• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
75 ವರ್ಷವಾದರೂ ಹಕ್ಕುಗಳಿಗಾಗಿ ನಿಲ್ಲದ ಹೋರಾಟ
ಪ್ರತಿ ಜಾತಿ ಸಮುದಾಯ ವರ್ಗಗಳಿಗೆ ಸಮಾನ ಅವಕಾಶ ಕಲ್ಪಿಸಿಕೊಡುವ ಸಂವಿಧಾನವನ್ನು ವಿರೋಧಿಸುವರ ಸಂಖ್ಯೆ ಹೆಚ್ಚಾಗುತ್ತಿದೆ. ಸಂವಿಧಾನದ ಮಹತ್ವ ಸಂವಿಧಾನ ವಿರೋಧಿಗಳಿಗೆ ಗೋತ್ತಿಲ್ಲ. ಏಕೆಂದರೆ ಅವರು ಸಂವಿಧಾನವನ್ನು ಸರಿಯಾಗಿ ಅರ್ಥಮಾಡಿಕೊಳ್ಳುತ್ತಿಲ್ಲ. ಸಂವಿಧಾನ ವಿರೋಧಿಸುವರನ್ನು ನಾವು ವಿರೋಧಿಸಬೇಕು.
ಸಂವಿಧಾನ ಸರಿಯಾಗಿ ಅರ್ಥಮಾಡಿಕೊಳ್ಳಿ
ನಮ್ಮನ್ನು ಮೌಢ್ಯತೆಯ ಅಂಧಕಾರಕ್ಕೆ ತಳ್ಳುತ್ತಿರುವ ಬ್ರಾಹ್ಮಣ್ಯ ಸಂಪ್ರದಾಯಗಳು ಸವಾಲಾಗುತ್ತಿದ್ದರೂ ಇಂದಿಗೂ ಭಾರತದ ಸಂವಿಧಾನವನ್ನು ಯಾರು ಸಹ ಅಲುಗಾಡಿಸಲು ಸಾಧ್ಯವಾಗಿಲ್ಲ. ಇತ್ತೀಚೆಗೆ ಸುಶಿಕ್ಷಿತರು ಸಂವಿಧಾನವನ್ನು ಬಿಟ್ಟು ಹಳೆಯ ಗೊಡ್ಡು ಸಂಪ್ರದಾಯಗಳ ಹಿಂದೆ ಹೋಗುತ್ತಿದ್ದಾರೆ. ಸಂವಿಧಾನವನ್ನು ಸರಿಯಾಗಿ ಅರ್ಥೈಸಿಕೊಳ್ಳದಿರುವುದೇ ಇದಕ್ಕೆ ಕಾರಣ
ಬುದ್ದಿಮಾಂದ್ಯ ಮಕ್ಕಳ ಪುನಶ್ವೇತನ ಸಂಸ್ಥೆಗೆ ನಿವೇಶನ
ಇಲ್ಲಿನ ಸಂಸ್ಥೆಯ ಆಡಳಿತ ಮಂಡಳಿ ಮತ್ತಷ್ಟು ಮಕ್ಕಳನ್ನು ಪೋಷಣೆ ಮಾಡಲು ಮುಂದಾಗಬೇಕು. ನೂತನ ವಸತಿ ಶಾಲೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆಯಲು ಶಾಸಕರು ಚರ್ಚಿಸಲಿದ್ದಾರೆ. ಶಾಸಕರ ಅನುದಾನದಿಂದ ೨೦ ಲಕ್ಷ ಕಟ್ಟಡ ನಿರ್ಮಾಣಕ್ಕೆ ನೀಡಲಾಗುವುದು. ಮೊದಲ ಕಂತನಲ್ಲಿ ೧೦ ಲಕ್ಷ, ನಂತರ ಕಟ್ಟಡ ಪೂರ್ಣಗೊಳ್ಳಲು ೧೦ ಲಕ್ಷ ನೀಡಲಾಗುವುದು
ಕಾಶಿ ವಿಶ್ವೇಶ್ವರನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ
ನಗರದ ಬಸ್ ನಿಲ್ದಾಣದ ಸಮೀಪ ಭಕ್ತಾಧಿಗಳಿಗೆ ಸುಸ್ವಾಗತ ಕೋರುವ ಬೃಹತ್ ಕಮಾನುಗಳೊಂದಿಗೆ ಇಡೀ ಪ್ರದೇಶ ಕೇಸರೀಮಯವಾಗಿದ್ದು, ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಬಜರಂಗದಳದ ಬೃಹತ್ ಕಮಾನುಗಳು, ಬಂಟಿಂಗ್‌ಗಳು, ಭಗವಧ್ವಜಗಳೊಂದಿಗೆ ಇದೇಮೊದಲ ಬಾರಿಗೆ ಭಾರಿ ಪ್ರಮಾಣದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ದೌರ್ಜನ್ಯ ತಡೆಗಟ್ಟಲು ಕಾನೂನು ಅರಿವು ಅಗತ್ಯ
ಮಹಿಳೆಯರು ಮತ್ತು ಮಕ್ಕಳ ಮೇಲೆ ಹಿಂಸಾಚಾರ ವ್ಯಾಪಕವಾಗಿದೆ, ಇದು ಮಾನವ ಹಕ್ಕು ಉಲ್ಲಂಘನೆಗಳಲ್ಲಿ ಅತ್ಯಂತ ಗಂಭೀರವಾದುದು, ಜಗತ್ತಿನಾದ್ಯಂತ ಮೂವರು ಮಹಿಳೆಯರಲ್ಲಿ ಒಬ್ಬ ಮಹಿಳೆಯು ಹಿಂಸೆಗೆ ಒಳಗಾಗುತ್ತಾಳೆ. ಇದರಿಂದ ಮಹಿಳೆಯರು ಹೊರ ಬರಲು ಕಾನೂನು ತಿಳಿವಳಿಕೆ ಅಗತ್ಯ.
ನಶೆಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ
ಹಿರಿಯ ನಾಗರಿಕರ ಸಂರಕ್ಷಣೆ ಕಾನೂನಗಳ ಅರಿವು ಮೂಡಿಸುವುದರ ಜತೆಗೆ ನಶೆಮುಕ್ತ ಭಾರತ ನಿರ್ಮಾಣದ ಧ್ಯೇಯದೊಂದಿಗೆ ಈ ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ. ಹಿರಿಯ ನಾಗರಿಕರು ತಮ್ಮ ಸಮಸ್ಯೆಗಳಿಗೆ ಸಹಾಯವಾಣಿ ೧೦೯೦ ಅಥವಾ ೧೪೫೬೭ ಕ್ಕೆ ಸಂಪರ್ಕಿಸಿ ಸಲಹೆ ಪಡೆಯಲು ಅವಕಾಶವಿದೆ
ಅವಿರೋಧ ಆಯ್ಕೆ ಮೂಲಕ ಸೌಹಾರ್ದತೆ ಕಾಪಾಡಿ
ಸರ್ಕಾರಿ ನೌಕರರ ಸಂಘಧ ಪದಾಧಿಕಾರಿಗಳ ಚುನಾವಣೆಗೆ ಅವಕಾಶ ನೀಡದೇ ಎಲ್ಲರೂ ಕುಳಿತು ಮಾತನಾಡಿ, ಒಮ್ಮತದ ಆಯ್ಕೆ ಮಾಡಿಕೊಂಡು ಸಂಘಟನೆಯನ್ನು ನೌಕರರ ಹಿತ ರಕ್ಷಣೆಗೆ ಬಳಸಿಕೊಳ್ಳಬೇಕು. ನೌಕರರ ಭವನ, ಗುರುಭವನ ನಿರ್ಮಾಣದ ಸಂದರ್ಭ ಜಿಲ್ಲಾ ನೌಕರರ ಸಂಘದೊಂದಿಗೆ ತಾವು ಸದಾ ಇರುವುದಾಗಿ ಶಾಸಕ ಕೊತ್ತೂರು ಹೇಳಿದ್ದಾರೆ.
ಆರೋಗ್ಯ ರಕ್ಷಣೆಗೆ ಸಿರಿಧಾನ್ಯ ಬಳಸಿ
ಕೋಲಾರ ಭಾಗದಲ್ಲಿಯೂ ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯಲು ರೈತರು ಮುಂದಾಗಬೇಕು. ಸಿರಿಧಾನ್ಯಗಳಿಂದ ತಯಾರಾಗುವ ಪಾಯಸ ಲಡ್ಡು, ರಾಗಿ ಮುದ್ದೆ, ಚಕ್ಕುಲಿ, ಶಾವಿಗೆ ಇನ್ನಿತರ ಖಾದ್ಯಗಳನ್ನು ಎಲ್ಲರು ಬಳಸುವ ಮೂಲಕ ಸ್ವಾಸ್ಥ್ಯ ಹಾಗೂ ಆರೋಗ್ಯಕರ ಸಮಾಜ ಸೃಷ್ಟಿಸಬೇಕು.
ವಸತಿ ಶಾಲೆಗಳಲ್ಲಿ ದಿನಸಿ, ತರಕಾರಿ ಬಳಸಿ
ಹಾಸ್ಟೆಲ್‌ಗಳಲ್ಲಿನ ಅಡುಗೆ ಕೋಣೆಗಳ ಸ್ವಚ್ಛತೆ, ಪಾತ್ರಗಳ ಸ್ವಚ್ಛತೆ ಕಡೆಗೆ ಗಮನಹರಿಸಬೇಕು, ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಅಡುಗೆಗೆ ಬಳಸಬೇಕು, ಅಡುಗೆ ಸಾಮಾಗ್ರಿಗಳನ್ನು ಸೂಕ್ತ ಸ್ಥಳಗಳಲ್ಲಿ ಶೇಖರಣೆ ಮಾಡಬೇಕು. ಸಲಕರಣೆಗಳನ್ನು ನಿರ್ದಿಷ್ಟ ಸಮಯಕ್ಕೆ ಸದುಪಯೋಗ ಪಡಿಸಿಕೊಂಡು ಅವುಗಳನ್ನು ಬಳಸಬೇಕು.
ವಕ್ಫ್ ಆಸ್ತಿ ಒತ್ತುವರಿ ವಿವಾದ ಖಂಡಿಸಿ ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ
ಜಿಲ್ಲಾಧಿಕಾರಿ ಅಕ್ರಂ ಪಾಷಾ ಹಾಗೂ ತಾಲೂಕು ದಂಡಾಧಿಕಾರಿ ಧೋರಣೆ ಖಂಡಿಸಿ "ನಮ್ಮ ಭೂಮಿ ನಮ್ಮ ಹಕ್ಕು " ಎಂಬ ಧ್ಯೇಯ ವಾಕ್ಯದೊಂದಿಗೆ ಮಾಜಿ ಸಂಸದ ಮುನಿಸ್ವಾಮಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 224
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved