ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸದ ಮಲ್ಲೇಶ್ ಬಾಬು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವರು
ಮಲ್ಲೇಶಬಾಬುರವರು ಸಜ್ಜನ ರಾಜಕಾರಣಿ, ವಿದ್ಯಾವಂತರು, ಬುದ್ಧಿವಂತರು ಇವರ ತಂದೆ ಐಎಎಸ್ ಅಧಿಕಾರಿಯಾದಾಗ ಮೈಸೂರು ಕ್ಯಾಂಪಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಗ ಅವರು ಕೋಲಾರ ಜಿಲ್ಲೆಯ ಹಲವು ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಿದ್ದಾರೆ.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿ: ಡಾ.ಶಂಕರ್ ವಾಣಿಕ್ಯಾಳ್ ಕರೆ
ಪೋಷಕರು ೧೪ ವರ್ಷದ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಕಡ್ಡಾಯವಾಗಿದೆ, ಶಿಕ್ಷಣ ಪಡೆಯುವುದು ಮಕ್ಕಳ ಹಕ್ಕಾಗಿದೆ, ಪೋಷಕರು ಮಕ್ಕಳಿಗೆ ಕಲಿಕಾ ಚಟುವಟಿಕೆಗಳಿಂದ ಹೊರತುಪಡಿಸಿ ಇತರೆ ಯಾವುದೇ ಚಟುವಟಿಕೆಗಳಿಗೆ ಒಳಪಡಿಸಬಾರದು,
ಟಿಪ್ಪರ್ ಲಾರಿಗಳ ಧೂಳಿಗೆ ಅಪಾರ ಬೆಳೆ ನಷ್ಟ
ಶ್ರೀಮಂತರಿಗೆ ಅನುಕೂಲವಾಗುವ ಚೆನ್ನೈ ಕಾರಿಡಾರ್ ರೈತರ ಬೆವರ ಹನಿಯನ್ನು ಕಸಿದು ಸಾಲಗಾರರನ್ನಾಗಿ ಮಾಡುತ್ತಿದೆ. ಜೊತೆಗೆ ಬಂಡವಾಳ ಹಾಕಿ ಬೆಳೆದಿರುವ ರೈತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.
ಬೆಸ್ಕಾಂ ಕಚೇರಿ ಮುಂದೆ ರೈತ ಸಂಘಟನೆ ಪ್ರತಿಭಟನೆ
ಜೆಇ ಅಮರೇಶ್ ರವರು ಅಕ್ರಮಗಳಲ್ಲಿ ತೊಡಗಿದ್ದರೂ ಅವರ ವಿರುದ್ದ ಅನೇಕ ದೂರುಗಳು ಬಂದಿದ್ದರೂ ಅವರ ವಿರುದ್ದ ಕ್ರಮಕೈಗೊಳ್ಳುತ್ತಿಲ್ಲ. ರೈತರ ಸಮಸ್ಯೆ ಪರಿಹರಿಸಲು ಮೇಲಧಿಕಾರಿಗಳು ಕ್ರಮವಹಿಸದಿದ್ದರೆ ಹೋರಾಟ ನಡೆಸುವುದಾಗಿ ರೈತರ ಎಚ್ಚರಿಕೆ.
ಹಸಿರು ಹೊದಿಕೆ ಜಿಲ್ಲೆಯನ್ನಾಗಿಸಲು ಸಹಕರಿಸಿ
ಕದಂಬ ಸೇವಾ ಫೌಂಡೇಷನ್ನಿಂದ ಪ್ರತಿ ದಿನ ಕನಿಷ್ಠ ಒಂದು ಗಿಡ ನೆಡುವ ಸಂಕಲ್ಪದೊಂದಿಗೆ ದಿನಕ್ಕೊಂದು ಗಿಡ ನೆಡುವ ಅಭಿಯಾನ ಆರಂಭಿಸಿದೆ. ಪ್ರಮುಖವಾಗಿ ಸರ್ಕಾರಿ ಕಚೇರಿಗಳು, ವಸತಿ ಶಾಲೆಗಳು ಮತ್ತು ಶಾಲೆಗಳ ಬಳಿ ಗಿಡ ನೆಡುವ ಕಾರ್ಯ ಹಮ್ಮಿಕೊಂಡಿದೆ
ಮೇವು ಬೆಳೆಯಲು ಎಕರೆಗೆ ಇಪ್ಪತ್ತು ಸಾವಿರ ಸಹಾಯಧನ
ನರೇಗಾದಲ್ಲಿ ನೂರಾರು ಯೋಜನೆಗಳಿಂದ ಮಾನವ ಉದ್ಯೋಗ ದಿನಗಳು 8 ರಿಂದ 9 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ರಾಜ್ಯದಲ್ಲಿಯೇ ಕೋಲಾರವು ಪ್ರಥಮ ಸ್ಥಾನ ಪಡೆದಿತ್ತು. ಈ ಬಾರಿ ಬರದಿಂದಾಗಿ ೫ನೇ ಸ್ಥಾನಕ್ಕೆ ಕುಸಿಯುವ ಸಾಧ್ಯತೆ ಇದೆ.
.ಶಿಕ್ಷಕರ ವೇತನ ತಾರತಮ್ಯ ನಿವಾರಣೆಗೆ ಆದ್ಯತೆ
ಶಿಕ್ಷಕರು ವೇತನ ತಾರತಮ್ಯ, ಬಡ್ತಿ ಸಮಸ್ಯೆ, ಕಾಲ್ಪನಿಕ ವೇತನ ಸಮಸ್ಯೆ, ಅನುದಾನ ರಹಿತ ಶಾಲೆಗಳ ಶಿಕ್ಷಕರು ಸೇವಾ ಅಭದ್ರತೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಸಮಸ್ಯೆಗಳ ಪರಿಹಾರಕ್ಕೆ ಶಕ್ತಿ ಮೀರಿ ಶ್ರಮಿಸುವೆ
‘ಬೆಟ್ಟದ ನೀರು ಹರಿಯಲು ಕಾಲುವೆ ನಿರ್ಮಿಸಿ’
ಹೇಮಾದ್ರಿ ಬೆಟ್ಟದಿಂದ ಬರುವ ನೀರಿಗೆ ಕಾಲುವೆಗಳನ್ನು ಮಾಡಿದ್ದು ಸುಮಾರು ವರ್ಷಗಳಿಂದ ಈ ಕಾಲುವೆಗಳಲ್ಲಿ ಕಸ ಕಡ್ಡಿ ಸೇರಿ ಮುಚ್ಚಿಹೋಗಿವೆ. ಜೋರಾಗಿ ಮಳೆ ಬಂದಾಗ ಬೆಟ್ಟದ ನೀರು ರೈತರ ಜಮೀನಿನೊಳಗೆ ನುಗ್ಗುತ್ತದೆ.
ರೋಗ ಮುಕ್ತ ಸಮಾಜಕ್ಕಾಗಿ ಪರಿಸರ ಸಂರಕ್ಷಿಸಿ
ಮನುಷ್ಯನ ಅತಿಯಾದ ಆಸೆಯಿಂದ ಅರಣ್ಯ ನಾಶದ ಜತೆಗೆ ಪ್ಲಾಸ್ಟಿಕ್ ಬಳಸಿ ಭೂಮಿಯನ್ನು ಕಲುಷಿತಗೊಳಿಸುತ್ತಿದ್ದಾನೆ, ಮುಂದಿನ ಪೀಳಿಗೆ ಬದುಕಿಗೆ ಇದು ಹಾನಿಕಾರಕವಾಗಿದ್ದು, ಅರಣ್ಯ ಉಳಿಸೋಣ, ಪ್ಲಾಸ್ಟಿಕ್ ಬಳಸುವುದನ್ನು ನಿಲ್ಲಿಸಬೇಕು
ರಸ್ತೆಗಳಿಗೆ ನಾಮಫಲಕ ಅಳವಡಿಸಲಿ
ಹೊಸಬರು ಬಂದರೆ ವಿಳಾಸ ಗುರುತು ಹಿಡಿಯಲೆಂದು ಎಲ್ಲಾ ಬಡವಾಣೆಗಳಲ್ಲಿ ಬಡಾವಣೆಯ ಹೆಸರು, ಎಷ್ಟನೇ ಕ್ರಾಸ್, ಅಡ್ಡ ರಸ್ತೆ ಇತ್ಯಾಧಿಯ ನಾಮಫಲಗಳು ಎಲ್ಲ ನಗರಗಳಲ್ಲಿ ಇರುವುದು ಸಾಮಾನ್ಯ, ಆದರೆ ಬಂಗಾರಪೇಟೆಯಲ್ಲಿ ಫಲಕಗಳೇ ಇಲ್ಲ
< previous
1
...
116
117
118
119
120
121
122
123
124
...
167
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು