ಕೇಂದ್ರ ಜ್ಞಾನಕೇಂದ್ರವನ್ನಾಗಿಸಲು ಶ್ರಮಿಸಿ
೨೦೧೯ ರಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ೫೬೨೩ ಗ್ರಂಥಾಲಯಗಳನ್ನು ಪಂಚಾಯತ್ ರಾಜ್ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಇವುಗಳನ್ನು ೨೦೨೧ ರಲ್ಲಿ ಅರಿವು ಕೇಂದ್ರಗಳಾಗಿ ಬದಲಾವಣೆ ಮಾಡಿ ನಾಮಕರಣ ಮಾಡಲಾಗಿದೆ. ಇದರ ಜತೆಗೆ ೭೦೦ ವಿಶೇಷಚೇತನರ ಸ್ನೇಹಿ ಗ್ರಂಥಾಲಯಗಳು ಕೆಲಸ ಮಾಡುತ್ತಿವೆ
ದೌರ್ಜನ್ಯ ಮೆಟ್ಟಿನಿಂತಾಗ ಸಮಾಜ ಸುಧಾರಣೆ ಸಾಧ್ಯ
ಸಮಾಜ ಸೇವೆಯಲ್ಲಿ ಅಡೆತಡೆಗಳು ಬರುವುದು ಸಾಮಾನ್ಯ. ಹಣವುಳ್ಳವರು ಪ್ರಭಾವಿಗಳಾಗಿ ದಬ್ಬಾಳಿಕೆ ಮಾಡುತ್ತಾರೆ. ಆನೇಕರು ನಿಂದಿಸಬಹುದು, ದೌರ್ಜನ್ಯ ನಡೆಸಬಹುದು. ಆದರೆ ಇವೆಲ್ಲವನ್ನು ಮೆಟ್ಟಿ ನಿಂತಾಗ ಮಾತ್ರ ಸಮಾಜದಲ್ಲಿ ಸುಧಾರಣೆ ತರಲು ಸಾಧ್ಯ. ಯಾವುದೇ ಕಾರಣಕ್ಕೂ ನ್ಯಾಯ ಪರವಾದ ಹೆಜ್ಜೆಯನ್ನು ಹಿಂದಕ್ಕೆ ಇಡುವಂತಹ ಕೆಲಸ ಮಾಡಬಾರ
ಬಂಗಾರಪೇಟೆ ರೈಲು ನಿಲ್ದಾಣಕ್ಕೆ ‘ಅಮೃತ ಭಾರತದಡಿ’ ಹೊಸರೂಪ

ಬಂಗಾರಪೇಟೆ ರೈಲ್ವೆ ನಿಲ್ದಾಣ ಅಮೃತ ಭಾರತ ಯೋಜನೆಯಡಿ ಪುನರಾಭಿವೃದ್ಧಿಗೆ ಚಾಲನೆ ನೀಡಿ ವರ್ಷವಾಗಿದ್ದು ಮುಂದಿನ ವರ್ಷದೊಳಗೆ ಕಾಮಗಾರಿ ಸಂಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ನಿರೀಕ್ಷೆ ಇದೆ.

ಮಾವು: ಪ್ರತಿ ಎಕರೆಗೆ 15,000 ಪರಿಹಾರ ನೀಡಲಿ
ರಾಜ್ಯ ಸರ್ಕಾರ ಬೆಂಬಲ ಮಾವಿಗೆ ಬೆಲೆ ನೀಡುವಂತೆ ಒತ್ತಡ ಹೇರಲಾಗುವುದು. ಕೇಂದ್ರ ಸರ್ಕಾರಕ್ಕೂ ಸಹ ಮಾವಿನ ಬೆಲೆಯ ಬಗ್ಗೆ ಮಾಹಿತಿ ನೀಡಲಾಗುವುದು. ಕೇವಲ ಒಂದು ವಾರದಲ್ಲಿ ಮಾವು ಹಂಗಾಮ ಮುಗಿಯುವುದರಿಂದ ತಕ್ಷಣ ರಾಜ್ಯ ಸರ್ಕಾರ ರೈತರಿಗೆ ಬೆಂಬಲ ಬೆಲೆ ಘೋಷಿಸಲೇಬೇಕು. ಅವರ ರಕ್ಷಣೆಗೆ ಸರ್ಕಾರ, ಜನಪ್ರತಿನಿಧಿಗಳು ಮುಂದಾಗಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 196
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved